BREAKING : ಹಾವೇರಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!

ಹಾವೇರಿ : ಇಂದು ಹಾವೇರಿಯಲ್ಲಿ ಭೀಕರವಾದ ಕೊಲೆ ನಡೆದಿದ್ದು, ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಗಂಗೆಭಾವಿ ಕ್ರಾಸ್ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ ಪ್ರಥಮ ದರ್ಜೆ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಎನ್ನುವ ಗುತ್ತಿಗೆದಾರರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಆಸ್ತಿಯ ವಿಚಾರಕ್ಕೆ ಗುತ್ತಿಗೆದಾರ ಶಿವಾನಂದ ಕುನ್ನೂರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸುಪಾರಿ ಕೊಟ್ಟು ಸಂಬಂಧಿಕರೇ ಶಿವಾನಂದ ಅವರನ್ನು ಕೊಲೆ ಮಾಡಿಸಿರುವ ಶಂಕೆ … Continue reading BREAKING : ಹಾವೇರಿಯಲ್ಲಿ ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಗುತ್ತಿಗೆದಾರನ ಬರ್ಬರ ಹತ್ಯೆ : ಬೆಚ್ಚಿಬಿದ್ದ ಜನತೆ!