Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತುಳಸಿ ಪೂಜೆ ಯಾವಾಗ? ಇಂದು ಅಥವಾ ನಾಳೆ ? 2025 ರ ತುಳಸಿ ಪೂಜಾ ದಿನಾಂಕವನ್ನು ಪರಿಶೀಲಿಸಿ | Tulsi Pooja

02/11/2025 8:05 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಆರೋಗ್ಯ ಸಂಜೀವಿನಿ ಯೋಜನೆಯ ಸಹಾಯ\ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ.!

02/11/2025 8:02 AM

ಈ ಸಸ್ಯವು 51 ಅಪಾಯಕಾರಿ ರೋಗಗಳನ್ನು ನಿರ್ಮೂಲನೆ ಮಾಡುತ್ತದೆ.!

02/11/2025 7:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಗರ್ಭ ಧರಿಸಿದ್ದ ಹಸು ಹತ್ಯೆ ಕೇಸ್ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಮೇಲೆ ಫೈರಿಂಗ್!
KARNATAKA

BREAKING : ಗರ್ಭ ಧರಿಸಿದ್ದ ಹಸು ಹತ್ಯೆ ಕೇಸ್ : ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯ ಮೇಲೆ ಫೈರಿಂಗ್!

By kannadanewsnow0525/01/2025 8:14 PM

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನಲ್ಲಿ ಗರ್ಭ ಧರಿಸಿದಂತಹ ಹಸುವಿನ ತಲೆಕೆಡಿದು ಮಾಂಸ ಕದ್ದು ದುರುಳರು ವಿಕೃತಿ ಮೆರಿದಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ನಿನ್ನೆ ಓರ್ವ ಆರೋಪಿಯನ್ನು ಬಂಧಿಸಿದ್ದರು. ಇದೀಗ ಇಂದು ಇನ್ನೊರ್ವ ಆರೋಪಿಯ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಹೌದು, ಹೊನ್ನಾವರದಲ್ಲಿ ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ರುಂಡ ಬೇರ್ಪಡಿಸಿ ಕೇವಲ ಮಾಂಸವನ್ನು ಮಾತ್ರ ಕದ್ದು ಒಯ್ದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಪೊಲೀಸರು ತೌಫಿಕ್ (41) ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದ್ದರು. ಬಳಿಕ ಈ ಒಂದು ಪ್ರಕರಣಕ್ಕೆ ಇದೀಗ ಪೊಲೀಸರು ಇನ್ನೊರ್ವ ಆರೋಪಿಯನ್ನು ಬಂಧಿಸುವ ಸಂದರ್ಭದಲ್ಲಿ ಆತನ ಮೇಲೆ ಫೈರಿಂಗ್ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೊಡು ಗ್ರಾಮದಲ್ಲಿ ಕಳೆದ ಜನವರಿ 19ರಂದು ಗರ್ಭ ಧರಿಸಿದ್ದ ಹಸುವನ್ನು ಕೊಯ್ದು ಆರೋಪಿಗಳು ಮದುವೆ ಸಮಾರಂಭಕ್ಕೆ ಹಸುವಿನ ಮಾಂಸ ಬಳಸಿದ್ದರು. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ತೌಫಿಕ್ ಎನ್ನುವ ಆರೋಪಿಯನ್ನು ಅರೆಸ್ಟ್ ಮಾಡಿದರು. ಇಂದು ಇನ್ನೊರ್ವ ಆರೋಪಿಯಾದ ಫೈಝಲ್ ನನ್ನು ಪೊಲೀಸರು ಅರೆಸ್ಟ್ ಮಾಡಲು ತೆರಳಿದ್ದಾರೆ.

ಈ ವೇಳೆ ಫೈಝಲ್ ಪೊಲೀಸರ ಮೇಲೆ ದಾಳಿ ಮಾಡಿ ಯತ್ನಿಸಿದ್ದಾನೆ. ಈ ವೇಳೆ ಆತ್ಮ ರಕ್ಷಣೆಗಾಗಿ ಪೊಲೀಸರು ಆರೋಪಿ ಫೈಝಲ್ ಮೇಲೆ ಶೂಟ್ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡಿನಲ್ಲಿ ಈ ಒಂದು ಘಟನೆ ನಡೆದಿದೆ.ಸದ್ಯ ಫೈಸಲ್ಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಹಿನ್ನೆಲೆ?

ಜನವರಿ 19ರಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಹಸುವಿನ ತಲೆ ಕಡೆದು ದುಷ್ಕರ್ಮಿಗಳು ಮಾಂಸವನ್ನು ಕದ್ದು ಒಯ್ದಿದ್ದರು. ಕೃಷ್ಣ ಆಚಾರಿ ಎಂಬುವವರ ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹುಡಕಾಡಿದರೂ ಪತ್ತೆ ಆಗಿಲಿಲ್ಲ. ಆದರೆ ಮರುದಿನ ಬೆಳಗ್ಗೆ ಮಾಲೀಕರಿಗೆ ಆಘಾತ ಕಾದಿತ್ತು.

ಮನೆಯಿಂದ ಅನತಿ ದೂರದಲ್ಲೇ ಹಸುವಿನ ತಲೆ ಕತ್ತರಿಸಿ ಬಿದ್ದಿತ್ತು. ಹಸುವಿನ ಕಾಲು ಕಾಣಸಿತ್ತು. ದುಷ್ಟರು ಹಸುವಿನ ಮುಂಡ, ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನ ಹೊತ್ತೊಯ್ದಿದ್ದಾರೆ ಅಂತಾ ಹಸುವಿನ ಮಾಲೀಕರು ಕಣ್ಣೀರು ಹಾಕಿದ್ದರು. ಈ ಘಟನೆಯಿಂದ ರಾಜ್ಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಆರೋಗ್ಯ ಸಂಜೀವಿನಿ ಯೋಜನೆಯ ಸಹಾಯ\ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ.!

02/11/2025 8:02 AM1 Min Read

ಈ ಸಸ್ಯವು 51 ಅಪಾಯಕಾರಿ ರೋಗಗಳನ್ನು ನಿರ್ಮೂಲನೆ ಮಾಡುತ್ತದೆ.!

02/11/2025 7:57 AM2 Mins Read

GOOD NEWS: ರಾಜ್ಯದಲ್ಲಿ ಖಾಲಿ ಇರುವ ‘16,267 ಶಿಕ್ಷಕರ ಹುದ್ದೆ’ ನೇಮಕ: ಸಚಿವ ಮಧು ಬಂಗಾರಪ್ಪ

02/11/2025 7:11 AM2 Mins Read
Recent News

ತುಳಸಿ ಪೂಜೆ ಯಾವಾಗ? ಇಂದು ಅಥವಾ ನಾಳೆ ? 2025 ರ ತುಳಸಿ ಪೂಜಾ ದಿನಾಂಕವನ್ನು ಪರಿಶೀಲಿಸಿ | Tulsi Pooja

02/11/2025 8:05 AM

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಆರೋಗ್ಯ ಸಂಜೀವಿನಿ ಯೋಜನೆಯ ಸಹಾಯ\ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ.!

02/11/2025 8:02 AM

ಈ ಸಸ್ಯವು 51 ಅಪಾಯಕಾರಿ ರೋಗಗಳನ್ನು ನಿರ್ಮೂಲನೆ ಮಾಡುತ್ತದೆ.!

02/11/2025 7:57 AM

BREAKING: ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನ್ಯೂಜಿಲೆಂಡ್ ಆಟಗಾರ ಕೇನ್ ವಿಲಿಯಮ್ಸನ್

02/11/2025 7:46 AM
State News
KARNATAKA

ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ಆರೋಗ್ಯ ಸಂಜೀವಿನಿ ಯೋಜನೆಯ ಸಹಾಯ\ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5702/11/2025 8:02 AM KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ಕರ್ನಾಟಕ ಆರೋಗ್ಯ…

ಈ ಸಸ್ಯವು 51 ಅಪಾಯಕಾರಿ ರೋಗಗಳನ್ನು ನಿರ್ಮೂಲನೆ ಮಾಡುತ್ತದೆ.!

02/11/2025 7:57 AM

GOOD NEWS: ರಾಜ್ಯದಲ್ಲಿ ಖಾಲಿ ಇರುವ ‘16,267 ಶಿಕ್ಷಕರ ಹುದ್ದೆ’ ನೇಮಕ: ಸಚಿವ ಮಧು ಬಂಗಾರಪ್ಪ

02/11/2025 7:11 AM

ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ : ನ.19 ರಂದು `ಅಕ್ಕ ಪಡೆ’ಗೆ ಚಾಲನೆ.!

02/11/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.