BREAKING : ಆಂಧ್ರಪ್ರದೇಶದ ರಾಜ್ಯಪಾಲ ‘ಸೈಯದ್ ಅಬ್ದುಲ್ ನಜೀರ್’ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ನವದೆಹಲಿ: ಆಂಧ್ರಪ್ರದೇಶದ ರಾಜ್ಯಪಾಲ ಸೈಯದ್ ಅಬ್ದುಲ್ ನಜೀರ್ ಅವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದು, ಅವರನ್ನು ವಿಜಯವಾಡ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶ ರಾಜ್ಯಪಾಲರ ಸಾರ್ವಜನಿಕ ಸಂಪರ್ಕ ಅಧಿಕಾರಿ (PRO) ಭದ್ರತಾ ಸಿಬ್ಬಂದಿ ತ್ವರಿತವಾಗಿ ಕಾರ್ಯನಿರ್ವಹಿಸಿ, ತ್ವರಿತ ವೈದ್ಯಕೀಯ ಆರೈಕೆಯನ್ನ ಖಚಿತಪಡಿಸಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ಆಸ್ಪತ್ರೆಯ ವೈದ್ಯರು ನಜೀರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಅವರ ಅನಾರೋಗ್ಯಕ್ಕೆ ನಿಖರವಾದ ಕಾರಣವನ್ನ ಬಹಿರಂಗಪಡಿಸಲಾಗಿಲ್ಲ ಎಂದು PRO ಹೇಳಿದರು. ರಾಜ್ಯಪಾಲರ ಪಾತ್ರವನ್ನು … Continue reading BREAKING : ಆಂಧ್ರಪ್ರದೇಶದ ರಾಜ್ಯಪಾಲ ‘ಸೈಯದ್ ಅಬ್ದುಲ್ ನಜೀರ್’ ಅಸ್ವಸ್ಥ, ಆಸ್ಪತ್ರೆಗೆ ದಾಖಲು