Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿಮಾನ ಅಪಘಾತದಲ್ಲೇ ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ : ಸುದ್ದಿಗೋಷ್ಠಿಯಲ್ಲೇ ಸಚಿವ ಭಾವುಕ

14/06/2025 2:25 PM

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

14/06/2025 2:12 PM

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ
KARNATAKA

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

By kannadanewsnow0514/06/2025 2:12 PM

ಶಿವಮೊಗ್ಗ : ಕ್ಯಾನ್ಸರ್ ತೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯ ಸೇರಿದಂತೆ ಅವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶೀಘ್ರದಲ್ಲಿ ಕ್ಯಾನ್ಸರ್ ಪೀಡಿತ ವಸತಿ ಶಾಲೆ ಆರಂಭಿಸುವ ಯೋಜನೆ ರೂಪಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶಿವಮೊಗ್ಗದಲ್ಲಿ ಸುದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕ್ಯಾನ್ಸರ್ ಪೀಡಿತ ವಸತಿ ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣ ನೀಡಲಾಗುತ್ತದೆ. ಮಕ್ಕಳಿಗೆ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಕಿದ್ವಾಯಿ ಆಸ್ಪತ್ರೆಗೆ ಕರೆದೊಯ್ಯಲು ‌ಮಿನಿ ಬಸ್ ಹಾಗೂ ಕಾರಿನ ಸೌಲಭ್ಯ ಕಲ್ಪಿಸಲಾಗುತ್ತದೆ. ಆಟ,ಪಾಠಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎಲ್ಲ ಮಕ್ಕಳಂತೆ ಅವರು ಗೌರವಯುತವಾಗಿ ಬದುಕಬೇಕು ಎಂಬುದು ನನ್ನ ಉದ್ದೇಶ ಎಂದರು.

ಈಗಾಗಲೇ ಖಾಸಗಿ ಎನ್‌ಜಿಓ ಒಂದು ಜೊತೆ ಸಭೆ ನಡೆಸಿ ಯೋಜನೆ ರೂಪಿಸಿದ್ದೇನೆ. ಕಿದ್ವಾಯಿ ಆಸ್ಪತ್ರೆ ಸಮೀಪದಲ್ಲಿ ಖಾಸಗಿ ಕಟ್ಟಡವನ್ನು ನೋಡಲಾಗಿದೆ. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಸಲಹೆ ಪಡೆದುಕೊಂಡು ಜುಲೈ ಅಂತ್ಯದೊಳಗೆ ಪ್ರಾರಂಭಿಸಲಾಗುವುದು. ಎನ್‌ಜಿಓ ಅವರ ಮಾಹಿತಿ ಪ್ರಕಾರ ಈಗಾಗಲೇ 1,500 ಸಾವಿರ ಮಕ್ಕಳನ್ನು ಗುರುತಿಸಿದ್ದಾರೆ. ಇದಕ್ಕೂ ಹೆಚ್ಚು ಇರಬಹುದು. ಒಂದನೇ ತರಗತಿಯಿಂದ ಹತ್ತನೆ ತರಗತಿಯವರೆಗೆ ಶಿಕ್ಷಣ ನೀಡಲಾಗುವುದು. ವಿಸ್ತರಣೆ ಬಗ್ಗೆ ಮುಂದಿನ‌ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕ್ಯಾನ್ಸರ್ ಪೀಡಿತ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಥಮ ಹಂತವಾಗಿ ರಾಜ್ಯದ ಪ್ರಮುಖ ಕ್ಯಾನ್ಸರ್ ಆಸ್ಪತ್ರೆಗಳಲ್ಲಿ ಒಂದಾದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಪಕ್ಕದಲ್ಲೇ ಕ್ಯಾನ್ಸರ್ ಪೀಡಿತ ವಸತಿ ಶಾಲೆಯನ್ನು ತೆರೆಯಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM1 Min Read

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM2 Mins Read

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM1 Min Read
Recent News

BREAKING : ವಿಮಾನ ಅಪಘಾತದಲ್ಲೇ ನನ್ನ ತಂದೆಯನ್ನು ಕಳೆದುಕೊಂಡಿದ್ದೇನೆ : ಸುದ್ದಿಗೋಷ್ಠಿಯಲ್ಲೇ ಸಚಿವ ಭಾವುಕ

14/06/2025 2:25 PM

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

14/06/2025 2:12 PM

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM

BREAKING : ‘NEET UG-2025’ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿ | NEET UG Result 2025

14/06/2025 1:36 PM
State News
KARNATAKA

BREAKING : ‘ಕ್ಯಾನ್ಸರ್’ ಪೀಡಿತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು, ವಸತಿ ಶಾಲೆ ಆರಂಭಕ್ಕೆ ಸಿದ್ಧತೆ : ಸಚಿವ ಮಧು ಬಂಗಾರಪ್ಪ

By kannadanewsnow0514/06/2025 2:12 PM KARNATAKA 1 Min Read

ಶಿವಮೊಗ್ಗ : ಕ್ಯಾನ್ಸರ್ ತೀಡಿತ ಮಕ್ಕಳಿಗೆ ಉಚಿತ ಆರೋಗ್ಯ ಸೌಲಭ್ಯ ಸೇರಿದಂತೆ ಅವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ಶೀಘ್ರದಲ್ಲಿ…

BREAKING : ಮಂಗಳೂರಲ್ಲಿ ಮತ್ತೆ ಝಳಪಿಸಿದ ಲಾಂಗು, ಮಚ್ಚು : ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ!

14/06/2025 2:00 PM

ALERT : `Whats App’ ಬಳಕೆದಾರರೇ ಎಚ್ಚರ : ಈ ಫೋಟೋ ಕ್ಲಿಕ್ ಮಾಡಿದ್ರೆ ಖಾತೆಯೇ ಖಾಲಿ.!

14/06/2025 1:05 PM

BIG NEWS : ರಾಜ್ಯ `ಸರ್ಕಾರಿ ನೌಕರರಿಗೆ ಸಂಬಳ ಪ್ಯಾಕೇಜ್’ : ಬ್ಯಾಂಕ್ ಗಳು ನೀಡುವ ಸೌಲಭ್ಯಗಳ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ

14/06/2025 12:53 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.