BREAKING : ವಾಲ್ಮೀಕಿ ಹಗರಣ : ಚಂದ್ರಶೇಖರನ್ ಆತ್ಮಹತ್ಯೆ ಕುರಿತು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ ‘CID’

ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಆಗಿದೆ ಎಂದು ಡೆತ್ ನೋಟ್ ಬರೆದಿಟ್ಟು ನಿಗಮದ ಅಧಿಕ ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಶಿವಮೊಗ್ಗ ನ್ಯಾಯಾಲಯಕ್ಕೆ ಸುಮಾರು 300 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಅವರು ಅವ್ಯವಹಾರದ ಕುರಿತು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಆತ್ಮಹತ್ಯೆ ಕುರಿತು ಚಂದ್ರಶೇಖರನ್ ಗೆ ಅಧಿಕಾರಿಗಳದ … Continue reading BREAKING : ವಾಲ್ಮೀಕಿ ಹಗರಣ : ಚಂದ್ರಶೇಖರನ್ ಆತ್ಮಹತ್ಯೆ ಕುರಿತು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ ‘CID’