Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ನೇಹ ಎಂದರೆ ಅತ್ಯಾಚಾರಕ್ಕೆ ಲೈಸೆನ್ಸ್ ಅಲ್ಲ’: POCSO ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನಿಂದ ಖಡಕ್ ಸಂದೇಶ!

24/10/2025 7:13 AM

ರಾಜ್ಯದ `ಕಾರ್ಮಿಕರೇ ಗಮನಿಸಿ’ : ವಿವಿಧ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

24/10/2025 7:13 AM

Donkey killings: ಪ್ರತಿ ವರ್ಷ 59 ​​ಲಕ್ಷ ಕತ್ತೆಗಳನ್ನು ಕೊಲ್ಲುವ ಚೀನಾ, ಕಾರಣ ತಿಳಿದರೆ ಬೆಚ್ಚಿಬೀಳುತ್ತೀರಾ..!

24/10/2025 7:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಎಸ್. ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ : ಕೋವಿಡ್ ಹಗರಣದ ತನಿಖೆಗೆ ‘SIT’ ರಚಿಸಿದ ರಾಜ್ಯ ಸರ್ಕಾರ!
KARNATAKA

BREAKING : ಬಿಎಸ್. ಯಡಿಯೂರಪ್ಪ, ಶ್ರೀರಾಮುಲುಗೆ ಸಂಕಷ್ಟ : ಕೋವಿಡ್ ಹಗರಣದ ತನಿಖೆಗೆ ‘SIT’ ರಚಿಸಿದ ರಾಜ್ಯ ಸರ್ಕಾರ!

By kannadanewsnow0515/11/2024 5:09 AM

ಬೆಂಗಳೂರು : ರಾಜ್ಯ ಸರ್ಕಾರದಿಂದ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಕೋವಿಡ್ ಸಂಬಂಧಿತ ಪ್ರಕರಣಗಳ ಸಂಪೂರ್ಣ ಆಯಾಮಗಳ ತನಿಖೆಗಾಗಿ ವಿಶೇಷ ಎಸ್‌ಐಟಿ ರಚಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ. ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದು 25 ವಿಷಯಗಳನ್ನ ಪರಿಶೀಲಿಸಿದ್ದೇವೆ ಎಂದು ತಿಳಿಸಿದರು.

ಕೋವಿಡ್ ಹಗಣರದ ಚರ್ಚೆ ವಿಚಾರವಾಗಿ ಮಾತನಾಡಿದಂತ ಅವರು, ಜಗತ್ತು ಕೊರೊನಾದಿಂದ ಅಲ್ಲೋಲ ಕಲ್ಲೋಲ ಆಗಿತ್ತು. ದೊಡ್ಡ ದುರಂತವನ್ನ ಜಗತ್ತು ಅನುಭವಿಸಿತ್ತು. ದೇಶ ನಮ್ಮ ರಾಜ್ಯವೂ ದುರಂತ ಅನುಭವಿಸ್ತು. ಆಗಿನ ಸರ್ಕಾರ ಅಮಾನವೀಯವಾಗಿ ನಡೆದುಕೊಂಡಿದೆ. ಭ್ರಷ್ಟಾಚಾರ, ಬೇಜವಾಬ್ದಾರಿ, ಮೋಸ ಮಾಡಿದೆ. ಮಾಹಿತಿಗಳನ್ನ‌ಅದುಮಿಟ್ಟುಕೊಳ್ಳುವುದು. ಕಾನೂನುಗಳನ್ನ ಸಿಗದಂತೆ ಮಾಡುವುದು. ಎಲ್ಲವನ್ನು ಆಸಂದರ್ಭದಲ್ಲಿ ಮಾಡಿದ್ದಾರೆ ಎಂದರು.

ಎಲ್ಲಾ ಸಮಿತಿಗಳನ್ನ ನಿಷ್ಕ್ರಿಯಗೊಳಿಸಿತ್ತು. ಯಾರ ಗಮನಕ್ಕೂ ಬರದಂತೆ ಭ್ರಷ್ಟಾಚಾರ ಮಾಡಿತ್ತು. 200, 300 ಪಿಪಿಎ ಕಿಟ್ ಗೆ 2100 ಕೊಟ್ಟಿದೆ. ಲಕ್ಚಾಂತರ ಕಿಟ್ ಬೇರೆ ದೇಶದಿಂದ ತರಿಸಿದೆ. ಔಷಧಿಗಳನ್ನ ಎರಡು ಪಟ್ಟು ಹೆಚ್ಚು ದರದಲ್ಲಿ ಖರೀದಿ ಮಾಡಲಾಗಿದೆ. ಬ್ಲಾಕ್ ಲೀಸ್ಟ್ ನಲ್ಲಿದ್ದ ಕಂಪನಿಗಳಿಗೆ ಪೇಮೆಂಟ್ ಮಾಡಿದ್ದಾರೆ. ಪಿಎಸಿ ಸಭೆಗಳಲ್ಲಿ ಚರ್ಚೆಯಾದ್ರೂ ಕ್ರಮ ಜರುಗಿಸದಿರುವುದು. ಮಾನವಹಕ್ಕುಗಳಿಗೂ ದೂರುಗಳು ಹೋಗಿದ್ದವು. ಹೀಗಾಗಿ ಕುನ್ಹಾ ಕಮಿಟಿಯನ್ನ ರಚಿಸಿದ್ದೆವು ಎಂದರು.

ಕೋವಿಡ್ ತನಿಖೆಗೆ ಎಸ್ ಐಟಿ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸಲಾಗುತ್ತದೆ. ಐಜಿ ಲೆವೆಲ್ ಅಧಿಕಾರಿ ನೇತೃತ್ವದ ಇರಲಿದೆ ಎಂದರು. ಪಿಪಿಎ ಕಿಟ್ ಸಿಂಗಾಪುರದಲ್ಲಿ ಖರೀದಿಸಿದ್ದು ಯಾಕೆ? ನಾವು ಅಲ್ಲಿಗೆ ಹೋಗಿ ಪರಿಶೀಲಿಸಬೇಕಿಲ್ಲ. ಇಲ್ಲಿ ಕುಳಿತೇ ಅದರ ಮಾಹಿತಿ ಪಡೆಯಬಹುದು. ಬೇಸಿಕ್ ಲೆವೆಲ್ ನಲ್ಲಿ ತನಿಖೆ ಅಗತ್ಯವಿದೆ. ಹಾಗಾಗಿ ಎಸ್ ಐಟಿ ರಚನೆಗೆ ಕೊಟ್ಟಿದ್ದೇವೆ ಎಂದರು.

ಡೆತ್ ಆಡಿಟ್ ನಲ್ಲೂ ತಪ್ಪು ಲೆಕ್ಕ ಕೊಟ್ಟಿದ್ದಾರೆ. ಪಬ್ಲಿಕ್ ಅಕೌಂಟ್ ಕಮಿಟಿ ಇದನ್ನ ಎತ್ತಿಹಿಡಿದಿತ್ತು. ಯಾವ ಅಧಿಕಾರಿ ಅನ್ನೋದು ಸಿಎಂ ಮಾಡ್ತಾರೆ. ಕ್ರಿಮಿನಲ್ ಕೇಸ್ ಕೂಡ ದಾಖಲಾಗಲಿದೆ. ಎಸ್ ಐಟಿ ತಂಡವೇ ಇದನ್ನ ಮಾಡಲಿದೆ. ಯಾರು ತಪ್ಪು ಮಾಡಿದ್ದಾರೆಂಬುದು ಇದೆ. ಅವರ ಮೇಲೆ ಎಫ್ ಐಆರ್ ದಾಖಲಾಗಲಿದೆ. ರಿಪೋರ್ಟ್ ಆಧಾರದ ಮೇಲೆ ಎಫ್ ಐಆರ್ ದಾಖಲಾಗಲಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ `ಕಾರ್ಮಿಕರೇ ಗಮನಿಸಿ’ : ವಿವಿಧ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

24/10/2025 7:13 AM2 Mins Read

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

24/10/2025 6:52 AM2 Mins Read

Rain Alert : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ

24/10/2025 6:48 AM1 Min Read
Recent News

‘ಸ್ನೇಹ ಎಂದರೆ ಅತ್ಯಾಚಾರಕ್ಕೆ ಲೈಸೆನ್ಸ್ ಅಲ್ಲ’: POCSO ಆರೋಪಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್‌ನಿಂದ ಖಡಕ್ ಸಂದೇಶ!

24/10/2025 7:13 AM

ರಾಜ್ಯದ `ಕಾರ್ಮಿಕರೇ ಗಮನಿಸಿ’ : ವಿವಿಧ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

24/10/2025 7:13 AM

Donkey killings: ಪ್ರತಿ ವರ್ಷ 59 ​​ಲಕ್ಷ ಕತ್ತೆಗಳನ್ನು ಕೊಲ್ಲುವ ಚೀನಾ, ಕಾರಣ ತಿಳಿದರೆ ಬೆಚ್ಚಿಬೀಳುತ್ತೀರಾ..!

24/10/2025 7:07 AM

BIG UPDATE : ಆಂಧ್ರದ ಕರ್ನೂಲ್ ನಲ್ಲಿ ಹೊತ್ತಿ ಉರಿದ ಖಾಸಗಿ ಬಸ್ : 20 ಕ್ಕೂ ಹೆಚ್ಚು ಮಂದಿ ಸಜೀವ ದಹನ | WATCH VIDEO

24/10/2025 7:01 AM
State News
KARNATAKA

ರಾಜ್ಯದ `ಕಾರ್ಮಿಕರೇ ಗಮನಿಸಿ’ : ವಿವಿಧ ಕಿಟ್ ವಿತರಣೆಗಾಗಿ ಅರ್ಜಿ ಆಹ್ವಾನ

By kannadanewsnow5724/10/2025 7:13 AM KARNATAKA 2 Mins Read

ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಧಾರವಾಡ ಜಿಲ್ಲೆಯ ಅರ್ಹ ನೋಂದಾಯಿತ ಕಟ್ಟಡ…

BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

24/10/2025 6:52 AM

Rain Alert : ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ `ಯೆಲ್ಲೋ-ಆರೆಂಜ್ ಅಲರ್ಟ್’ ಘೋಷಣೆ

24/10/2025 6:48 AM

SHOCKING : ಹಾವೇರಿಯಲ್ಲಿ ಘೋರ ದುರಂತ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಮೂವರು ಸಾವು!

24/10/2025 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.