Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅರಣ್ಯ ಇಲಾಖೆಯ ಜಾಗ ಎಂದು 30 ಎಕರೆ ಬೆಳೆ ನಾಶಪಡಿಸಿಸಿದ ಅಧಿಕಾರಿಗಳು : ವಿಷ ಸೇವಿಸಿ ಮಹಿಳೆಯರು ಆತ್ಮಹತ್ಯೆಗೆ ಯತ್ನ!

04/08/2025 9:49 AM

ಷೇರುಪೇಟೆಯಲ್ಲಿ ಸೆನ್ಸೆಕ್ಸ್ 160 ಅಂಕಗಳ ಏರಿಕೆ, 24,600 ಅಂಕ ಏರಿದ ನಿಫ್ಟಿ: BEL ಶೇ.1ರಷ್ಟು ಜಿಗಿತ

04/08/2025 9:47 AM

ತನಿಖೆಗಾಗಿ ಮತದಾರರ ಗುರುತಿನ ಚೀಟಿಯನ್ನು ಹಿಂದಿರುಗಿಸಿ: ತೇಜಸ್ವಿ ಯಾದವ್ ಗೆ EC ಸೂಚನೆ

04/08/2025 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರಾಜ್ಯದ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ
KARNATAKA

BREAKING : ರಾಜ್ಯದ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆ : ಸಿಎಂ ಸಿದ್ದರಾಮಯ್ಯ ಘೋಷಣೆ

By kannadanewsnow0521/04/2025 2:20 PM

ಬೆಳಗಾವಿ : ರಾಜ್ಯದ ಎಲ್ಲಾ ಪೌರಕಾರ್ಮಿಕರನ್ನು ಖಾಯಂಗೊಳಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಇಂದು ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ಬೆಳಗಾವಿಯ ಟಿಳಕವಾಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪೌರಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರನ್ನು ಕಾಯಂಗೊಳಿಸಿ 17 ಸಂಬಳ ಕೊಟ್ಟಿದ್ದು ನಮ್ಮ ಸರ್ಕಾರ. ಕಸ ರವಾನೆ ಮಾಡುವ ಲಾರಿ ಚಾಲಕರನ್ನು ಕೂಡ ಖಾಯಂಗೊಳಿಸುತ್ತೇವೆ. ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ STP ಪ್ಲಾಂಟ್ ಗೆ ಜಮೀನು ಸ್ವಾಧೀನ ಆಗಿದೆ.ಸರ್ಕಾರ ನ್ಯಾಯಾಲಯದಲ್ಲಿ ಹಣವನ್ನು ಡೆಪಾಸಿಟ್ ಮಾಡಿದೆ.ಹೆಚ್ಚಿನ ಪರಿಹಾರ ನೀಡಿ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿದ್ದರು.

ಹೆಸರು ಹೇಳುತ್ತಿದ್ದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಎದ್ದು ನಿಂತು ಮಾತನಾಡಲು ಮುಂದಾದರು.ಈ ವೇಳೆ ಸಿಎಂ ಸಿದ್ದರಾಮಯ್ಯ ನಾನು ಮಾತನಾಡುತ್ತೇನೆ ಕುಳಿತುಕೊಳ್ಳಮ್ಮ ಎಂದರು. ಸಚಿವೆ ಹೆಬ್ಬಾಳ್ಕರ್ ನನ್ನ ಗಮನಕ್ಕೆ ತಂದಿದ್ದು ಫೈಲ್ ನೋಡುತ್ತೇನೆ. ನೋಡದೆ ಆಶ್ವಾಸನೆ ಕೊಡಬಾರ.ದು ನನಗೆ ಎಲ್ಲಾ ಶಾಸಕರು ಆತ್ಮೀಯರು ನಾನು ರಾಜ್ಯದ ಮುಖ್ಯಮಂತ್ರಿ ಸ್ಮಾರ್ಟ್ ಸಿಟಿ ಯೋಜನೆಗೆ 6,928 ಕೋಟಿ ರೂಪಾಯಿ ಬಿಡುಗಡೆ ಆಗಿದೆ ಎಂದು ತಿಳಿಸಿದರು.

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ. ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ. ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102 ಕಾರ್ಯಕ್ರಮಗಳು ಪೂರ್ಣಗೊಂಡಿವೆ. ಉಳಿದವು ಸದ್ಯದಲ್ಲೇ ಪೂರ್ಣಗೊಳ್ಳಲಿವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 6,928 ಕೋಟಿ ಮೊತ್ತದ ಕೆಲಸಗಳು ನಡೆಯುತ್ತಿವೆ. ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ನಿರಂತರವಾಗಿ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತಿದೆ.

ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.
ಈಗಾಗಲೇ ಗುತ್ತಿಗೆ ನೌಕರರನ್ನು ಕನಿಷ್ಠ ವೇತನ ಅಡಿಯಲ್ಲಿ ತರಲಾಗಿದೆ. ಇದನ್ನು ಮಾಡಿದ್ದು ನಮ್ಮ ಸರ್ಕಾರವೇ, ಈಗ ಕಾಯಂ ಮಾಡುವುದೂ ಕೂಡ ನಮ್ಮ ಸರ್ಕಾರವೇ.

ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 150 ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡು ಇದರಲ್ಲಿ 102… pic.twitter.com/KfqXxaYh2k

— Siddaramaiah (@siddaramaiah) April 20, 2025

Share. Facebook Twitter LinkedIn WhatsApp Email

Related Posts

ಅರಣ್ಯ ಇಲಾಖೆಯ ಜಾಗ ಎಂದು 30 ಎಕರೆ ಬೆಳೆ ನಾಶಪಡಿಸಿಸಿದ ಅಧಿಕಾರಿಗಳು : ವಿಷ ಸೇವಿಸಿ ಮಹಿಳೆಯರು ಆತ್ಮಹತ್ಯೆಗೆ ಯತ್ನ!

04/08/2025 9:49 AM1 Min Read

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಇಂದು ‘SIT’ ಗೆ ದೂರು ನೀಡಲಿದ್ದಾರೆ ಹೊಸ ಸಾಕ್ಷಿದಾರ.!

04/08/2025 9:29 AM1 Min Read

BREAKING : ತುಮಕೂರು ಜಿಲ್ಲೆಯಲ್ಲಿ 19 ನವಿಲುಗಳು ನಿಗೂಢ ಸಾವು.!

04/08/2025 8:53 AM1 Min Read
Recent News

ಅರಣ್ಯ ಇಲಾಖೆಯ ಜಾಗ ಎಂದು 30 ಎಕರೆ ಬೆಳೆ ನಾಶಪಡಿಸಿಸಿದ ಅಧಿಕಾರಿಗಳು : ವಿಷ ಸೇವಿಸಿ ಮಹಿಳೆಯರು ಆತ್ಮಹತ್ಯೆಗೆ ಯತ್ನ!

04/08/2025 9:49 AM

ಷೇರುಪೇಟೆಯಲ್ಲಿ ಸೆನ್ಸೆಕ್ಸ್ 160 ಅಂಕಗಳ ಏರಿಕೆ, 24,600 ಅಂಕ ಏರಿದ ನಿಫ್ಟಿ: BEL ಶೇ.1ರಷ್ಟು ಜಿಗಿತ

04/08/2025 9:47 AM

ತನಿಖೆಗಾಗಿ ಮತದಾರರ ಗುರುತಿನ ಚೀಟಿಯನ್ನು ಹಿಂದಿರುಗಿಸಿ: ತೇಜಸ್ವಿ ಯಾದವ್ ಗೆ EC ಸೂಚನೆ

04/08/2025 9:43 AM

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಇಂದು ‘SIT’ ಗೆ ದೂರು ನೀಡಲಿದ್ದಾರೆ ಹೊಸ ಸಾಕ್ಷಿದಾರ.!

04/08/2025 9:29 AM
State News
KARNATAKA

ಅರಣ್ಯ ಇಲಾಖೆಯ ಜಾಗ ಎಂದು 30 ಎಕರೆ ಬೆಳೆ ನಾಶಪಡಿಸಿಸಿದ ಅಧಿಕಾರಿಗಳು : ವಿಷ ಸೇವಿಸಿ ಮಹಿಳೆಯರು ಆತ್ಮಹತ್ಯೆಗೆ ಯತ್ನ!

By kannadanewsnow0504/08/2025 9:49 AM KARNATAKA 1 Min Read

ವಿಜಯನಗರ : ಅರಣ್ಯ ಇಲಾಖೆಗೆ ಸೇರಿದ ಜಾಗವೆಂದು ಸುಮಾರು 30ಕ್ಕೂ ಹೆಚ್ಚು ಎಕರೆ ಬೆಳೆ ನಾಶಪಡಿಸಲಾಗಿದ್ದು ಅಧಿಕಾರಿಗಳ ವರ್ತನೆಗೆ ಬೆಸತ್ತು…

BREAKING : ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಇಂದು ‘SIT’ ಗೆ ದೂರು ನೀಡಲಿದ್ದಾರೆ ಹೊಸ ಸಾಕ್ಷಿದಾರ.!

04/08/2025 9:29 AM

BREAKING : ತುಮಕೂರು ಜಿಲ್ಲೆಯಲ್ಲಿ 19 ನವಿಲುಗಳು ನಿಗೂಢ ಸಾವು.!

04/08/2025 8:53 AM

BIG NEWS : ‘KRS ಡ್ಯಾಂ’ಗೆ ಮೊದಲು ಅಡಿಗಲ್ಲು ಹಾಕಿದ್ದೇ ‘ಟಿಪ್ಪು ಸುಲ್ತಾನ್’ಇಲ್ಲಿದೆ ಸಾಕ್ಷ್ಯ : ಸಚಿವ ಮಹಾದೇವಪ್ಪ

04/08/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.