Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೇಂದ್ರ ಸರ್ಕಾರದ ಗುಡ್ ನ್ಯೂಸ್ ; ಈಗ ಅವರಿಗೆ 10 ಲಕ್ಷ ರೂಪಾಯಿ ಉಚಿತ ‘ಆರೋಗ್ಯ ವಿಮೆ’ ಲಭ್ಯ!

26/11/2025 6:15 PM

KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ

26/11/2025 6:09 PM

JOB ALERT: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

26/11/2025 6:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣ : ಓರ್ವ ಆರೋಪಿಯ ಗುರುತು ಪತ್ತೆ :ಮುಂಬೈ ವಲಯ ಡಿಸಿಪಿ ಮಾಹಿತಿ
INDIA

BREAKING : ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣ : ಓರ್ವ ಆರೋಪಿಯ ಗುರುತು ಪತ್ತೆ :ಮುಂಬೈ ವಲಯ ಡಿಸಿಪಿ ಮಾಹಿತಿ

By kannadanewsnow0516/01/2025 2:16 PM

ಮುಂಬೈ : ಇಂದು ಬೆಳಗಿನ ಜಾವ ಮುಂಬೈನ ಬಾಂದ್ರಾದ ಸತ್ಗುರು ಶರಣ್ ಕಟ್ಟಡದಲ್ಲಿರುವ ತಮ್ಮ ನಿವಾಸದಲ್ಲಿ  ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ಮಾಡಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವ ಆರೋಪಿಯ ಗುರುತು ಪತ್ತೆಯಾಗಿದೆ ಎಂದು ಮುಂಬೈ ವಲಯ ಡಿಸಿಪಿ ದೀಕ್ಷಿತ್ ಗೆಡಂ ತಿಳಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆರೋಪಿಗಳ ಪತ್ತೆಗೆ 10 ತಂಡ ರಚನೆ ಮಾಡಲಾಗಿದೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಓರ್ವನ ಗುರುತು ಪತ್ತೆಯಾಗಿದ್ದು ಆರೋಪಿಗಳು ರಾತ್ರಿ ಸೈಫ್ ಅಲಿಖಾನ್ ಮನೆಗೆ ನುಗ್ಗಿದ್ದಾರೆ. ದಾಳಿ ಬಳಿಕ ಫೈರ್ ಎಕ್ಸಿಟ್ ಮನೆಯ ಮೂಲಕ ಆರೋಪಿಗಳು ಪರಾರಿ ಆಗಿದ್ದಾರೆ.ಮೇಲ್ನೋಟಕ್ಕೆ ಇದು ದರೋಡೆ ರೀತಿ ಕಾಣುತ್ತದೆ ಆರೋಪಿಗಳ ಪತ್ತೆಗೆ 10 ತಂಡ ರಚನೆ ಮಾಡಲಾಗಿದೆ ಎಂದು ತಿಳಿಸಿದರು.

ನಟ ಸೈಫ್ ಅಲಿ ಖಾನ್ ಪ್ರಸ್ತುತ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕುಟುಂಬಸ್ಥರು ಮೊದಲ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಅವರ ಅಭಿಮಾನಿಗಳಿಗೆ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದೆ. ಸೈಫ್ ಅಲಿ ಖಾನ್ ಅವರ ನಿವಾಸದಲ್ಲಿ ಕಳ್ಳತನಕ್ಕೆ ಯತ್ನಿಸಲಾಗಿದೆ. ಅವರು ಪ್ರಸ್ತುತ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ. ಅಭಿಮಾನಿಗಳು ತಾಳ್ಮೆಯಿಂದಿರುವಂತೆ ನಾವು ವಿನಂತಿಸುತ್ತೇವೆ. ಇದು ಪೊಲೀಸ್ ವಿಷಯ. ಪರಿಸ್ಥಿತಿಯ ಕುರಿತು ನಾವು ನಿಮಗೆ ತಿಳಿಸುತ್ತೇವೆ” ಎಂದು ತಿಳಿಸಲಾಗಿದೆ.

ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ಬಾಂದ್ರಾದ ಸತ್ಗುರು ಶರಣ್ ಕಟ್ಟಡದಲ್ಲಿರುವ ಸೈಫ್ ಮತ್ತು ಕರೀನಾ ಕಪೂರ್ ಖಾನ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ, ಆದರೆ ನಟನ ಸಿಬ್ಬಂದಿ ಅವರನ್ನು ತಡೆದರು. ಒಳನುಗ್ಗಿದ ವ್ಯಕ್ತಿ ಮತ್ತು ಸಿಬ್ಬಂದಿ ನಡುವೆ ವಾಗ್ವಾದ ನಡೆದಾಗ ಸೈಫ್ ಮಧ್ಯಪ್ರವೇಶಿಸಿದ ವೇಳೆ ಹಲವು ಬಾರಿ ಚಾಕು ಇರಿಯಲಾಗಿದೆ.

Share. Facebook Twitter LinkedIn WhatsApp Email

Related Posts

ಕೇಂದ್ರ ಸರ್ಕಾರದ ಗುಡ್ ನ್ಯೂಸ್ ; ಈಗ ಅವರಿಗೆ 10 ಲಕ್ಷ ರೂಪಾಯಿ ಉಚಿತ ‘ಆರೋಗ್ಯ ವಿಮೆ’ ಲಭ್ಯ!

26/11/2025 6:15 PM2 Mins Read

ರಾಜಶ್ರೀ ಮತ್ತು ಕಮಲಾ ಪಸಂದ್ ಅವರ ಸೊಸೆ ಆತ್ಮಹತ್ಯೆಗೆ ಶರಣು

26/11/2025 5:28 PM1 Min Read

ದೀರ್ಘಕಾಲ ‘ಸ್ಕ್ರೀನ್’ ನೋಡುವುದ್ರಿಂದ ‘ಬ್ಲಡ್ ಶುಗರ್’ ಹೆಚ್ಚಾಗ್ಬೋದು ; ತಜ್ಞರಿಂದ ಶಾಕಿಂಗ್ ಎಚ್ಚರಿಕೆ

26/11/2025 5:21 PM2 Mins Read
Recent News

ಕೇಂದ್ರ ಸರ್ಕಾರದ ಗುಡ್ ನ್ಯೂಸ್ ; ಈಗ ಅವರಿಗೆ 10 ಲಕ್ಷ ರೂಪಾಯಿ ಉಚಿತ ‘ಆರೋಗ್ಯ ವಿಮೆ’ ಲಭ್ಯ!

26/11/2025 6:15 PM

KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ

26/11/2025 6:09 PM

JOB ALERT: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

26/11/2025 6:08 PM

ಪೊಲೀಸ್ ಗೌರವಗಳೊಂದಿಗೆ IAS ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ: ಪ್ರಾಮಾಣಿಕ ಅಧಿಕಾರಿ ಇನ್ನೂ ನೆನಪು ಮಾತ್ರ

26/11/2025 6:06 PM
State News
KARNATAKA

KSET ಪರೀಕ್ಷೆ ಪಾಸ್ ಮಾಡಿದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ: ಕ್ಲೇಮ್ ಪ್ರಕಾರ ದಾಖಲೆ ಇದ್ದರೆ ಮಾತ್ರ ಪ್ರಮಾಣ ಪತ್ರ

By kannadanewsnow0926/11/2025 6:09 PM KARNATAKA 1 Min Read

ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ (ಕೆಸೆಟ್-25) ಅರ್ಹರಾದವರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ದಾಖಲೆ ಪರಿಶೀಲನೆ ಸಂದರ್ಭದಲ್ಲಿ ಕ್ಲೇಮ್ ಪ್ರಕಾರ ಮೂಲ…

JOB ALERT: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

26/11/2025 6:08 PM

ಪೊಲೀಸ್ ಗೌರವಗಳೊಂದಿಗೆ IAS ಅಧಿಕಾರಿ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ: ಪ್ರಾಮಾಣಿಕ ಅಧಿಕಾರಿ ಇನ್ನೂ ನೆನಪು ಮಾತ್ರ

26/11/2025 6:06 PM

ನಾಳೆಯವರೆಗೆ KSCA ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸದಂತೆ ಹೈಕೋರ್ಟ್ ಆದೇಶ

26/11/2025 5:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.