Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಡೌನ್: ಬಳಕೆದಾರರು ಪರದಾಟ | X Down

13/01/2026 8:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚಿಕ್ಕಮಗಳೂರಲ್ಲಿ ಭೀಕರ ಕೊಲೆ : ತನ್ನ ಬಿಟ್ಟು ಗಂಡನ ಜೊತೆ ತೆರಳಿದಕ್ಕೆ ಗೃಹಿಣಿಯನ್ನು ಬರ್ಬರವಾಗಿ ಕೊಂದ ಪ್ರಿಯಕರ!
KARNATAKA

BREAKING : ಚಿಕ್ಕಮಗಳೂರಲ್ಲಿ ಭೀಕರ ಕೊಲೆ : ತನ್ನ ಬಿಟ್ಟು ಗಂಡನ ಜೊತೆ ತೆರಳಿದಕ್ಕೆ ಗೃಹಿಣಿಯನ್ನು ಬರ್ಬರವಾಗಿ ಕೊಂದ ಪ್ರಿಯಕರ!

By kannadanewsnow0507/12/2024 4:20 PM

ಚಿಕ್ಕಮಗಳೂರು : ತನ್ನನ್ನು ಬಿಟ್ಟು ಮತ್ತೆ ಗಂಡನ ಜೊತೆ ಹೋಗಿದ್ದಕ್ಕೆ ಪ್ರಿಯಕರನೊಬ್ಬ, ಗೃಹಿಣಿಯೊಬ್ಬಳನ್ನು ಆಕೆಯ ಇಬ್ಬರು ಮಕ್ಕಳ ಮುಂದೆನೆ ಚಾಕುವಿನಿಂದ ಭೀಕರವಾಗಿ ಕೊಂದು, ಮನೆಯ ಹಿಂದೆ ಇರುವ ಕೃಷಿ ಹೊಂಡದಲ್ಲಿ ಮೃತ ದೇಹವನ್ನು ಎಸೆದು ಪರಾರಿಯಾಗಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ಕಿಚ್ಚೆಬ್ಬಿ ಗ್ರಾಮದಲ್ಲಿ ನಡೆದಿದೆ.

ಹೌದು ಚಿಕ್ಕಮಂಗಳೂರಿನ ಕಿಚಬ್ಬಿಯಲ್ಲಿ ಗೃಹಿಣಿಯ ಬರ್ಬರ ಹತ್ಯೆಯಾಗಿದೆ. ಕೊಲೆಯಾದ ಗೃಹಿಣಿಯನ್ನು ತೃಪ್ತಿ ಎಂದು ತಿಳಿದುಬಂದಿದೆ. ಎನ್ ಆರ್ ಪುರ ತಾಲೂಕಿನ ಕಿಚ್ಚಬಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಫೇಸ್ಬುಕ್ ಪ್ರಿಯಕರ ಚಿರಂಜೀವಿ ಎಂಬಾತನಿಂದ ಈ ಒಂದು ಭೀಕರ ಕೊಲೆ ನಡೆದಿದೆ. ಮನೆ ಒಳಗೆ ಕೊಂದು ಕೃಷಿಹೊಂಡಕ್ಕೆ ಮೃತ ದೇಹವನ್ನು ಎಸೆದಿದ್ದಾನೆ.

ತೃಪ್ತಿಗೆ ಫೇಸ್ಬುಕ್ ನಲ್ಲಿ ಚಿರಂಜೀವಿ ಪರಿಚಯವಾಗಿದ್ದ ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿ, ತಿಂಗಳ ಹಿಂದೆಯೇ ಚಿರಂಜೀವಿ ಜೊತೆಗೆ ತೃಪ್ತಿ ಪರಾರಿಯಾಗಿದ್ದಳು. ಗಂಡನ ಬಿಟ್ಟು ಪ್ರಿಯಕರನ ಜೊತೆ ತೃಪ್ತಿ ಓಡಿ ಹೋಗಿದ್ದಳು. ಈ ಬಗ್ಗೆ ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಬಳಿಕ ಪೊಲೀಸರು ತೃಪ್ತಿಯನ್ನು ಹುಡುಕಿ ವಿಜಯಪುರ ಜಿಲ್ಲೆಯಿಂದ ಕರೆದುಕೊಂಡು ಬಂದು ಸಂಧಾನ ನಡೆಸಿ ಗಂಡನ ಬಳಿಗೆ ಬಿಟ್ಟಿರುತ್ತಾರೆ. ಇದರಿಂದ ಕುಪಿತಗೊಂಡ ಪ್ರಿಯಕರ ಚಿರಂಜೀವಿ, ತನ್ನ ಬಿಟ್ಟು ಗಂಡನ ಜೊತೆ ತೆರಳಿದಕ್ಕೆ ಕೆರಳಿದ ಆತ ನೇರವಾಗಿ ತೃಪ್ತಿ ಮನೆಗೆ ಬಂದು ಆಕೆ ಮಕ್ಕಳೆ ಎದುರೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ಪೋಲೀಸರು ಆತನ ಪತ್ತೆಗಾಗಿ ಬಲೆ ಬೀಸಿದ್ದಾರೆ.

Share. Facebook Twitter LinkedIn WhatsApp Email

Related Posts

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM2 Mins Read

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM1 Min Read

ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿಗಳ ಚುನಾವಣೆ: ಮೊದಲ ಸಭೆ ನಡೆಸಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

13/01/2026 8:26 PM2 Mins Read
Recent News

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

13/01/2026 9:21 PM

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

BREAKING: ಭಾರತ ಸೇರಿದಂತೆ ವಿಶ್ವದಾದ್ಯಂತ ಎಕ್ಸ್ ಡೌನ್: ಬಳಕೆದಾರರು ಪರದಾಟ | X Down

13/01/2026 8:42 PM

SHOCKING : ಪೋಷಕರೇ ಎಚ್ಚರ : `ಚಿಪ್ಸ್’ ಪ್ಯಾಕೆಟ್ ಸ್ಪೋಟಗೊಂಡು `ಕಣ್ಣು’ ಕಳೆದುಕೊಂಡ 8 ವರ್ಷದ ಬಾಲಕ.!

13/01/2026 8:33 PM
State News
KARNATAKA

ನಾಳೆಯಿಂದ ‘ಸಿಗಂದೂರು ಜಾತ್ರಾ’ ಮಹೋತ್ಸವ: ‘ಭಕ್ತರ ಸ್ವಾಗತ’ಕ್ಕೆ ಸಕಲ ಸಿದ್ಧತೆ

By kannadanewsnow0913/01/2026 9:21 PM KARNATAKA 2 Mins Read

ಶಿವಮೊಗ್ಗ: ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಸಿಗಂದೂರು ಜಾತ್ರಾ ಮಹೋತ್ಸವ ನಡೆಯಲಿದೆ. ಶಾಸಕ…

ಕೋಲಾರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲಿ ಸಾವು!

13/01/2026 8:59 PM

ಕಾಲೇಜುಗಳು ಹಾಗೂ ವಿವಿಯಲ್ಲಿ ವಿದ್ಯಾರ್ಥಿಗಳ ಚುನಾವಣೆ: ಮೊದಲ ಸಭೆ ನಡೆಸಿದ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್

13/01/2026 8:26 PM

BREAKING : ಜನಾರ್ಧನ ರೆಡ್ಡಿಗೆ ಮತ್ತೊಂದು ಸಂಕಷ್ಟ : ಗಣಿಗಾರಿಕೆ ಪರ್ಮಿಟ್ ಹೆಸರಲ್ಲಿ, ಕರ್ನಾಟಕದ ಭೂ ಒತ್ತುವರಿ ಆರೋಪ

13/01/2026 8:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.