BREAKING : ಹಾವೇರಿಯಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವು ಕೇಸ್ : ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿ ಆದೇಶ

ಹಾವೇರಿ : ಇಂದು ಹಾವೇರಿಯಲ್ಲಿ ಧಾರಾಕಾರ ಮಳೆಯಾಗಿದ್ದರಿಂದ 12 ವರ್ಷದ ಬಾಲಕ ಚರಂಡಿಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಕರಣ ಸಂಬಂಧಪಟ್ಟ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬಂಧ ಹಾವೇರಿ ಜಿಲ್ಲಾಧಿಕಾರಿ ಕಿರಿಯ ಆರೋಗ್ಯ ನಿರೀಕ್ಷಕ ರಮೇಶ್ ಆರ್ ಮುಂಜೋಜಿ ಹಾಗೂ ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ ಸಸ್ಪೆಂಡ್ ಆಗಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರು ಆದೇಶ ಹೊರಡಿಸಿದ್ದಾರೆ. ಸಚಿವ ಶಿವಾನಂದ ಪಾಟೀಲ್ … Continue reading BREAKING : ಹಾವೇರಿಯಲ್ಲಿ ಚರಂಡಿಗೆ ಬಿದ್ದು ಬಾಲಕ ಸಾವು ಕೇಸ್ : ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಡಿಸಿ ಆದೇಶ