Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಯ ಗಮನಕ್ಕೆ: `ವಿವಿಧ ಅಭಿವೃದ್ಧಿ ನಿಗಮದ ಯೋಜನೆ’ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

13/01/2026 7:47 AM

cardiac arrest | ನಿದ್ರೆಯ ಸಮಯದಲ್ಲಿ ಹಠಾತ್ ಹೃದಯ ಸ್ತಂಭನ ಏಕೆ ಸಂಭವಿಸುತ್ತದೆ ?

13/01/2026 7:42 AM

ವಿದ್ಯಾರ್ಥಿಗಳೇ ಗಮನಿಸಿ : ನೀವು 10-12 ನೇ ತರಗತಿಯ ನಂತರ ಈ ಕೋರ್ಸ್ ಮಾಡಿದ್ರೆ ಡಿಗ್ರಿ ಪಡೆದವರಿಗಿಂತ ಮೊದಲು ನಿಮಗೆ ಸಿಗುತ್ತೆ ಕೆಲಸ.!

13/01/2026 7:37 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!
KARNATAKA

BREAKING : ಜನೆವರಿ, ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಫಿಕ್ಸ್ : ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್!

By kannadanewsnow0501/12/2025 4:12 PM

ಬೆಂಗಳೂರು : ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಹಾಕಿದ್ದು, ಇದೀಗ ಶಾಸಕ ಅಜೇಯ್ ಸಿಂಗ್ ಹೊಸ ಬಾಂಬ್ ಸಿಡಿಸಿದ್ದು, ಜನೆವರಿ ಇಲ್ಲ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ತಿಳಿಸಿದರು.

ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದ ಅವರು, ಜನೆವರಿ ಫೆಬ್ರವರಿ ಅಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಆಗಬಹುದು. ಎಲ್ಲವು ಹೈಕಮಾಂಡ್ ಅಂಗಳದಲ್ಲಿದೆ. ಅವರ ಕೈಯಲ್ಲಿದೆ.ನಿನ್ನೆ ಸೋನಿಯಾ, ರಾಹುಲ್, ಖರ್ಗೆ ಸೇರಿ ಸಭೆ ಮಾಡಿದ್ದಾರೆ. ಅವರೆಲ್ಲ ಸೇರಿ ಸರಿಯಾದ ತೀರ್ಮಾನ ತೆಗೆದುಕೊಳ್ಳುತ್ತಾರೆ. ಮತ್ತೆ ಒಂದು ಸಲ ಕುಳಿತು ಮಾತನಾಡುತ್ತಾರೆ ಎಂದರು.

ಜನೆವರಿ, ಫೆಬ್ರವರಿ ಬದಲಾವಣೆ ಆಗಬಹುದು. ಎಲ್ಲರು ಕುಳಿತು ಮಾತನಾಡುತ್ತಾರೆ. ಆದರೆ ಈಗ ತೊಂದರೆ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿಎಂ ಡಿಸಿಎಂ ಪ್ರೆಸ್ ಮೀಟ್ ಮಾಡಿದ್ದಾರೆ. ಅಂದ್ರೆ ತೊಂದರೆ ಇಲ್ಲ ಎಂದರು. ಇನ್ನು ನಾನು ಸಿಎಂ ಬ್ರದರ್ಸ್‌ ತರಹ ಕೆಲಸ ಮಾಡ್ತೀವಿ, ನಮ್ಮ ನಡುವೆ ಯಾವುದೇ ಗುಂಪು ಇಲ್ಲ ನಮ್ಮಲ್ಲಿ ಯಾವುದೇ ಗುಂಪಿಲ್ಲ, ನಾವು ಹುಟ್ಟುವಾಗ ಒಬ್ಬರೇ, ಸಾಯುವಾಗಲೂ ಒಬ್ಬರೇ. ಹಾಗಾಗಿ ಗುಂಪು ಯಾಕೆ ಬೇಕು? ನೀವೆಲ್ಲ ಏನೇನೋ ತೋರಿಸ್ತಿದೀರ, ಸಿದ್ದರಾಮಯ್ಯದೊಂದು ಗುಂಪು, ಡಿಕೆಶಿ ಗುಂಪು ಅಂತ ನಮ್ಮಲ್ಲಿ ಗುಂಪು ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟಪಡಿಸಿದರು.

ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ಹಿನ್ನೆಲೆ ವಿಧಾನಸೌಧದಲ್ಲಿಂದು ಡಿಸಿಎಂ ಡಿಕೆಶಿ ಹನುನಂತಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ನಮನ ಸಲ್ಲಿಸಿದರು ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬ್ರೇಕ್‌ಫಾಸ್ಟ್‌ ಮೀಟಿಂಗ್‌ ವಿಚಾರ ನನಗೂ ಸಿಎಂಗೆ ಸಂಬಂಧಿಸಿದ ವಿಚಾರ. ನಾವಿಬ್ರೂ ಬ್ರದರ್ಸ್ ಥರ ಇದ್ದೀವಿ. ನಮ್ಮಲ್ಲಿ ಯಾವುದೇ ಗುಂಪು ಇಲ್ಲ ಎಂದು ನುಡಿದರು.

ಹನುನಂತಯ್ಯ ವಿಧಾನಸೌಧ ಕಟ್ಟಿದ್ರು, ಎಸ್.ಎಂ ಕೃಷ್ಣ ವಿಕಾಸಸೌಧ ಕಟ್ಟಿದ್ರು. ಬೆಂಗಳೂರನ್ನು ಕೆಂಪೇಗೌಡ ಕಟ್ಟಿದ್ದಾರೆ. ಅಧಿಕಾರ ಸಿಕ್ಕಿದಾಗ ಇವರೆಲ್ಲ ಸಾಕ್ಷಿಗುಡ್ಡೆ ಬಿಟ್ ಹೋಗಿದ್ದಾರೆ. ಯಾರೇ ಆಗಲೀ ಅಧಿಕಾರ ಸಿಕ್ಕಿದಾಗ ಇಂಥ ಸಾಕ್ಷಿ ಗುಡ್ಡೆ ಬಿಟ್ ಹೋಗಬೇಕು. ನಾವೂ ಕೂಡಾ ಆ ದಿಕ್ಕಿನಲ್ಲಿ ಕೆಲಸ ಮಾಡಬೇಕು. ನಾನು, ಸಿಎಂ ಬ್ರದರ್ಸ್ ಥರ ಕೆಲಸ ಮಾಡ್ತಿದೀವಿ. ನಿಮ್ಮ ಒತ್ತಡಕ್ಕೆ ಬ್ರೇಕ್‌ಫಾಸ್ಟ್ ಎಲ್ಲ, ನಮಗೇನೂ ಅಗತ್ಯ ಇಲ್ಲ. ನಮ್ಮಲ್ಲಿ ಯಾವುದೇ ಗುಂಪಿಲ್ಲ. 140 ಜನರನ್ನೂ ಒಟ್ಟಿಗೆ ಕರೆದೊಯ್ಯುವ ಕೆಲಸ ಮಾಡ್ತಿದೀವಿ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ: `ವಿವಿಧ ಅಭಿವೃದ್ಧಿ ನಿಗಮದ ಯೋಜನೆ’ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

13/01/2026 7:47 AM2 Mins Read

ವಿದ್ಯಾರ್ಥಿಗಳೇ ಗಮನಿಸಿ : ನೀವು 10-12 ನೇ ತರಗತಿಯ ನಂತರ ಈ ಕೋರ್ಸ್ ಮಾಡಿದ್ರೆ ಡಿಗ್ರಿ ಪಡೆದವರಿಗಿಂತ ಮೊದಲು ನಿಮಗೆ ಸಿಗುತ್ತೆ ಕೆಲಸ.!

13/01/2026 7:37 AM2 Mins Read

ಪುರುಷರ ಆರೋಗ್ಯಕ್ಕೆ ಈ 5 ಜೀವಸತ್ವಗಳು ಅತ್ಯಂತ ಮುಖ್ಯ : ಈ ಆಹಾರಗಳ ಸೇವನೆಯಿಂದ ನಿಮಗೆ ಪೂರ್ಣ ಶಕ್ತಿ ಸಿಗಲಿದೆ.!

13/01/2026 7:30 AM2 Mins Read
Recent News

ರಾಜ್ಯದ ಜನತೆಯ ಗಮನಕ್ಕೆ: `ವಿವಿಧ ಅಭಿವೃದ್ಧಿ ನಿಗಮದ ಯೋಜನೆ’ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

13/01/2026 7:47 AM

cardiac arrest | ನಿದ್ರೆಯ ಸಮಯದಲ್ಲಿ ಹಠಾತ್ ಹೃದಯ ಸ್ತಂಭನ ಏಕೆ ಸಂಭವಿಸುತ್ತದೆ ?

13/01/2026 7:42 AM

ವಿದ್ಯಾರ್ಥಿಗಳೇ ಗಮನಿಸಿ : ನೀವು 10-12 ನೇ ತರಗತಿಯ ನಂತರ ಈ ಕೋರ್ಸ್ ಮಾಡಿದ್ರೆ ಡಿಗ್ರಿ ಪಡೆದವರಿಗಿಂತ ಮೊದಲು ನಿಮಗೆ ಸಿಗುತ್ತೆ ಕೆಲಸ.!

13/01/2026 7:37 AM

ಪುರುಷರ ಆರೋಗ್ಯಕ್ಕೆ ಈ 5 ಜೀವಸತ್ವಗಳು ಅತ್ಯಂತ ಮುಖ್ಯ : ಈ ಆಹಾರಗಳ ಸೇವನೆಯಿಂದ ನಿಮಗೆ ಪೂರ್ಣ ಶಕ್ತಿ ಸಿಗಲಿದೆ.!

13/01/2026 7:30 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ: `ವಿವಿಧ ಅಭಿವೃದ್ಧಿ ನಿಗಮದ ಯೋಜನೆ’ಗಳಿಂದ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು.!

By kannadanewsnow5713/01/2026 7:47 AM KARNATAKA 2 Mins Read

ಬೆಂಗಳೂರು : ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ನಿಗಮಗಳು ರಾಜ್ಯದ ಜನತೆಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದ್ದು, ಈ ಯೋಜನೆಗಳ ಮೂಲಕ…

ವಿದ್ಯಾರ್ಥಿಗಳೇ ಗಮನಿಸಿ : ನೀವು 10-12 ನೇ ತರಗತಿಯ ನಂತರ ಈ ಕೋರ್ಸ್ ಮಾಡಿದ್ರೆ ಡಿಗ್ರಿ ಪಡೆದವರಿಗಿಂತ ಮೊದಲು ನಿಮಗೆ ಸಿಗುತ್ತೆ ಕೆಲಸ.!

13/01/2026 7:37 AM

ಪುರುಷರ ಆರೋಗ್ಯಕ್ಕೆ ಈ 5 ಜೀವಸತ್ವಗಳು ಅತ್ಯಂತ ಮುಖ್ಯ : ಈ ಆಹಾರಗಳ ಸೇವನೆಯಿಂದ ನಿಮಗೆ ಪೂರ್ಣ ಶಕ್ತಿ ಸಿಗಲಿದೆ.!

13/01/2026 7:30 AM

BREAKING: KEAಯಿಂದ ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ನಡೆದ ನೇಮಕಾತಿ ಪರೀಕ್ಷೆಯ ಕೀ-ಉತ್ತರ ಪ್ರಕಟ | KEA Recruitment

13/01/2026 7:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.