Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: 1.52 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

GOOD NEWS: ಆಧಾರ್ ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದು ವರ್ಷ ಉಚಿತ ಅಪ್‌ಡೇಟ್ ಗಡುವು ವಿಸ್ತರಿಸಿದ UIDAI | Aadhar

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ‘ಮುಡಾ’ದ ಎಲ್ಲ ಅಕ್ರಮ ಸೈಟ್ಗಳನ್ನು ಹಿಂಪಡೆಯಲು ಇಲಾಖೆಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!
KARNATAKA

BREAKING : ‘ಮುಡಾ’ದ ಎಲ್ಲ ಅಕ್ರಮ ಸೈಟ್ಗಳನ್ನು ಹಿಂಪಡೆಯಲು ಇಲಾಖೆಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!

By ಸುರೇಶ್‌

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಿಗಳು ತನಿಖೆಯನ್ನು ಕೈಗೊಂಡಿದ್ದಾರೆ. ಇದರ ಬೆನ್ನಲ್ಲೇ ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಇದೀಗ ಬಿಗ್ ಶಾಕ್ ಎದುರಾಗಿದೆ.

ಮುಡಾದಲ್ಲಿ 50:50 ಅನುಪಾತದಲ್ಲಿ ಸೈಟ್ ಪಡೆದವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಅವರು ಈ ಕೂಡಲೇ 50:50 ಅನುಪಾತದಲ್ಲಿ ಪಡೆದಂತಹ ಎಲ್ಲಾ ಅಕ್ರಮ ಸೈಟ್ ಗಳನ್ನು ರದ್ದು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಶಾಸಕ ಶ್ರೀವತ್ಸ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಬಿಜೆಪಿ ಶಾಸಕ ಶ್ರೀವತ್ಸ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದು, ಮೈಸೂರು ನಗರಾಭಿವೃದ್ಧಿ ಪ್ರಧಿಕಾರದಲ್ಲಿ 50:50 ಅನುಪಾತದ ಸೈಟ್ ಹಿಂಪಡೆಯಲು ಕ್ರಮ ಕೈಗೊಳ್ಳಿ ಎಂದು ಸಿಎಂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಲಿಖಿತ ರೂಪದಲ್ಲಿ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಸೈಟ್ ಪಡೆದವರಿಗೆ ಇದೀಗ ಟೆನ್ಶನ್ ಶುರುವಾಗಿದೆ.

Share. Facebook Twitter LinkedIn WhatsApp Email

Related Posts

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: 1.52 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

1 Min Read

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

1 Min Read

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

1 Min Read
Recent News

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: 1.52 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

GOOD NEWS: ಆಧಾರ್ ಬಳಕೆದಾರರಿಗೆ ಭರ್ಜರಿ ಸಿಹಿ ಸುದ್ದಿ: ಒಂದು ವರ್ಷ ಉಚಿತ ಅಪ್‌ಡೇಟ್ ಗಡುವು ವಿಸ್ತರಿಸಿದ UIDAI | Aadhar

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

BREAKING: ವಿನೇಶ್ ಫೋಗಟ್‌ಗೆ ಬಿಗ್ ಶಾಕ್: ಏಷ್ಯನ್ ಗೇಮ್ಸ್ ಕನಸು ಭಗ್ನ! ಮಧ್ಯಂತರ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ನಿರಾಕರಣೆ!

State News
KARNATAKA

ತುಮಕೂರಿನಲ್ಲಿ ಇಂದು ರಾಜ್ಯ ಸರ್ಕಾರದ ‘ಸಮರ್ಪಣೆ ಸಂಕಲ್ಪ’ ಕಾರ್ಯಕ್ರಮ: 1.52 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

By kannadanewsnow57 KARNATAKA 1 Min Read

ತುಮಕೂರು: ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಯ ಅಂಗವಾಗಿ ಹಮ್ಮಿಕೊಂಡಿರುವ ‘ಸಮರ್ಪಣೆ ಸಂಕಲ್ಪ’ ಮತ್ತು ‘ಗ್ಯಾರಂಟಿ ಇಲಾಖಾ ಹಬ್ಬ’ದ ಬೃಹತ್…

BREAKING: ಮಂಡ್ಯದಲ್ಲಿ ಕಾರು-ಬಸ್ ಮುಖಾಮುಖಿ ಡಿಕ್ಕಿ; ಸ್ಥಳದಲ್ಲೇ ಖ್ಯಾತ ವಕೀಲ, ಹೋರಾಟಗಾರ ಕಣಿವೆ ಯೋಗೇಶ್ ಸಾವು

ಗೃಹಲಕ್ಷ್ಮಿ ಯೋಜನೆಯ 30ನೇ ಕಂತು ಬಿಡುಗಡೆ:3 ವರ್ಷದಲ್ಲಿ ಮಹಿಳೆಯರಿಗೆ ತಲಾ 60,000 ರೂ. ಪಾವತಿ | Gruhalakshmi

ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಎಸ್.ಓ.ಪಿ.: ಈಶ್ವರಖಂಡ್ರೆ ಸೂಚನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.