Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : `ಅನ್ನಭಾಗ್ಯ ಅಕ್ಕಿ’ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್.!

20/06/2025 8:03 AM

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

20/06/2025 8:00 AM

BREAKING: ಅಣ್ವಸ್ತ್ರ ಭೀತಿ: ಇರಾನ್ ದಾಳಿ ನಿರ್ಧಾರಕ್ಕೆ ಟ್ರಂಪ್ 2 ವಾರಗಳ ಗಡುವು

20/06/2025 7:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲವನ್ನು ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು? ಕಾವೇರಿ ನೀರಿನ ದರ ಹೆಚ್ಚಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ!
KARNATAKA

ಎಲ್ಲವನ್ನು ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು? ಕಾವೇರಿ ನೀರಿನ ದರ ಹೆಚ್ಚಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ!

By kannadanewsnow0528/01/2025 3:54 PM

ಬೆಂಗಳೂರು : ಈಗಾಗಲೇ ವರ್ಷದ ಆರಂಭದಲ್ಲಿ ಸರ್ಕಾರ ಕೆಎಸ್ಆರ್‌ಟಿಸಿ ಟಿಕೆಟ್ ದರದಲ್ಲಿ ಶೇಕಡ 15 ರಷ್ಟು ಹೆಚ್ಚಳ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸರ್ಕಾರ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ನೀಡಲು ಮುಂದಾಗಿದ್ದು ಶೀಘ್ರದಲ್ಲಿ ಕಾವೇರಿ ನೀರಿನ ದರದಲ್ಲಿ ಹೆಚ್ಚಳ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಹಿತಿ ನೀಡಿದರು.

ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲವನ್ನು ಫ್ರೀಯಾಗಿ ಕೊಟ್ಟರೆ ಸರ್ಕಾರ ಹೇಗೆ ನಡೆಯಬೇಕು?ಶೀಘ್ರವೇ ಕಾವೇರಿ ನೀರಿನ ದರ ಏರಿಕೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಫ್ರೀಯಾಗಿ ನೀರು ಕೊಡುತ್ತಿದ್ದೇವೆ. ಇನ್ನು ಮುಂದೆ ಫ್ರೀಯಾಗಿ ನೀರನ್ನು ಕೊಡಲು ಆಗಲ್ಲ  BWSSB ವತಿಯಿಂದ ಶೀಘ್ರವೇ ನೀರಿನಿಂದ ಏರಿಕೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟವಾಗಿ ತಿಳಿಸಿದರು.

ಬೆಂಗಳೂರು ನಗರದಲ್ಲಿ 2014ರ ನಂತರ ನೀರಿನ ಅದರ ಏರಿಕೆ ಮಾಡಿಲ್ಲ. ಜಲ ಮಂಡಳಿಯ ಮೇಲೆ ಈಗಾಗಲೇ ಸಾವಿರಾರು ಕೋಟಿ ರೂಪಾಯಿ ಹೊರೆ ಇದೆ. ತಿಂಗಳಿಗೆ 85 ಕೋಟಿಯಂತೆ ವರ್ಷಕ್ಕೆ 1 ಸಾವಿರ ಕೋಟಿ ರೂಪಾಯಿ ಜಲ ಮಂಡಳಿಗೆ ನಷ್ಟ ಆಗುತ್ತಿದೆ.ಹೀಗಾಗಿ ನೀರಿನ ದರ ಏರಿಕೆ ಮಾಡಲೇಬೇಕಾದ ಅನಿವಾರ್ಯತೆ ಇದೆ. ಕಾವೇರಿ ನೀರಿನ ಬಿಲ್ ಅನ್ನು ಒಂದು ಪೈಸೆ ಆದರೂ ಕಟ್ಟಬೇಕು ಸರ್ಕಾರಿ ನೌಕರರು ಕೂಡ ಸಂಬಳ ಹೆಚ್ಚಳ ಮಾಡಿ ಅಂತಿದ್ದಾರೆ ಎಲ್ಲವನ್ನು ಸರಿದೂಗಿಸಿ ಕೊಂಡು ಹೋಗಬೇಕು ಅಲ್ವಾ? ಎಂದು ಬೆಂಗಳೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರಿನಲ್ಲಿ ನೀರಿಯಾ ಸಮಸ್ಯೆ ಆಗದಂತೆ ಮುಂಜಾಗ್ರತ ಕ್ರಮ ವಿಧಿಸಲಾಗಿದೆ ಎಂದು ಬಿಬಿಎಂಪಿ BWSSB ಅಧಿಕಾರಿಗಳ ಸಭೆ ಬಳಿಕ ಶಿವಕುಮಾರ್ ಹೇಳಿಕೆ ನೀಡಿದ್ದು, ಕಳೆದ ಬಾರಿ ನೀರಿನ ಅಭಾವದಿಂದ ದೊಡ್ಡ ಮಟ್ಟದಲ್ಲಿ ಸಮಸ್ಯೆ ಆಗಿತ್ತು. ಈ ಬಾರಿ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನು ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ರೂಪಾಯಿ ನಷ್ಟದಲ್ಲಿದೆ. ನಷ್ಟ ಸರಿದೂಗಿಸಲು ಸಂಸ್ಥೆ ಉಳಿಯಲು ನೀರಿನ ಬೆಲೆ ಏರಿಕೆ ಅನಿವಾರ್ಯ.

ಕೆಲ ಮನೆಗಳು ಅಪಾರ್ಟ್ಮೆಂಟ್ ಗಳು ಹೊಸ ಕನೆಕ್ಷನ್ ಪಡೆದಿಲ್ಲ. ಇದುವರೆಗೂ ಕೇವಲ 15,000 ಹೊಸ ಕನೆಕ್ಷನ್ ಕೊಡಲಾಗಿದೆ. ಅಪಾರ್ಟ್ಮೆಂಟ್ ನವರು ಸಹ ನೀರನ್ನ ಕನೆಕ್ಷನ್ ತೆಗೆದುಕೊಳ್ಳಬೇಕು. ಜಲಮಂಡಳಿಗೆ ವರ್ಷಕ್ಕೆ 1 ಸಾವಿರ ಕೋಟಿ ರೂಪಾಯಿ ನಷ್ಟ ಆಗುತ್ತಿದೆ. ಬ್ಯಾಂಕ್ನವರು ಕೂಡ ಇದೀಗ ಲೋನ್ ಕೊಡಲು ಒಪ್ಪುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ತಿಳಿಸಿದರು.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : `ಅನ್ನಭಾಗ್ಯ ಅಕ್ಕಿ’ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್.!

20/06/2025 8:03 AM3 Mins Read

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

20/06/2025 8:00 AM2 Mins Read

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

20/06/2025 7:53 AM3 Mins Read
Recent News

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : `ಅನ್ನಭಾಗ್ಯ ಅಕ್ಕಿ’ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್.!

20/06/2025 8:03 AM

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

20/06/2025 8:00 AM

BREAKING: ಅಣ್ವಸ್ತ್ರ ಭೀತಿ: ಇರಾನ್ ದಾಳಿ ನಿರ್ಧಾರಕ್ಕೆ ಟ್ರಂಪ್ 2 ವಾರಗಳ ಗಡುವು

20/06/2025 7:56 AM

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

20/06/2025 7:53 AM
State News
KARNATAKA

BIG NEWS : ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : `ಅನ್ನಭಾಗ್ಯ ಅಕ್ಕಿ’ ಕಾಳಸಂತೆಯಲ್ಲಿ ಮಾರಾಟ ಮಾಡಿದ್ರೆ ಕಠಿಣ ಕ್ರಮ ಫಿಕ್ಸ್.!

By kannadanewsnow5720/06/2025 8:03 AM KARNATAKA 3 Mins Read

ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ಯಾರಂಟಿ…

GOOD NEWS : ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಉಚಿತ `ಹೊಲಿಗೆ ಯಂತ್ರ’ ಪಡೆಯಲು ಅರ್ಜಿ ಆಹ್ವಾನ

20/06/2025 8:00 AM

BIG NEWS : ಪ್ರಾಥಮಿಕ, ಪ್ರೌಢಶಾಲೆಗಳ ಶೈಕ್ಷಣಿಕ ಬಲವರ್ಧನೆಗೆ `ವಿದ್ಯಾಶಕ್ತಿ ಯೋಜನೆ’ : ಮಹತ್ವಾಕಾಂಕ್ಷಿ ಕಾರ್ಯಕ್ರಮ ಅನುಷ್ಠಾನ.!

20/06/2025 7:53 AM

ಸಾರ್ವಜನಿಕರೇ ಗಮನಿಸಿ : ಇಂದು, ನಾಳೆ `ಅಂಚೆ ಕಚೇರಿ’ ಸೇವೆಯಲ್ಲಿ ವ್ಯತ್ಯಯ

20/06/2025 7:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.