BREAKING : ‘ಒಳ ಮೀಸಲಾತಿ’ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು : ಸಚಿವ HK ಪಾಟೀಲ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ನಡೆದಂತಹ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು ಎಂದಿದೆ ಎಂದು ಕ್ಯಾಬಿನೆಟ್ ಸಭೆಯ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ತಿಳಿಸಿದರು. ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಹೆಚ್ ಕೆ ಪಾಟೀಲ್, ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಕುರಿತು ಮಾತನಾಡಿ, ಒಳ ಮೀಸಲಾತಿ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು ಎಂದಿದ್ದು, … Continue reading BREAKING : ‘ಒಳ ಮೀಸಲಾತಿ’ ಜಾರಿ ಸಂಬಂಧ ಆಯೋಗ ರಚನೆಗೆ ಸಂಪುಟ ಅಸ್ತು : ಸಚಿವ HK ಪಾಟೀಲ್