Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

03/04/2026 4:40 AM

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

03/04/2026 4:30 AM

ಬಾಯಲ್ಲಿ ನೀರೂರಿಸುವ ‘ಬದನೆಕಾಯಿ ಮಸಾಲ ಪಲ್ಯ’: ಹತ್ತೇ ನಿಮಿಷದಲ್ಲಿ ಹೀಗೆ ರೆಡಿ ಮಾಡಿ!

03/04/2026 4:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಆಂಧ್ರದಲ್ಲಿ ಘೋರ ಘಟನೆ : ಶಾಲೆ ಫೀಸ್ ಕಟ್ಟೋಕೆ ಆಗದೆ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!
INDIA

BREAKING : ಆಂಧ್ರದಲ್ಲಿ ಘೋರ ಘಟನೆ : ಶಾಲೆ ಫೀಸ್ ಕಟ್ಟೋಕೆ ಆಗದೆ, ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ!

By kannadanewsnow0515/03/2025 2:18 PM

ಆಂಧ್ರಪ್ರದೇಶ : ಇಬ್ಬರು ಮಕ್ಕಳು ಶಾಲೆಯ ಫೀಸ್ ಕಟ್ಟೋಕೆ ಆಗದೆ ಪಾಪಿ ತಂದೆಯೊಬ್ಬ, ಮಕ್ಕಳಿಬ್ಬರನ್ನು ಕೊಂದು ಬಳಿಕ ಡೆತ್ ನೋಟ್ ಬರೆದಿಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಕಾಕಿನಾಡದಲ್ಲಿ ನಡೆದಿದೆ.

ಮಕ್ಕಳದ ಜೋಶಿಲ್ ಹಾಗು ನಿಖಿಲನ್ನು ಪಾಪಿ ತಂದೆ ಚಂದ್ರಕಿಶೋರ್ ಕೊಲೆ ಮಾಡಿದ್ದಾನೆ. ಕಳೆದ ವರ್ಷ ಇಬ್ಬರೂ ಮಕ್ಕಳಿಗೆ ಎರಡು ಲಕ್ಷ ಫೀಸ್ ಕಟ್ಟಿದ್ದರು. ಈ ವರ್ಷ ಫೀಸ್ ಕಟ್ಟಲು ಆಗದೆ ಚಂದ್ರಕಿಶೋರ್ ಒದ್ದಾಡಿದ್ದಾರೆ. ಇದೇ ವಿಚಾರಕ್ಕೆ ಮನೆಯಲ್ಲಿ ದಿನಾಲು ಗಲಾಟೆ ನಡಿತಾ ಇತ್ತು. ಇದೇ ಕೋಪಕ್ಕೆ ಮಕ್ಕಳನ್ನು ತಂದೆ ಚಂದ್ರಕಿಶೋರ್ ಕೊಲೆಗೈದಿದ್ದಾನೆ.

ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದು, ಅದಕ್ಕೂ ಮುನ್ನ ಡೆತ್ ನೋಟ್ ಬರೆದಿದ್ದಾನೆ. ಮಕ್ಕಳಿಗೆ ಸ್ಕೂಲ್ ಫೀಸ್ ಕಟ್ಟಕ್ಕಾಗದೆ ಹೇಯ ಕೃತ್ಯ ನಡೆದಿದೆ. ಮಕ್ಕಳ ಕೈ ಮತ್ತು ಕಾಲು ಕಟ್ಟಿ ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ. ಪತ್ನಿಗೆ ಮಕ್ಕಳಿಗೆ ಸಮವಸ್ತ್ರ ಹೊಲಿಸಲು ಟೇಲರ್ ಬಳಿ ಕರೆದುಕೊಂಡು ಹೋಗುತೇನೆ. ನೀನು ಇಲ್ಲಿಯೇ ಇರು ಎಂದು ಹೇಳಿ ಪತ್ನಿಯನ್ನು ಕಚೇರಿಯಲ್ಲಿ ಕೂರಿಸಿ ಮಕ್ಕಳನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ.

ಬಳಿಕ ಮಕ್ಕಳ ಕೈ-ಕಾಲು ಕಟ್ಟಿಹಾಕಿ, ತಲೆಯನ್ನು ನೀರು ತುಂಬಿದ ಬಕೆಟ್ ನಲ್ಲಿ ಮುಳುಗಿಸಿ ಕೊಂದಿದ್ದಾರೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪತಿ ಎಷ್ಟುಹೊತ್ತಾದರೂ ಬಾರದಿದ್ದಾಗಿ ಪತ್ನಿ ಮನೆಗೆ ಬಂದಿದ್ದಾಳೆ. ಮನೆಗೆ ಬಂದು ನೋಡಿದಗಾ ಪತಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿರುವುದನ್ನು ಕಂಡು ಕಂಗಾಲಾಗಿದ್ದಾಳೆ.ಘಟನೆ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : `ತಲಾಖ್’ ಹೇಳಿದ ಕ್ಷಣವೇ ವಿಚ್ಛೇದನ ಜಾರಿ, ನ್ಯಾಯಾಲಯದ ಮೊಹರು ಕೇವಲ ಔಪಚಾರಿಕ: ಹೈಕೋರ್ಟ್ ಮಹತ್ವದ ತೀರ್ಪು

03/04/2026 4:30 AM2 Mins Read

ಹಳೆಯ ವಸ್ತುಗಳನ್ನು ಹೊರಹಾಕಿ, ಹೊಸ ಜೀವನಕ್ಕೆ ದಾರಿ ಮಾಡಿ! ಮನೆಯ ಸ್ವಚ್ಛತೆಯಿಂದ ಮಾನಸಿಕ ಆರೋಗ್ಯ ಸುಧಾರಿಸುವುದು ಹೇಗೆ?

02/04/2026 9:06 PM1 Min Read

ಸೈಬರ್ ಕಿರುಕುಳಕ್ಕೆ ಬ್ರೇಕ್: ಅನಾಮಧೇಯ ದೂರುಗಳನ್ನೂ ನಿರ್ಲಕ್ಷಿಸಬೇಡಿ! ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಆದೇಶ!

02/04/2026 8:50 PM1 Min Read
Recent News

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

03/04/2026 4:40 AM

Vastu for Wealth: ನಿಮ್ಮ ಸಾಲಬಾಧೆ ಮುಕ್ತಿಗಾಗಿ ‘ವಾಸ್ತು ಟಿಪ್ಸ್’: ಲಕ್ಷ್ಮಿಯ ಕೃಪೆ ಪಡೆಯಲು ಇಲ್ಲಿದೆ ಮಾರ್ಗ!

03/04/2026 4:30 AM

ಬಾಯಲ್ಲಿ ನೀರೂರಿಸುವ ‘ಬದನೆಕಾಯಿ ಮಸಾಲ ಪಲ್ಯ’: ಹತ್ತೇ ನಿಮಿಷದಲ್ಲಿ ಹೀಗೆ ರೆಡಿ ಮಾಡಿ!

03/04/2026 4:30 AM

BIG NEWS : `ತಲಾಖ್’ ಹೇಳಿದ ಕ್ಷಣವೇ ವಿಚ್ಛೇದನ ಜಾರಿ, ನ್ಯಾಯಾಲಯದ ಮೊಹರು ಕೇವಲ ಔಪಚಾರಿಕ: ಹೈಕೋರ್ಟ್ ಮಹತ್ವದ ತೀರ್ಪು

03/04/2026 4:30 AM
State News
KARNATAKA

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

By kannadanewsnow5703/04/2026 4:40 AM KARNATAKA 1 Min Read

ಬೆಂಗಳೂರು: “ಆರೋಗ್ಯವೇ ಭಾಗ್ಯ” ಎಂಬ ನಾಣ್ಣುಡಿಯಂತೆ, ಆರೋಗ್ಯಕರ ನಾಳೆಗಾಗಿ ಪ್ರತಿಯೊಬ್ಬರೂ ಶುದ್ಧ ನೀರನ್ನು ಕುಡಿಯುವುದು ಅತ್ಯಗತ್ಯ. ಕಲುಷಿತ ನೀರು ಸೇವನೆಯಿಂದ…

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

03/04/2026 4:25 AM

BIG NEWS : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಮುಹೂರ್ತ ಫಿಕ್ಸ್ : ಏ.19,30 ಕ್ಕೆ ಮತದಾನ

03/04/2026 4:15 AM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಏ.7ರಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

03/04/2026 4:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.