Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ: ಮಾರುಕಟ್ಟೆಯಲ್ಲಿ ರಿಕ್ಷಾ ಬಳಸಿ ಆತ್ಮಹತ್ಯಾ ದಾಳಿ; 9 ಮಂದಿ ಸಾವು, 23 ಜನರಿಗೆ ಗಂಭೀರ ಗಾಯ!

ALERT : ಮಹಿಳೆಯರೇ ಎಚ್ಚರ :ತಾಪಮಾನ ಹೆಚ್ಚಳದಿಂದ `ಪೀರಿಯಡ್ಸ್’ ಏರುಪೇರು, ಸೋಂಕುಗಳ ಬಗ್ಗೆ ತಜ್ಞರ ಎಚ್ಚರಿಕೆ | Temperature

​ಬಂಗಾರ, ಬೆಳ್ಳಿ ಖರೀದಿ ಇನ್ನು ಅಷ್ಟು ಸುಲಭವಲ್ಲ! ಆಮದು ಸುಂಕ ಹೆಚ್ಚಳದಿಂದ ಗ್ರಾಹಕರಿಗೆ ‘ಬೆಲೆ ಏರಿಕೆ’ ಬಿಸಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By ಸುರೇಶ್‌

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಘೋಷಿಸಿವೆ. ಈ ಒಂದು ಕದನ ವಿರಾಮ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕದನ ವಿರಾಮದ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಮೊದಲಿಗೆ ಸಿಎಂ ಹೇಳಿದರು. ಆಗ ಪಕ್ಕದಲ್ಲೇ ಕುಳಿತಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಕದನ ವಿರಾಮ ಘೋಷಣೆ ಆಗಿರುವ ಬಗ್ಗೆ ಸಿಎಂಗೆ ಮಾಹಿತಿ ನೀಡಿದರು. ಆಗ ಮಾತನಾಡಿದ ಸಿದ್ದರಾಮಯ್ಯ, ಕದನ ವಿರಾಮವನ್ನು ಸ್ವಾಗತಿಸಿದರು.

ಯುದ್ಧ ವಿರಾಮ ಘೋಷಣೆಯಾಗಿದೆ ಅಂತ ಸರ್ಕಾರವೇನೂ ಕೈಕಟ್ಟಿ ಕೂರೋದಿಲ್ಲ, ಭಯೋತ್ಪಾದನೆಯನ್ನು ಮೂಲೋತ್ಪಾಟನೆ ಮಾಡುವುದು ನಮ್ಮ ಗುರಿ ಎಂದು ಹೇಳಿದರು. ಕರ್ನಾಟಕದಲ್ಲಿದ್ದ ಎಲ್ಲ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸಲಾಗಿದೆ ಎಂದು ಹೇಳಿದರು.

ಅದರೆ ಮೈಸೂರಲ್ಲಿ 6ವರ್ಷದೊಳಗಿನ ಮೂರು ಮಕ್ಕಳು ಉಳಿದುಕೊಂಡು ಬಿಟ್ಟಿವೆ, ಅವರ ತಂದೆ ಪಾಕಿಸ್ತಾನಿ ಮತ್ತು ತಾಯಿ ಮೈಸೂರಿನವರು, ಅವರನ್ನು ಬಾರ್ಡರ್​ವರೆಗೆ ಕರೆದೊಯ್ಯಲಾಗಿತ್ತು, ಅದರೆ ಪಾಕಿಸ್ತಾನದೊಳಗೆ ಒಯ್ಯಲು ಯಾರೂ ಬಾರದ ಕಾರಣ ವಾಪಸ್ಸು ತರಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

Share. Facebook Twitter LinkedIn WhatsApp Email

Related Posts

ALERT : ಮಹಿಳೆಯರೇ ಎಚ್ಚರ :ತಾಪಮಾನ ಹೆಚ್ಚಳದಿಂದ `ಪೀರಿಯಡ್ಸ್’ ಏರುಪೇರು, ಸೋಂಕುಗಳ ಬಗ್ಗೆ ತಜ್ಞರ ಎಚ್ಚರಿಕೆ | Temperature

2 Mins Read

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

2 Mins Read

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

2 Mins Read
Recent News

ಪಾಕಿಸ್ತಾನದಲ್ಲಿ ಭೀಕರ ಬಾಂಬ್ ಸ್ಫೋಟ: ಮಾರುಕಟ್ಟೆಯಲ್ಲಿ ರಿಕ್ಷಾ ಬಳಸಿ ಆತ್ಮಹತ್ಯಾ ದಾಳಿ; 9 ಮಂದಿ ಸಾವು, 23 ಜನರಿಗೆ ಗಂಭೀರ ಗಾಯ!

ALERT : ಮಹಿಳೆಯರೇ ಎಚ್ಚರ :ತಾಪಮಾನ ಹೆಚ್ಚಳದಿಂದ `ಪೀರಿಯಡ್ಸ್’ ಏರುಪೇರು, ಸೋಂಕುಗಳ ಬಗ್ಗೆ ತಜ್ಞರ ಎಚ್ಚರಿಕೆ | Temperature

​ಬಂಗಾರ, ಬೆಳ್ಳಿ ಖರೀದಿ ಇನ್ನು ಅಷ್ಟು ಸುಲಭವಲ್ಲ! ಆಮದು ಸುಂಕ ಹೆಚ್ಚಳದಿಂದ ಗ್ರಾಹಕರಿಗೆ ‘ಬೆಲೆ ಏರಿಕೆ’ ಬಿಸಿ!

ALERT : ಐಸ್ ಕ್ರೀಮ್ ಪ್ರಿಯರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಲೇಬೇಕು | Ice cream

State News
KARNATAKA

ALERT : ಮಹಿಳೆಯರೇ ಎಚ್ಚರ :ತಾಪಮಾನ ಹೆಚ್ಚಳದಿಂದ `ಪೀರಿಯಡ್ಸ್’ ಏರುಪೇರು, ಸೋಂಕುಗಳ ಬಗ್ಗೆ ತಜ್ಞರ ಎಚ್ಚರಿಕೆ | Temperature

By kannadanewsnow57 KARNATAKA 2 Mins Read

ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನವು ಕೇವಲ ಜನಜೀವನದ ಮೇಲಷ್ಟೇ ಅಲ್ಲದೆ, ಮಹಿಳೆಯರ ಶಾರೀರಿಕ ಆರೋಗ್ಯದ ಮೇಲೂ ತೀವ್ರ ಪರಿಣಾಮ ಬೀರುತ್ತಿದೆ.…

`LPG ಗ್ರಾಹಕರ’ ಗಮನಕ್ಕೆ : ಪ್ರತಿ ವರ್ಷ ಈ ಕೆಲಸ ಮಾಡದಿದ್ದರೆ ಸಿಗಲ್ಲ `ಸಬ್ಸಿಡಿ ಹಣ’ | LPG subsidy

ನಿಮ್ಮ ಮನೆಗೆ ಮಹಾಲಕ್ಷ್ಮಿ ಬರುವ ಮುನ್ನ ಪ್ರಕೃತಿ ನೀಡುತ್ತೆ ಈ 5 ಸಂಕೇತ: ಇವುಗಳನ್ನ ನಿರ್ಲಕ್ಷಿಸಬೇಡಿ

ನಿಮ್ಮ ಮನೆಯ ನೀರು ಕುಡಿಯಲು ಯೋಗ್ಯವಾಗಿದೆಯೇ? ಶುದ್ಧತೆ ಪರೀಕ್ಷಿಸಲು ಇಲ್ಲಿವೆ ಸುಲಭ ವಿಧಾನಗಳು | Water Test

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.