BREAKING : ರಾಜ್ಯದಲ್ಲಿ ಶೀಘ್ರವೆ ಮತ್ತೆ ಹೊಸದಾಗಿ ‘ಜಾತಿಗಣತಿ ಸಮೀಕ್ಷೆ’ : ಸಿಎಂ ಸಿದ್ದರಾಮಯ್ಯ ಹೇಳಿಕೆ

ನವದೆಹಲಿ : ರಾಜ್ಯದಲ್ಲಿ ಜಾತಿ ಗಣತಿ ವರದಿ ಜಾರಿ ಸಂಬಂಧ ಈಗಾಗಲೇ ಸಂಪುಟದಲ್ಲಿ ಹಲವು ಬಾರಿ ಚರ್ಚೆಯಾಗಿದ್ದು, ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿಗಣತಿ ಸಮೀಕ್ಷೆ ನಡೆಸಿ 9ರಿಂದ 10 ವರ್ಷಗಳಾಗಿದೆ. ಹಾಗಾಗಿ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಾವು ಒಪ್ಪಿಕೊಂಡಿದ್ದು, 90 ದಿನಗಳಲ್ಲಿ ಜಾತಿ ಗಣತಿ ಸಮೀಕ್ಷೆ ಮುಗಿಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಡಿಸಿಎಂ ಜೊತೆಗೆ ರಾಹುಲ್ ಗಾಂಧಿ ಸಭೆ ಮಾಡಿದ ವಿಚಾರವಾಗಿ, ರಾಜ್ಯದಲ್ಲಿ ಬೆಳವಣಿಗೆ … Continue reading BREAKING : ರಾಜ್ಯದಲ್ಲಿ ಶೀಘ್ರವೆ ಮತ್ತೆ ಹೊಸದಾಗಿ ‘ಜಾತಿಗಣತಿ ಸಮೀಕ್ಷೆ’ : ಸಿಎಂ ಸಿದ್ದರಾಮಯ್ಯ ಹೇಳಿಕೆ