Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಂಗ್ರೆಸ್ ನಲ್ಲಿ ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್ : ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

23/11/2025 2:15 PM

ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

23/11/2025 2:12 PM

BIG NEWS : ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ? ಮಂಡ್ಯದಲ್ಲಿ ಗಿಣಿ ಶಾಸ್ತ್ರ ಕೇಳಿದ ಬಿಜೆಪಿ ಕಾರ್ಯಕರ್ತರು!

23/11/2025 2:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಮತ್ತೊಂದು ಕಾರು ಸೀಜ್!
KARNATAKA

BREAKING : ಐಶ್ವರ್ಯ ಗೌಡ ವಂಚನೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಮತ್ತೊಂದು ಕಾರು ಸೀಜ್!

By kannadanewsnow0511/01/2025 10:31 AM

ಬೆಂಗಳೂರು : ಮಾಜಿ ಸಂಸದ ಡಿಕೆ ಸುರೇಶ್ ಸಹೋದರಿ ಎಂದು ಹೇಳಿ ವಂಚನೆ ಎಸಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಆರೋಪಿ ಐಶ್ವರ್ಯ ಗೌಡ ವಂಚನೆ ಪ್ರಕರಣದ ಕುರಿತು ಶಾಸಕ ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಸೀಜ್ ಮಾಡಲಾಗಿದೆ. ವಿನಯ್ ಕುಲಕರ್ಣಿ ಬಳಸುತ್ತಿದ್ದ ಕಾರನ್ನು ಇದೀಗ ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಹೌದು ಐಶ್ವರ್ಯ ಪತಿ ಹರೀಶ್ ಗೌಡ ಹೆಸರಲಿದ್ದ ಮತ್ತೊಂದು ಕಾರು ಇದೀಗ ಪೊಲೀಸರು ಜಪ್ತಿ ಮಾಡಿದ್ದಾರೆ. ಈ ದಿನ ಐಶ್ವರ್ಯ ಬಳಿ ಇದ್ದಂತಹ ಮೂರು ಕಾರುಗಳನ್ನು ಪೊಲೀಸರು ಸೀಜ್ ಮಾಡಿದ್ದು, ಈ ಹಿಂದೆ ಐಶ್ವರ್ಯ ಪತಿ ಹರೀಶ್ ಹೆಸರಿನಲ್ಲಿದ್ದ ಮೂರು ಐಷಾರಾಮಿ ಕಾರುಗಳನ್ನು ಸೀಸ್ ಮಾಡಿದ್ದರು. ಇದೀಗ ಶಾಸಕ ವಿನಯ್ ಕುಲಕರ್ಣಿ ಅವರು ಬಳಸುತ್ತಿದ್ದ ಕಾರನ್ನು ಕೂಡ ಪೊಲೀಸರು ಸೀಜ್ ಮಾಡಿದ್ದಾರೆ. ಆಡಿ, ಬಿಎಂಡಬ್ಲ್ಯೂ ಹಾಗೂ ಫಾರ್ಚುನರ್ ಕಾರನ್ನು ಸೀಜ್ ಮಾಡಿದ್ದರು. ಇದೀಗ ಮತ್ತೊಂದು ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ .

ವಂಚನೆ ಮಾಡಿದ ಹಣದಿಂದ ಐಶ್ವರ್ಯ ಗೌಡ ಕಾರು ಖರೀದಿಸಿದ್ದಳು. ಶಾಸಕ ವಿನಯ್ ಕುಲಕರ್ಣಿಗೆ ಇದೆ ವಂಚನೆ ಹಣದಿಂದ ಐಶ್ವರ್ಯ ಗೌಡ ಕಾರನ್ನು ಗಿಫ್ಟ್ ಆಗಿ ನೀಡಿದ್ದಳು ಎನ್ನಲಾಗಿದೆ. ಇದೀಗ ಕುಲಕರ್ಣಿ ಬಳಿ ಇದ್ದ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಸೀಜ್ ಮಾಡಿದ ಕಾರನ್ನು ಇದೀಗ ಪೊಲೀಸರು ಆರ್ ಆರ್ ನಗರ ಠಾಣೆಗೆಯಲ್ಲಿ ತಂದು ನಿಲ್ಲಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್ ನಲ್ಲಿ ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್ : ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

23/11/2025 2:15 PM1 Min Read

ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

23/11/2025 2:12 PM2 Mins Read

BIG NEWS : ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ? ಮಂಡ್ಯದಲ್ಲಿ ಗಿಣಿ ಶಾಸ್ತ್ರ ಕೇಳಿದ ಬಿಜೆಪಿ ಕಾರ್ಯಕರ್ತರು!

23/11/2025 2:08 PM1 Min Read
Recent News

BREAKING : ಕಾಂಗ್ರೆಸ್ ನಲ್ಲಿ ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್ : ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

23/11/2025 2:15 PM

ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

23/11/2025 2:12 PM

BIG NEWS : ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ? ಮಂಡ್ಯದಲ್ಲಿ ಗಿಣಿ ಶಾಸ್ತ್ರ ಕೇಳಿದ ಬಿಜೆಪಿ ಕಾರ್ಯಕರ್ತರು!

23/11/2025 2:08 PM

‘ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ’ಗೆ ‘ಜನದನಿ ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ

23/11/2025 2:08 PM
State News
KARNATAKA

BREAKING : ಕಾಂಗ್ರೆಸ್ ನಲ್ಲಿ ಒಬ್ಬೊಬ್ಬ ಶಾಸಕನಿಗೆ 50 ಕೋಟಿ, 1 ಫ್ಲಾಟ್ ಆಫರ್ : ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ

By kannadanewsnow0523/11/2025 2:15 PM KARNATAKA 1 Min Read

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ದಿನದಿಂದ ದಿನಕ್ಕೆ ಬಹುದೊಡ್ಡ ಬೆಳವಣಿಗೆಗಳು ಆಗುತ್ತಿದ್ದು ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ…

ನಾರಾಯಣಗುರುಗಳ ಬದುಕೇ ಅಪ್ಪಟ ಮನುಷ್ಯರನ್ನು ರೂಪಿಸುವುದಾಗಿತ್ತು: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್

23/11/2025 2:12 PM

BIG NEWS : ಡಿಕೆಶಿ ಸಿಎಂ ಆಗ್ತಾರೋ, ಇಲ್ವೋ? ಮಂಡ್ಯದಲ್ಲಿ ಗಿಣಿ ಶಾಸ್ತ್ರ ಕೇಳಿದ ಬಿಜೆಪಿ ಕಾರ್ಯಕರ್ತರು!

23/11/2025 2:08 PM

‘ಸುದ್ದಿ ಸಹ್ಯಾದ್ರಿ ಸಂಪಾದಕ ರಾಘವೇಂದ್ರ ತಾಳಗುಪ್ಪ’ಗೆ ‘ಜನದನಿ ಕರ್ನಾಟಕ ರತ್ನ ಪ್ರಶಸ್ತಿ’ ಪ್ರದಾನ

23/11/2025 2:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.