BREAKING : ಸಿಎಂ ಸಿದ್ದರಾಮಯ್ಯರನ್ನು ‘ಅರೆಸ್ಟ್’ ಕೂಡ ಮಾಡಬಹುದು : ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ!

ಬೆಂಗಳೂರು : ಮುಡಾ ಹಗರಣದಲ್ಲಿ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಇದರ ಬೆನ್ನಲ್ಲೇ ಇಂದು ಜನಪ್ರತಿನಿಧಿಗಳ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶ ಹೊರಡಿಸಿದೆ. ಇದರ ಬೆನ್ನೆಲ್ಲೆ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ ದೂರುದಾರ ಪರ ವಕೀಲ ವಸಂತ್ ಕುಮಾರ್ ಈ ಒಂದು ಹಗರಣದಲ್ಲಿ ಸಿದ್ದರಾಮಯ್ಯರನ್ನು ಅರೆಸ್ಟ್ ಕೂಡ ಮಾಡಬಹುದು ಎಂದು ಸ್ಪೋಟಕ ಹೇಳಿಕೆ ನೀಡಿದರು. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಉತ್ತಮ ಆದೇಶ ಕೊಟ್ಟಿದೆ. ನಿನ್ನೆ … Continue reading BREAKING : ಸಿಎಂ ಸಿದ್ದರಾಮಯ್ಯರನ್ನು ‘ಅರೆಸ್ಟ್’ ಕೂಡ ಮಾಡಬಹುದು : ದೂರುದಾರ ಪರ ವಕೀಲ ಸ್ಫೋಟಕ ಹೇಳಿಕೆ!