ಉತ್ತರಕನ್ನಡ : ಕಾಳಿ ನದಿಯಲ್ಲಿ ಈಜಲು ಇಳಿದಿದ್ದ ಹುಬ್ಬಳ್ಳಿಯ ಈಶ್ವರ ನಗರದ ಒಂದೇ ಕುಟುಂಬದ 6 ಜನರು ನೀರುಪಾಲಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ಕಾಳಿ ನದಿಯಲ್ಲಿ ಈಜಲು ಇಳಿದಿದ್ದ ಒಂದೇ ಕುಟುಂಬದ 6 ಪ್ರವಾಸಿಗರು ಇದೀಗ ನೀರುಪಾಲಾಗಿರುವ ಘಟನೆ ನಡೆದಿದೆ. ಕಾಳಿ ನದಿಯಲ್ಲಿ ಈ ಒಂದು ದುರಂತ ಸಂಭವಿಸಿದ್ದು ನದಿಗೆ ಈಜಲು ಇಳಿದಿದ್ದ 6 ಜನ ಪ್ರವಾಸಿಗರು ಈಗ ನಿರುಪಾಲಾಗಿದ್ದಾರೆ ಎಂದು ತಿಳಿದುಬಂದಿದೆ.
ಹುಬ್ಬಳ್ಳಿಯ ಈಶ್ವರ ನಗರದ ಒಂಡೇ ಕುಟುಂಬದ ಆರು ಜನರು ಇದೀಗ ಸಾವನಪ್ಪಿದ್ದಾರೆ.ನದಿಯಲ್ಲಿ ಈಜಲು ಇಳಿದಿದ್ದ ಒಂದೇ ಪ್ರವಾಸಿಗರು ಇದೀಗ ದುರ್ಮರಣ ಹೊಂದಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಗ್ರಾಮದ ಬಳಿ ಕಾಳಿ ನದಿಯಲ್ಲಿ ಈ ಒಂದು ದುರಂತ ಸಂಭವಿಸಿದೆ. ದಾಂಡೇಲಿ ತಾಲೂಕಿನಲ್ಲಿ ಘಟನೆ ಕುರಿತಂತೆ ಪ್ರಕರಣ ದಾಖಲಾಗಿದೆ.