Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾನೂನು ರಚನೆಯಲ್ಲಿ ಸಂಸತ್ತೇ ಸರ್ವೋಚ್ಚ: ನ್ಯಾಯಾಂಗ ಪರಾಮರ್ಶೆಗೆ ಒಳಪಟ್ಟರೂ ಶಾಸಕಾಂಗದ ಹಕ್ಕಿಗೆ ಧಕ್ಕೆಯಿಲ್ಲ ಎಂದ ಸುಪ್ರೀಂಕೋರ್ಟ್ !

28/02/2026 8:53 AM

ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಇದು ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!

28/02/2026 8:53 AM

​’ನಾನೇನೂ ತಪ್ಪು ಮಾಡಿಲ್ಲ’: ಎಪ್ಸ್ಟೀನ್ ಹಗರಣದ ಬಗ್ಗೆ ಮೌನ ಮುರಿದ ಬಿಲ್ ಕ್ಲಿಂಟನ್!

28/02/2026 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚೆನ್ನಗಿರಿ ಲಾಕಪ್ ಡೆತ್, ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ‘ಸಿಐಡಿ’ಗೆ ಹಸ್ತಾಂತರ : ಎಸ್ಪಿ ಉಮಾಪ್ರಶಾಂತ್
KARNATAKA

BREAKING : ಚೆನ್ನಗಿರಿ ಲಾಕಪ್ ಡೆತ್, ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ‘ಸಿಐಡಿ’ಗೆ ಹಸ್ತಾಂತರ : ಎಸ್ಪಿ ಉಮಾಪ್ರಶಾಂತ್

By kannadanewsnow0526/05/2024 4:21 PM

ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ಚನ್ನಗಿರಿ ಠಾಣೆಯಲ್ಲಿ ಆದಿಲ್ ಎನ್ನುವ ವ್ಯಕ್ತಿಯ ಲಾಕಪ್ ಡೆತ್, ಹಾಗೂ ಠಾಣೆ ಬಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ದಾವಣಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ. ಶೀಘ್ರವಾಗಿ ಸಿಐಡಿ ಅಧಿಕಾರಿಗಳು ಪ್ರಕರಣವನ್ನು ತಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ ಎಂದರು.

ಕಾನೂನು ಪ್ರಕಾರ ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಮೂರು ದಿನದಲ್ಲಿ ಪೋಸ್ಟ್ ಮಾರ್ಟಂ ವರದಿ ಬರಲಿದ್ದು ಸತ್ಯ ಹೊರಬೀಳಲಿದೆ. ಪ್ರಕರಣದ ಬಗ್ಗೆ ಮಾಹಿತಿ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ ಮುನ್ನೊಳ್ಳಿ ಮಾಹಿತಿ ಪಡೆದುಕೊಂಡಿದ್ದಾರೆ. ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ. ಬಂಧಿತರು ಚನ್ನಗಿರಿ, ಹೊನ್ನೆಬಾಗಿ, ನಲ್ಲೂರು ಗ್ರಾಮಗಳ ನಿವಾಸಿಗಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 353, 307ರಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಐದು ತಂಡಗಳನ್ನು ರಚನೆ ಮಾಡಿದ್ದ ಪೊಲೀಸ್ ಸಿಸಿ ಸಿಸಿ ಕ್ಯಾಮರಾ, ಮೊಬೈಲ್‌ ಚಿತ್ರೀಕರಣದ ವಿಡಿಯೋ, ಸಾರ್ವಜನಿಕರು ಚಿತ್ರಿಕರಿಸಿದ ವಿಡಿಯೋಗಳನ್ನು ಪರಿಶೀಲಿಸುವ ಮೂಲಕ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದರು. ಆ ಮೂಲಕ 40 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪತ್ತೆ ಮಾಡಿದ್ದರು.

Share. Facebook Twitter LinkedIn WhatsApp Email

Related Posts

ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಇದು ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!

28/02/2026 8:53 AM2 Mins Read

BREAKING : ರಾಯಚೂರಿನಲ್ಲಿ ಏಕಾಏಕಿ `ಫ್ರೀಡ್ಜ್’ ಸ್ಪೋಟಗೊಂಡು ಹೊತ್ತಿ ಉರಿದ ಮನೆ !

28/02/2026 8:33 AM1 Min Read

BREAKING : ರಾಜ್ಯದಲ್ಲಿ ಹಿಟ್ & ರನ್ ಗೆ ಮೂವರು ಬಲಿ : ಬೈಕ್ ಗೆ ಟ್ರಕ್ ಡಿಕ್ಕಿಯಾಗಿ ಯುವಕರು ಸಾವು !

28/02/2026 8:22 AM1 Min Read
Recent News

ಕಾನೂನು ರಚನೆಯಲ್ಲಿ ಸಂಸತ್ತೇ ಸರ್ವೋಚ್ಚ: ನ್ಯಾಯಾಂಗ ಪರಾಮರ್ಶೆಗೆ ಒಳಪಟ್ಟರೂ ಶಾಸಕಾಂಗದ ಹಕ್ಕಿಗೆ ಧಕ್ಕೆಯಿಲ್ಲ ಎಂದ ಸುಪ್ರೀಂಕೋರ್ಟ್ !

28/02/2026 8:53 AM

ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಇದು ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!

28/02/2026 8:53 AM

​’ನಾನೇನೂ ತಪ್ಪು ಮಾಡಿಲ್ಲ’: ಎಪ್ಸ್ಟೀನ್ ಹಗರಣದ ಬಗ್ಗೆ ಮೌನ ಮುರಿದ ಬಿಲ್ ಕ್ಲಿಂಟನ್!

28/02/2026 8:36 AM

BREAKING : ರಾಯಚೂರಿನಲ್ಲಿ ಏಕಾಏಕಿ `ಫ್ರೀಡ್ಜ್’ ಸ್ಪೋಟಗೊಂಡು ಹೊತ್ತಿ ಉರಿದ ಮನೆ !

28/02/2026 8:33 AM
State News
KARNATAKA

ALERT : ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ ಬಾಂಗ್ಲಾದೇಶಿ ‘ರೆಡ್ ಗೋಲ್ಡ್’ : ಇದು ಅಕ್ಕಸಾಲಿಗರಿಗೂ ಪತ್ತೆ ಹಚ್ಚೋದು ಕಷ್ಟ.!

By kannadanewsnow5728/02/2026 8:53 AM KARNATAKA 2 Mins Read

ಮದುವೆ ಸೀಸನ್ ಮತ್ತು ಹಬ್ಬಗಳು ಹತ್ತಿರ ಬರುತ್ತಿರುವ ಈ ಸಮಯದಲ್ಲಿ ಚಿನ್ನ ಖರೀದಿಸುವವರಿಗೆ ಒಂದು ಆಘಾತಕಾರಿ ಸುದ್ದಿ ಹೊರಬಿದ್ದಿದೆ. ನೀವು…

BREAKING : ರಾಯಚೂರಿನಲ್ಲಿ ಏಕಾಏಕಿ `ಫ್ರೀಡ್ಜ್’ ಸ್ಪೋಟಗೊಂಡು ಹೊತ್ತಿ ಉರಿದ ಮನೆ !

28/02/2026 8:33 AM

BREAKING : ರಾಜ್ಯದಲ್ಲಿ ಹಿಟ್ & ರನ್ ಗೆ ಮೂವರು ಬಲಿ : ಬೈಕ್ ಗೆ ಟ್ರಕ್ ಡಿಕ್ಕಿಯಾಗಿ ಯುವಕರು ಸಾವು !

28/02/2026 8:22 AM

ಮಹಿಳೆಯರಿಗೆ `LIC’ಯಿಂದ ಭರ್ಜರಿ ಕೊಡುಗೆ: ‘ಭೀಮಾ ಸಖಿ’ ಯೋಜನೆಯಡಿ ಮನೆಯಲ್ಲೇ ಕುಳಿತು ಗಳಿಸಿ ಮಾಸಿಕ ₹7,000!

28/02/2026 8:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.