BREAKING : ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಮಕ್ಕಳ ಸರಣಿ ಸಾವಿಗೆ ಕೆಮ್ಮಿನ ಸಿರಪ್ ಕಾರಣ ಎಂಬ ಶಂಕೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರವು, ಶ್ರೀಸನ್ ಫಾರ್ಮಾ ಮತ್ತು ಕೇಸನ್ಸ್ ಫಾರ್ಮಾ ಪೂರೈಸುವ ಕೆಮ್ಮಿನ ಸಿರಪ್ಗಳ ಮಾರಾಟ ಮತ್ತು ಖರೀದಿಯನ್ನು ರಾಜ್ಯದಲ್ಲಿ ನಿಷೇಧಿಸಿದೆ. ಹೌದು ರಾಜ್ಯ ಪರವಾನಗಿ ಪ್ರಾಧಿಕಾರ ಮತ್ತು ಹೆಚ್ಚುವರಿ ಡ್ರಗ್ಸ್ ಕಂಟ್ರೋಲರ್ ಅವರು ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆ. ತಮಿಳುನಾಡಿನ ಕಾಂಚೀಪುರಂ ಮೂಲದ ಶ್ರೀಸನ್ ಫಾರ್ಮಾ ತಯಾರಿಸಿದ ‘ಕೋಲ್ಡ್ರಿಫ್ ಸಿರಪ್’ ಮತ್ತು … Continue reading BREAKING : ಮಕ್ಕಳ ಸರಣಿ ಸಾವು ಕೇಸ್ : ರಾಜ್ಯದಲ್ಲಿ ಈ ಎರಡು ಸಿರಪ್ಗಳ ಮಾರಾಟ & ಖರೀದಿ ನಿಷೇಧಿಸಿದ ಸರ್ಕಾರ
Copy and paste this URL into your WordPress site to embed
Copy and paste this code into your site to embed