BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row

ನವದೆಹಲಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಕರಣದ ಕುರಿತು ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿದ್ದು, ವಿಚಾರಣೆಯನ್ನು ಅಕ್ಟೋಬರ್ 3ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಬಿ.ಆರ್. ಗವಾಯಿ ನೇತೃತ್ವದ ನ್ಯಾಯಾಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ಲಡ್ಡು ವಿವಾದವನ್ನು ಮಾಧ್ಯಮದಲ್ಲಿ ಪ್ರಚಾರ ಮಾಡಿದ್ದು ಏಕೆ? ಜುಲೈನಲ್ಲಿ ವರದಿ ಬಂದರೂ ಕೂಡ ಸೆಪ್ಟೆಂಬರ್ ನಲ್ಲಿ ಬಹಿರಂಗವಾಗಿದೆ. ಇದರ ಉದ್ದೇಶವೇನು? ದೇವರನ್ನು ರಾಜಕೀಯದಿಂದ ದೂರವಿಡಿ. ಇಂತಹ ಪ್ರಚಾರದಿಂದ ಭಕ್ತರ ನಂಬಿಕೆಗೆ ಧಕ್ಕೆ ಆಗುವುದಿಲ್ಲವೇ? ತನಿಖೆ ಪೂರ್ಣ … Continue reading BREAKING : ತಿರುಪತಿ ಲಡ್ಡು ವಿವಾದ : ವಿಚಾರಣೆಯನ್ನು ಅ.3ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್! | Tirupati Laddu Row