Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆ. 7 ರಿಂದ 15ರ ವರೆಗೆ `ಲಾಲ್ ಬಾಗ್ ಫ್ಲವರ್ ಶೋ’ : ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣ.!

12/07/2025 11:31 AM

BREAKING : ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ : ಮತ್ತೆ 12 ಜನ ಅರೆಸ್ಟ್, ಬಂಧಿತರ ಸಂಖ್ಯೆ 15ಕ್ಕೆ ಏರಿಕೆ

12/07/2025 11:26 AM

BREAKING: ಜಮ್ಮುವಿನಲ್ಲಿ 600 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು: ಐವರು ಸಾವು, ಓರ್ವನಿಗೆ ಗಾಯ | Accident

12/07/2025 11:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ : ಮತ್ತೆ 12 ಜನ ಅರೆಸ್ಟ್, ಬಂಧಿತರ ಸಂಖ್ಯೆ 15ಕ್ಕೆ ಏರಿಕೆ
KARNATAKA

BREAKING : ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ : ಮತ್ತೆ 12 ಜನ ಅರೆಸ್ಟ್, ಬಂಧಿತರ ಸಂಖ್ಯೆ 15ಕ್ಕೆ ಏರಿಕೆ

By kannadanewsnow0512/07/2025 11:26 AM

ವಿಜಯಪುರ : ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ವಾಚ್‌ಮನ್‌, ಇಲೆಕ್ಟ್ರೀಷಿಯನ್‌ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಹೌದು ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಮೇ ತಿಂಗಳಲ್ಲಿ ನಡೆದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕ್‌ನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಮತ್ತು ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ಎಲೆ‌ಕ್ಟ್ರಿಷಿಯನ್ ಸೇರಿ 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮನಗೂಳಿ ಕೆನರಾ ಬ್ಯಾಂಕ್‌ನ ಹಿಂದಿನ ಹಿರಿಯ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ (41), ಖಾಸಗಿ ಸಂಸ್ಥೆಯ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ (38), ಸುನೀಲ ಮೋಕಾ (40) ಅವರನ್ನು ಹಿಂದೆಯೇ ಬಂಧಿಸಿ, ₹10.75 ಕೋಟಿ ಮೌಲ್ಯದ 10.5 ಕೆಜಿ ಚಿನ್ನಾಭರಣ ಮತ್ತು ಕರಗಿಸಿದ್ದ ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿತ್ತು ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

39 ಕೆಜಿ ಚಿನ್ನ, ₹1.16 ಕೋಟಿ ನಗದು, ಕೃತ್ಯಕ್ಕೆ ಬಳಸಿದ ರೈಲ್ವೆ ಇಲಾಖೆಗೆ ಸೇರಿದ ಸರಕುಸಾಗಣೆ ಲಾರಿ, 4 ವಾಕಿಟಾಕಿ, ಪಿಸ್ತೂಲ್‌ ಮಾದರಿಯ ಸಿಗರೇಟ್‌ ಲೈಟರ್‌, ಎರಡು ಗ್ಯಾಸ್‌ ಸಿಲಿಂಡರ್‌, ಒಂದು ಆಮ್ಲಜನಕ ಸಿಲಿಂಡರ್‌, ಬರ್ನಿಂಗ್‌ ಗನ್‌, ನಕಲಿ ಕೀಲಿ ಕೈ, ವಿವಿಧ ಕಂಪನಿಗಳ ಐದು ಕಾರು ವಶಕ್ಕೆ ಪಡೆಯಲಾಗಿದೆ. ಬಂಧಿತರು 1.16 ಕೋಟಿ ನಗದ‌ನ್ನು ಗೋವಾದ ಕ್ಯಾಸಿನೊ ವೊಂದರಲ್ಲಿ ಜಮೆ ಮಾಡಿದ್ದರು ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದರು.

Share. Facebook Twitter LinkedIn WhatsApp Email

Related Posts

ಆ. 7 ರಿಂದ 15ರ ವರೆಗೆ `ಲಾಲ್ ಬಾಗ್ ಫ್ಲವರ್ ಶೋ’ : ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣ.!

12/07/2025 11:31 AM1 Min Read

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

12/07/2025 11:16 AM1 Min Read

BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ

12/07/2025 11:11 AM1 Min Read
Recent News

ಆ. 7 ರಿಂದ 15ರ ವರೆಗೆ `ಲಾಲ್ ಬಾಗ್ ಫ್ಲವರ್ ಶೋ’ : ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣ.!

12/07/2025 11:31 AM

BREAKING : ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ : ಮತ್ತೆ 12 ಜನ ಅರೆಸ್ಟ್, ಬಂಧಿತರ ಸಂಖ್ಯೆ 15ಕ್ಕೆ ಏರಿಕೆ

12/07/2025 11:26 AM

BREAKING: ಜಮ್ಮುವಿನಲ್ಲಿ 600 ಅಡಿ ಆಳದ ಕಂದಕಕ್ಕೆ ಉರುಳಿದ ಕಾರು: ಐವರು ಸಾವು, ಓರ್ವನಿಗೆ ಗಾಯ | Accident

12/07/2025 11:24 AM

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

12/07/2025 11:16 AM
State News
KARNATAKA

ಆ. 7 ರಿಂದ 15ರ ವರೆಗೆ `ಲಾಲ್ ಬಾಗ್ ಫ್ಲವರ್ ಶೋ’ : ಸ್ವಾತಂತ್ರ್ಯ ಹೋರಾಟಗಾರರ ಜೀವನ ಫಲ ಪುಷ್ಪಗಳಲ್ಲಿ ಅನಾವರಣ.!

By kannadanewsnow5712/07/2025 11:31 AM KARNATAKA 1 Min Read

ಬೆಂಗಳೂರು : ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಗಸ್ಟ್‌ 7 ರಿಂದ 15ರ ವರೆಗೆ ತೋಟಗಾರಿಕೆ ಇಲಾಖೆ ಆಯೋಜಿಸುವ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನದಲ್ಲಿ…

BREAKING : ವಿಜಯಪುರದಲ್ಲಿ ಕೆನರಾ ಬ್ಯಾಂಕ್ ದರೋಡೆ ಪ್ರಕರಣ : ಮತ್ತೆ 12 ಜನ ಅರೆಸ್ಟ್, ಬಂಧಿತರ ಸಂಖ್ಯೆ 15ಕ್ಕೆ ಏರಿಕೆ

12/07/2025 11:26 AM

BIG NEWS : ನನಗೆ ಮಂತ್ರಿ ಅವಕಾಶ ಇರೋದ್ರಿಂದ, ತಪ್ಪಿಸಲು ‘ED’ ದಾಳಿ ನಡೆಸಲಾಗಿದೆ : ಶಾಸಕ ಸುಬ್ಬಾರೆಡ್ಡಿ ಫಸ್ಟ್ ರಿಯಾಕ್ಷನ್

12/07/2025 11:16 AM

BREAKING : ರಾಜ್ಯದ ಅರಣ್ಯ ಇಲಾಖೆಯ 25 ಅಧಿಕಾರಿ, ಸಿಬ್ಬಂದಿಗಳಿಗೆ 2024 ನೇ ಸಾಲಿನ ‘ಮುಖ್ಯಮಂತ್ರಿ ಪದಕ’ : ಇಲ್ಲಿದೆ ಸಂಪೂರ್ಣ ಪಟ್ಟಿ

12/07/2025 11:11 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.