BREAKING: ರಾಜ್ಯದಲ್ಲಿ ದೀಪಾವಳಿಯಂದು ‘ಹಸಿರು ಪಟಾಕಿ’ಗೆ ಮಾತ್ರ ಅವಕಾಶ, ನಿಯಮ ಮೀರಿದ್ರೆ ‘ಕ್ರಿಮಿನಲ್ ಕೇಸ್’: ಸಿಎಂ ಎಚ್ಚರಿಕೆ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲೆಯ ಡಿಸಿಗಳು ಹಾಗೂ ಎಸ್ ಪಿ ಗಳಿಗೆ ಸೂಚನೆ ನೀಡಿ ಪರಿಸರಕ್ಕೆ ಹಾನಿಯಾಗುವ ಪಟಾಕಿಗಳನ್ನು ಬಳಸಬಾರದು. ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಹಾಗೂ ಎಸ್ … Continue reading BREAKING: ರಾಜ್ಯದಲ್ಲಿ ದೀಪಾವಳಿಯಂದು ‘ಹಸಿರು ಪಟಾಕಿ’ಗೆ ಮಾತ್ರ ಅವಕಾಶ, ನಿಯಮ ಮೀರಿದ್ರೆ ‘ಕ್ರಿಮಿನಲ್ ಕೇಸ್’: ಸಿಎಂ ಎಚ್ಚರಿಕೆ