Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 2026ರ ‘ಜೆಇಇ ಮುಖ್ಯ ಪರೀಕ್ಷೆ’ ಫಲಿತಾಂಶ ದಿನಾಂಕ ಬಿಡುಗಡೆ |JEE Mains 2026

31/01/2026 4:30 PM

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ : ನಿಖಿಲ್ ಕುಮಾರಸ್ವಾಮಿ

31/01/2026 4:19 PM

Watch Video : “ಪಾಕ್ ಸಾಲದಲ್ಲಿದೆ, ಸೇನಾ ಮುಖ್ಯಸ್ಥ ಮುನೀರ್ ಮತ್ತು ನಾನು ಪ್ರಪಂಚದಾದ್ಯಂತ ಭಿಕ್ಷೆ ಬೇಡುತ್ತಿದ್ದೇವೆ” ; ಪಿಎಂ ಶಹಬಾಜ್ ತಪ್ಪೊಪ್ಪಿಗೆ

31/01/2026 4:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚೆನ್ನಗಿರಿ ಲಾಕಪ್ ಡೆತ್, ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ‘ಸಿಐಡಿ’ಗೆ ಹಸ್ತಾಂತರ : ಎಸ್ಪಿ ಉಮಾಪ್ರಶಾಂತ್
KARNATAKA

BREAKING : ಚೆನ್ನಗಿರಿ ಲಾಕಪ್ ಡೆತ್, ಠಾಣೆಗೆ ನುಗ್ಗಿ ದಾಂಧಲೆ ಪ್ರಕರಣ ‘ಸಿಐಡಿ’ಗೆ ಹಸ್ತಾಂತರ : ಎಸ್ಪಿ ಉಮಾಪ್ರಶಾಂತ್

By kannadanewsnow0526/05/2024 4:21 PM

ದಾವಣಗೆರೆ : ಕಳೆದ ಎರಡು ದಿನಗಳ ಹಿಂದೆ ಚನ್ನಗಿರಿ ಠಾಣೆಯಲ್ಲಿ ಆದಿಲ್ ಎನ್ನುವ ವ್ಯಕ್ತಿಯ ಲಾಕಪ್ ಡೆತ್, ಹಾಗೂ ಠಾಣೆ ಬಳಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಅಪರಾಧ ತನಿಖಾ ಇಲಾಖೆ ಸಿಐಡಿಗೆ ಹಸ್ತಾಂತರಿಸಲಾಗಿದೆ ಎಂದು ದಾವಣಗೆರೆ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದ್ದಂತೆ 25 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಎಸ್ಪಿ ಉಮಾಪ್ರಶಾಂತ್, ಪ್ರಕರಣದ ತನಿಖೆ ಸಿಐಡಿಗೆ ವಹಿಸಲಾಗಿದೆ. ಶೀಘ್ರವಾಗಿ ಸಿಐಡಿ ಅಧಿಕಾರಿಗಳು ಪ್ರಕರಣವನ್ನು ತಮ್ಮ ವ್ಯಾಪ್ತಿಗೆ ತೆಗೆದುಕೊಳ್ಳಲಿದೆ ಎಂದರು.

ಕಾನೂನು ಪ್ರಕಾರ ನ್ಯಾಯಾಧೀಶರ ಸಮ್ಮುಖದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಮೂರು ದಿನದಲ್ಲಿ ಪೋಸ್ಟ್ ಮಾರ್ಟಂ ವರದಿ ಬರಲಿದ್ದು ಸತ್ಯ ಹೊರಬೀಳಲಿದೆ. ಪ್ರಕರಣದ ಬಗ್ಗೆ ಮಾಹಿತಿ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ ಮುನ್ನೊಳ್ಳಿ ಮಾಹಿತಿ ಪಡೆದುಕೊಂಡಿದ್ದಾರೆ. ಕಲ್ಲು ತೂರಾಟ ಪ್ರಕರಣದಲ್ಲಿ ಪೊಲೀಸ್‌ ಸಿಬ್ಬಂದಿ ಗಾಯಗೊಂಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ 25 ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದೇವೆ. ಬಂಧಿತರು ಚನ್ನಗಿರಿ, ಹೊನ್ನೆಬಾಗಿ, ನಲ್ಲೂರು ಗ್ರಾಮಗಳ ನಿವಾಸಿಗಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 353, 307ರಡಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಐದು ತಂಡಗಳನ್ನು ರಚನೆ ಮಾಡಿದ್ದ ಪೊಲೀಸ್ ಸಿಸಿ ಸಿಸಿ ಕ್ಯಾಮರಾ, ಮೊಬೈಲ್‌ ಚಿತ್ರೀಕರಣದ ವಿಡಿಯೋ, ಸಾರ್ವಜನಿಕರು ಚಿತ್ರಿಕರಿಸಿದ ವಿಡಿಯೋಗಳನ್ನು ಪರಿಶೀಲಿಸುವ ಮೂಲಕ ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದರು. ಆ ಮೂಲಕ 40 ಕ್ಕೂ ಹೆಚ್ಚು ಕಿಡಿಗೇಡಿಗಳನ್ನು ಪತ್ತೆ ಮಾಡಿದ್ದರು.

Share. Facebook Twitter LinkedIn WhatsApp Email

Related Posts

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ : ನಿಖಿಲ್ ಕುಮಾರಸ್ವಾಮಿ

31/01/2026 4:19 PM1 Min Read

BREAKING: ರಾಜ್ಯದ ‘ಸಾರಿಗೆ ಬಸ್ಸು’ಗಳಲ್ಲಿ ಹಾಕಿದ್ದ ‘ಜಾಹೀರಾತು ತೆರವಿಗೆ’ ಡೆಡ್ ಲೈನ್ ಫಿಕ್ಸ್

31/01/2026 4:17 PM2 Mins Read

ವಿಜಯನಗರದಲ್ಲಿ ತ್ರಿಬಲ್ ಮರ್ಡರ್ ಕೇಸ್ : ನಿನಗೆ ಗಿಫ್ಟ್ ತಂದಿದ್ದೇನೆ ಎಂದು ತಂಗಿಯನ್ನು ಕರೆಸಿ ಹತ್ಯೆಗೈದ ಪಾಪಿ ಅಣ್ಣ!

31/01/2026 4:14 PM1 Min Read
Recent News

BREAKING : 2026ರ ‘ಜೆಇಇ ಮುಖ್ಯ ಪರೀಕ್ಷೆ’ ಫಲಿತಾಂಶ ದಿನಾಂಕ ಬಿಡುಗಡೆ |JEE Mains 2026

31/01/2026 4:30 PM

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ : ನಿಖಿಲ್ ಕುಮಾರಸ್ವಾಮಿ

31/01/2026 4:19 PM

Watch Video : “ಪಾಕ್ ಸಾಲದಲ್ಲಿದೆ, ಸೇನಾ ಮುಖ್ಯಸ್ಥ ಮುನೀರ್ ಮತ್ತು ನಾನು ಪ್ರಪಂಚದಾದ್ಯಂತ ಭಿಕ್ಷೆ ಬೇಡುತ್ತಿದ್ದೇವೆ” ; ಪಿಎಂ ಶಹಬಾಜ್ ತಪ್ಪೊಪ್ಪಿಗೆ

31/01/2026 4:19 PM

BREAKING: ರಾಜ್ಯದ ‘ಸಾರಿಗೆ ಬಸ್ಸು’ಗಳಲ್ಲಿ ಹಾಕಿದ್ದ ‘ಜಾಹೀರಾತು ತೆರವಿಗೆ’ ಡೆಡ್ ಲೈನ್ ಫಿಕ್ಸ್

31/01/2026 4:17 PM
State News
KARNATAKA

ನಾನು ಯಾವ ಕ್ಷೇತ್ರದಲ್ಲಿ ನಿಲ್ಲಬೇಕು, ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ : ನಿಖಿಲ್ ಕುಮಾರಸ್ವಾಮಿ

By kannadanewsnow0531/01/2026 4:19 PM KARNATAKA 1 Min Read

ತುಮಕೂರು : ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ನಾನು…

BREAKING: ರಾಜ್ಯದ ‘ಸಾರಿಗೆ ಬಸ್ಸು’ಗಳಲ್ಲಿ ಹಾಕಿದ್ದ ‘ಜಾಹೀರಾತು ತೆರವಿಗೆ’ ಡೆಡ್ ಲೈನ್ ಫಿಕ್ಸ್

31/01/2026 4:17 PM

ವಿಜಯನಗರದಲ್ಲಿ ತ್ರಿಬಲ್ ಮರ್ಡರ್ ಕೇಸ್ : ನಿನಗೆ ಗಿಫ್ಟ್ ತಂದಿದ್ದೇನೆ ಎಂದು ತಂಗಿಯನ್ನು ಕರೆಸಿ ಹತ್ಯೆಗೈದ ಪಾಪಿ ಅಣ್ಣ!

31/01/2026 4:14 PM

ತಂದೆ-ತಾಯಿ, ತಂಗಿ ತ್ರಿವಳಿ ಕೊಲೆಗೆ ಬಿಗ್ ಟ್ವಿಸ್ಟ್: ಮೂವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಹತ್ಯೆಗೈದ ಪಾಪಿ

31/01/2026 4:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.