Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `NEET UG’ ಮರುಪರೀಕ್ಷೆ : ವೈದ್ಯಕೀಯ ಕಾಲೇಜುಗಳಿಗೆ `NMC’ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ!

ಬೆಂಗಳೂರಿನಲ್ಲಿ ಕೂತರೆ ಸಾಗರದ ಜನರ ಕಷ್ಟ ತಿಳಿಯುವುದೇಗೆ?: ಶಾಸಕರ ವಿರುದ್ಧ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ವಾಗ್ದಾಳಿ

BREAKING : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಮತ್ತೆ ಸದ್ದು ಮಾಡಿದ ‘ಬುಲ್ಡೊಜರ್’ : ಅಕ್ರಮ ಭೂ ಒತ್ತುವರಿ ಮಾಡಿದ್ದ ಮನೆಗಳು ನೆಲಸಮ!
KARNATAKA

BREAKING : ಬೆಂಗಳೂರಲ್ಲಿ ಮತ್ತೆ ಸದ್ದು ಮಾಡಿದ ‘ಬುಲ್ಡೊಜರ್’ : ಅಕ್ರಮ ಭೂ ಒತ್ತುವರಿ ಮಾಡಿದ್ದ ಮನೆಗಳು ನೆಲಸಮ!

By ಸುರೇಶ್‌

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಬುಲ್ಡೋಜರ್ ಸದ್ದು ಮಾಡಿದ್ದು, ಬೆಂಗಳೂರಿನ ಗೋರಗುಂಟೆಪಾಳ್ಯ ಬಳಿ ಇರುವ ಆಶ್ರಯ ನಗರದ ಬಡಾವಣೆಯಲ್ಲಿ ಸುಮಾರು 40 ವರ್ಷಗಳಿಂದ ಇದ್ದಂತಹ 200 ಮನೆಗಳನ್ನು ನೆಲಸಮಗೊಳಿಸಲಾಗಿದೆ.

ಹೌದು ಬೆಂಗಳೂರಲ್ಲಿ ಬಿಡಿಎ 200 ಮನೆಗಳನ್ನು ನೆಲಸಮ ಮಾಡಿದೆ. ಗೊರಗುಂಟೆಪಾಳ್ಯದ ಆಶ್ರಯ ನಗರ ಬಡಾವಣೆಯಲ್ಲಿ ಬಿಡಿಎ ಆಪರೇಷನ್ ಮಾಡಿದೆ. ಗುರುಗುಂಟೆ ಪಾಳ್ಯ ಬಳಿಯ ಆಶ್ರಯ ನಗರದಲ್ಲಿ ಬಿಡಿಎ ಸದ್ದು ಮಾಡಿದೆ. ಕಳೆದ 40 ವರ್ಷಗಳಿಂದ ಇದ್ದ ಮನೆಗಳು ನೆಲಸಮವಾಗಿವೆ.

ಅನೇಕ ವರ್ಷಗಳಿಂದ ಜನರು ಇಲ್ಲಿ ಭೂ ಒತ್ತುವರಿ ಮಾಡಿಕೊಂಡು ಮನೆಗಳ ನಿರ್ಮಾಣ ಮಾಡಿಕೊಂಡು ವಾಸಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಲ್ಲಿನ ನಿವಾಸಿಗಳಿಗೆ ಬಿಡಿಎ ಅನೇಕ ಬಾರಿ ನೋಟಿಸ್ ಕೂಡ ನೀಡಿತ್ತು. ಜಾಗ ಖಾಲಿ ಮಾಡುವಂತೆ ನಿವಾಸಿಗಳಿಗೆ ಸೂಚನೆ ನೀಡಲಾಗಿತ್ತು.ಆದರೆ ಮನೆ ಖಾಲಿ ಮಾಡದ ಹಿನ್ನೆಲೆ ಇಂದು ಬಿಡಿಎ ಬುಲ್ಡೋಜರ್ ಸಮೇತ ಬಂದು ಮನೆಗಳನ್ನು ನೆಲಸಮ ಮಾಡಿದೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಕೂತರೆ ಸಾಗರದ ಜನರ ಕಷ್ಟ ತಿಳಿಯುವುದೇಗೆ?: ಶಾಸಕರ ವಿರುದ್ಧ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ವಾಗ್ದಾಳಿ

3 Mins Read

BREAKING : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

1 Min Read

ಸಾರ್ವಜನಿಕರೇ ಗಮನಿಸಿ : ಸೈಬರ್ ವಂಚನೆಯಲ್ಲಿ ಹಣ ಕಳೆದುಕೊಂಡಿದ್ದೀರಾ? ಮನೆಯಿಂದಲೇ ಹಣ ವಾಪಸ್ ಪಡೆಯಲು ಈ ಕೆಲಸ ಮಾಡಿ!

2 Mins Read
Recent News

BREAKING : `NEET UG’ ಮರುಪರೀಕ್ಷೆ : ವೈದ್ಯಕೀಯ ಕಾಲೇಜುಗಳಿಗೆ `NMC’ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ!

ಬೆಂಗಳೂರಿನಲ್ಲಿ ಕೂತರೆ ಸಾಗರದ ಜನರ ಕಷ್ಟ ತಿಳಿಯುವುದೇಗೆ?: ಶಾಸಕರ ವಿರುದ್ಧ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ವಾಗ್ದಾಳಿ

BREAKING : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ಸಾರ್ವಜನಿಕರೇ ಗಮನಿಸಿ : ಸೈಬರ್ ವಂಚನೆಯಲ್ಲಿ ಹಣ ಕಳೆದುಕೊಂಡಿದ್ದೀರಾ? ಮನೆಯಿಂದಲೇ ಹಣ ವಾಪಸ್ ಪಡೆಯಲು ಈ ಕೆಲಸ ಮಾಡಿ!

State News
KARNATAKA

ಬೆಂಗಳೂರಿನಲ್ಲಿ ಕೂತರೆ ಸಾಗರದ ಜನರ ಕಷ್ಟ ತಿಳಿಯುವುದೇಗೆ?: ಶಾಸಕರ ವಿರುದ್ಧ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ವಾಗ್ದಾಳಿ

By ವಸಂತ ಬಿ ಈಶ್ವರಗೆರೆ KARNATAKA 3 Mins Read

ಶಿವಮೊಗ್ಗ: ಸಾಗರ ತಾಲೂಕಿನಲ್ಲಿರುವ ಮಳೆ ಮಾಪನ ಕೇಂದ್ರಗಳು ದುರಸ್ತಿಯಿಲ್ಲದೆ ಸಂಪೂರ್ಣ ಹಾಳಾಗಿದ್ದು, ಇದರಿಂದ ರೈತರಿಗೆ ಬೆಳೆ ವಿಮೆ ಸಿಗದೆ ಭಾರಿ…

BREAKING : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ

ಸಾರ್ವಜನಿಕರೇ ಗಮನಿಸಿ : ಸೈಬರ್ ವಂಚನೆಯಲ್ಲಿ ಹಣ ಕಳೆದುಕೊಂಡಿದ್ದೀರಾ? ಮನೆಯಿಂದಲೇ ಹಣ ವಾಪಸ್ ಪಡೆಯಲು ಈ ಕೆಲಸ ಮಾಡಿ!

SHOCKING : ಬೆಂಗಳೂರಲ್ಲಿ ಮೊಬೈಲ್ ಕಸಿದು ಓಡುತ್ತಿದ್ದ ವೇಳೆ ಹೃದಯಾಘಾತದಿಂದ `ಕಳ್ಳ’ ಸ್ಥಳದಲ್ಲೇ ಸಾವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.