Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಿಮ್ ಜೊಂಗ್ ಉನ್ ಹತ್ಯೆಯಾದರೆ ಎದುರಾಳಿ ರಾಷ್ಟ್ರಗಳ ಮೇಲೆ ತಾನಾಗಿಯೇ ಬೀಳಲಿದೆ ಅಣುಬಾಂಬ್! ಉತ್ತರ ಕೊರಿಯಾದ ಸಂವಿಧಾನಕ್ಕೆ ದಿಗಿಲು ಹುಟ್ಟಿಸುವ ತಿದ್ದುಪಡಿ

ಪಾಕಿಸ್ತಾನದಲ್ಲಿ ಭೀಕರ ಕಾರು ಬಾಂಬ್ ಸ್ಫೋಟ: ಮೂವರು ಪೊಲೀಸರ ಸಾವು, ಹಲವರಿಗೆ ಗಂಭೀರ ಗಾಯ | Bomb Blast

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಮತ್ತೊಂದು ಕಾರು ಸೀಜ್!
KARNATAKA

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಮತ್ತೊಂದು ಕಾರು ಸೀಜ್!

By kannadanewsnow05

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಐಶ್ವರ್ಯ ಗೌಡ ವಂಚನೆ ಪ್ರಕರಣದ ಕುರಿತು ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಸೀಜ್ ಮಾಡಲಾಗಿದೆ. ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಇದೀಗ ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಐಶ್ವರ್ಯ ಪತಿ ಹರೀಶ್ ಗೌಡ ಹೆಸರಲಿದ್ದ ಮತ್ತೊಂದು ಕಾರು ಇದೀಗ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ದಿನ ಐಶ್ವರ್ಯ ಬಳಿ ಇದ್ದಂತಹ ಮೂರು ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದು, ಈ ಹಿಂದೆ ಐಶ್ವರ್ಯ ಪತಿ ಹರೀಶ್ ಹೆಸರಿನಲ್ಲಿದ್ದ ಮೂರು ಐಷಾರಾಮಿ ಕಾರುಗಳನ್ನು ಸೀಸ್ ಮಾಡಿದ್ದರು. ಇದೀಗ ಶಾಸಕ ವಿನಯ್ ಕುಲಕರ್ಣಿ ಅವರು ಬಳಸುತ್ತಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಆಡಿ, ಬಿಎಂಡಬ್ಲ್ಯೂ ಹಾಗೂ ಫಾರ್ಚುನರ್ ಕಾರನ್ನು ಸೀಜ್ ಮಾಡಿದ್ದರು. ಇದೀಗ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ .

ವಂಚನೆ ಮಾಡಿದ ಹಣದಿಂದ ಐಶ್ವರ್ಯ ಗೌಡ ಕಾರು ಖರೀದಿಸಿದ್ದಳು. ಶಾಸಕ ವಿನಯ್ ಕುಲಕರ್ಣಿಗೆ ಇದೆ ವಂಚನೆ ಹಣದಿಂದ ಐಶ್ವರ್ಯ ಗೌಡ ಕಾರನ್ನು ಗಿಫ್ಟ್ ಆಗಿ ನೀಡಿದ್ದಳು ಎನ್ನಲಾಗಿದೆ. ಇದೀಗ ಕುಲಕರ್ಣಿ ಬಳಿ ಇದ್ದ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸೀಜ್ ಮಾಡಿದ ಕಾರನ್ನು ಇದೀಗ ಪೊಲೀಸರು ಆರ್ ಆರ್ ನಗರ ಠಾಣೆಗೆಯಲ್ಲಿ ತಂದು ನಿಲ್ಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

2 Mins Read

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

1 Min Read

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

1 Min Read
Recent News

ಕಿಮ್ ಜೊಂಗ್ ಉನ್ ಹತ್ಯೆಯಾದರೆ ಎದುರಾಳಿ ರಾಷ್ಟ್ರಗಳ ಮೇಲೆ ತಾನಾಗಿಯೇ ಬೀಳಲಿದೆ ಅಣುಬಾಂಬ್! ಉತ್ತರ ಕೊರಿಯಾದ ಸಂವಿಧಾನಕ್ಕೆ ದಿಗಿಲು ಹುಟ್ಟಿಸುವ ತಿದ್ದುಪಡಿ

ಪಾಕಿಸ್ತಾನದಲ್ಲಿ ಭೀಕರ ಕಾರು ಬಾಂಬ್ ಸ್ಫೋಟ: ಮೂವರು ಪೊಲೀಸರ ಸಾವು, ಹಲವರಿಗೆ ಗಂಭೀರ ಗಾಯ | Bomb Blast

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

ದೆಹಲಿ ಬಿಜೆಪಿ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ: ಉಗ್ರರ ದಾಳಿ ಸಂಚಿನ ಬಗ್ಗೆ ಗುಪ್ತಚರ ಇಲಾಖೆ ಎಚ್ಚರಿಕೆ; ರಾಜಧಾನಿಯಲ್ಲಿ ಹೈ ಅಲರ್ಟ್!

State News
KARNATAKA

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

By kannadanewsnow89 KARNATAKA 2 Mins Read

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಸಂಚಾರ ವ್ಯತ್ಯಯ…

Rain In Karnataka : ವಾಯು ಚಂಡಮಾರುತ ಹಿನ್ನೆಲೆ : ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ!

ಅಪ್ರಾಪ್ತ ವಯಸ್ಸಲ್ಲಿ ಮಾಡಿದ ಅಪರಾಧ ಕೃತ್ಯಗಳಿಗೆ, ವಯಸ್ಕನಾದಾಗ ಬಂಧಿಸಲು ಸಾಧ್ಯವಿಲ್ಲ : ಹೈಕೋರ್ಟ್ ಮಹತ್ವದ ಆದೇಶ

BREAKING : ಇಂದು ಸಂಜೆ ಚಿತ್ರದುರ್ಗದ ಚಳ್ಳಕೆರೆಯಲ್ಲಿ ಸಚಿವ ಡಿ ಸುಧಾಕರ್ ಅಂತ್ಯಕ್ರಿಯೆ | D.Sudhakar

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.