Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Breaking: ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ OBC ಪಟ್ಟಿಗೆ ತಡೆ ನೀಡಿದ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

28/07/2025 1:12 PM

BIG NEWS : ‘BBMP’ ಚುನಾವಣೆಯ ಸಿದ್ಧತೆಯ ಪ್ರತಿ ಹಂತದ ಮಾಹಿತಿ ನೀಡಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ

28/07/2025 1:10 PM

ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತಾ ಮಾನ್ಯತೆ ವಿಚಾರ : ಮಹತ್ವದ ಮಾಹಿತಿ ನೀಡಿದ ‘BBMP’ ಆಯುಕ್ತ ಮಹೇಶ್ವರ್ ರಾವ್

28/07/2025 1:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ದಾಳಿ : ಮೊಬೈಲ್, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳು ಜಪ್ತಿ!
KARNATAKA

BREAKING : ಪರಪ್ಪನ ಅಗ್ರಹಾರ ಜೈಲಿನ ಮೇಲೆ ‘CCB’ ದಾಳಿ : ಮೊಬೈಲ್, ಡ್ರಗ್ಸ್ ಸೇರಿದಂತೆ ಹಲವು ವಸ್ತುಗಳು ಜಪ್ತಿ!

By kannadanewsnow0516/09/2024 2:10 PM

ಬೆಂಗಳೂರು : ಇತ್ತೀಚಿಗೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿರುವ ದರ್ಶನ್ ಗೆ ರಾಜಾತಿಥ್ಯ ನೀಡಿದಂತ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಇದೀಗ ಸಿಸಿಬಿ ಅಧಿಕಾರಿಗಳು ಮತ್ತೊಮ್ಮೆ ದಾಳಿ ಮಾಡಿದ್ದು, ದಾಳಿಯ ವೇಳೆ ಮೊಬೈಲ್, ಡ್ರಗ್ಸ್, ಸೇರಿದಂತೆ ಹಲವು ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೇ ಸಂಬಂಧಪಟ್ಟಂತೆ ccb ಅಧಿಕಾರಿಗಳು ಜೈಲಿನ ಮೇಲೆ ದಾಳಿ ಮಾಡಿದ್ದಾರೆ.ಇದೇ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಜೈಲಿನ ಮೇಲೆ ನಿನ್ನೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ವಿಲ್ಸನ್ ಗಾರ್ಡನ್ ನಾಗನ ಬಳಿ ಇದ್ದ ಮೊಬೈಲ್ ಸೇರಿದಂತೆ ಸುಮಾರು 18 ಮೊಬೈಲ್ ಸೀಜ್ ಆಗಿದೆ. ಇಷ್ಟಲ್ಲದೇ ಡ್ರಗ್ಸ್ ಮತ್ತು ಹಣ ಕೂಡ ಸಿಕ್ಕಿದೆ.

ದಾಳಿ ವೇಳೆ 1.3 ಲಕ್ಷ ಮೌಲ್ಯದ ಸ್ಯಾಮ್‌ಸಂಗ್ ಫೋನ್​ಗಳು, ಏಳು ಎಲೆಕ್ಟ್ರಿಕ್ ಸ್ಟವ್‌ಗಳು, ಐದು ಚಾಕುಗಳು, ಮೂರು ಮೊಬೈಲ್ ಫೋನ್ ಚಾರ್ಜರ್‌ಗಳು, ಎರಡು ಪೆನ್ ಡ್ರೈವ್‌ಗಳು, 36,000 ರೂಪಾಯಿ ನಗದು, ಸಿಗರೇಟ್, ಬೀಡಿ ಮತ್ತು ಬೆಂಕಿಕಡ್ಡಿ ಬಾಕ್ಸ್‌ಗಳು ಸೇರಿದಂತೆ 15 ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ವಿಲ್ಸನ್ ಗಾರ್ಡನ್ ನಾಗ ಜೈಲಿನಲ್ಲೇ ಕೂತ ಹೊರಗಡೆಯ ವ್ಯಕ್ತಿಗಳ ಧಮ್ಕಿ ಹಾಕಿ ಹಣ ವಸೂಲಿ ಮಾಡ್ತಿದ್ದ ಆರೋಪ ಇತ್ತು. ಹೀಗಾಗಿ ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿ ಆತನ ಮೊಬೈಲ್ ಸೀಜ್ ಮಾಡಿದ್ದಾರೆ. ಈಗಾಗಲೇ ದರ್ಶನ್ ಜೊತೆ ನಾಗ ಕ್ಲೋಸ್ ಆಗಿ ಇದ್ದಿದ್ದು ಜಗಜ್ಜಾಹಿರವಾಗಿತ್ತು. ಇದರ ಬೆನ್ನಲ್ಲೆ ಆತನ ಮೇಲೆ ಕಣ್ಣಿಟ್ಟಿದ್ದ ಸಿಸಿಬಿ ಟೀಂ, ಆತನ ಮೊಬೈಲ್ ಸೀಜ್ ಮಾಡಿ ಮತ್ತೆ ಈ ರೀತಿ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತಾ ಮಾನ್ಯತೆ ವಿಚಾರ : ಮಹತ್ವದ ಮಾಹಿತಿ ನೀಡಿದ ‘BBMP’ ಆಯುಕ್ತ ಮಹೇಶ್ವರ್ ರಾವ್

28/07/2025 1:02 PM1 Min Read

ಯತೀಂದ್ರ ಅವರ ತಾಯಿಯ ಜೊತೆ ಸೇರಿ ಜಾಗ ಲೂಟಿ ಮಾಡಿದರು : ಮಾಜಿ ಸಿಎಂ ಸದಾನಂದಗೌಡ ಆಕ್ರೋಶ

28/07/2025 12:57 PM1 Min Read

BREAKING : ಬೆಂಗಳೂರಲ್ಲಿ ‘ಹನಿಟ್ರ್ಯಾಪ್’ ಹೆಸರಲ್ಲಿ ದರೋಡೆ : ಓರ್ವ ಯುವತಿ ಸೇರಿ 6 ಆರೋಪಿಗಳು ಅರೆಸ್ಟ್

28/07/2025 12:49 PM1 Min Read
Recent News

Breaking: ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ OBC ಪಟ್ಟಿಗೆ ತಡೆ ನೀಡಿದ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

28/07/2025 1:12 PM

BIG NEWS : ‘BBMP’ ಚುನಾವಣೆಯ ಸಿದ್ಧತೆಯ ಪ್ರತಿ ಹಂತದ ಮಾಹಿತಿ ನೀಡಿ : ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ

28/07/2025 1:10 PM

ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತಾ ಮಾನ್ಯತೆ ವಿಚಾರ : ಮಹತ್ವದ ಮಾಹಿತಿ ನೀಡಿದ ‘BBMP’ ಆಯುಕ್ತ ಮಹೇಶ್ವರ್ ರಾವ್

28/07/2025 1:02 PM

BREAKING: ಬ್ಯಾಂಕಾಕ್ ನ ಟೋರ್ ಕೋರ್ ಮಾರ್ಕೆಟ್ ಬಳಿ ಗುಂಡಿನ ದಾಳಿ: ಕನಿಷ್ಠ 4 ಸಾವು

28/07/2025 1:01 PM
State News
KARNATAKA

ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತಾ ಮಾನ್ಯತೆ ವಿಚಾರ : ಮಹತ್ವದ ಮಾಹಿತಿ ನೀಡಿದ ‘BBMP’ ಆಯುಕ್ತ ಮಹೇಶ್ವರ್ ರಾವ್

By kannadanewsnow0528/07/2025 1:02 PM KARNATAKA 1 Min Read

ಬೆಂಗಳೂರು : ಆನ್ಲೈನ್ ಮೂಲಕ ಬಿ ಖಾತಾದಿಂದ ಎ ಖಾತ ಮಾನ್ಯತೆ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್…

ಯತೀಂದ್ರ ಅವರ ತಾಯಿಯ ಜೊತೆ ಸೇರಿ ಜಾಗ ಲೂಟಿ ಮಾಡಿದರು : ಮಾಜಿ ಸಿಎಂ ಸದಾನಂದಗೌಡ ಆಕ್ರೋಶ

28/07/2025 12:57 PM

BREAKING : ಬೆಂಗಳೂರಲ್ಲಿ ‘ಹನಿಟ್ರ್ಯಾಪ್’ ಹೆಸರಲ್ಲಿ ದರೋಡೆ : ಓರ್ವ ಯುವತಿ ಸೇರಿ 6 ಆರೋಪಿಗಳು ಅರೆಸ್ಟ್

28/07/2025 12:49 PM

BREAKING : ಮೈಸೂರಿನಲ್ಲಿ ಬೆಂಕಿಗೆ ಹೊತ್ತಿ ಉರಿದ ಅಂಗಡಿ : ಒಂದೂವರೆ ಕೋಟಿ ಮೌಲ್ಯದ ಬಟ್ಟೆಗಳು ಬೆಂಕಿಗಾಹುತಿ

28/07/2025 12:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.