Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM

ರಾಜತಾಂತ್ರಿಕ ಸೇವೆಗಳನ್ನು ಪುನರಾರಂಭಿಸಲು ಕೆನಡಾ, ಭಾರತ ಒಪ್ಪಿಗೆ, ಹೊಸ ಹೈಕಮಿಷನರ್ ನೇಮಕ

18/06/2025 6:48 AM

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Breaking: ಇನ್ನೇರಡು ತಿಂಗಳಿನಲ್ಲಿKPSC ‘ಮರು ಪರೀಕ್ಷೆ’ಗೆ ಸಿಎಂ ಸಿದ್ದರಾಮಯ್ಯ ಸೂಚನೆ…!
KARNATAKA

Breaking: ಇನ್ನೇರಡು ತಿಂಗಳಿನಲ್ಲಿKPSC ‘ಮರು ಪರೀಕ್ಷೆ’ಗೆ ಸಿಎಂ ಸಿದ್ದರಾಮಯ್ಯ ಸೂಚನೆ…!

By kannadanewsnow0702/09/2024 12:59 PM

*ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಕೆಪಿಎಸ್‌ ಮರು ಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಅಂತ ತಿಳಿದು ಬಂದಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಬೇಕಾಗಿದೆ. ಎರಡು ತಿಂಗಳೊಳಗೆ ಮರು ಪರೀಕ್ಷೆ ಮಾಡುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದು, ಪದೇ ಪದೇ ಯಡವಟ್ಟುಗಳಿಂದಲೇ ಸುದ್ದಿ ಮಾಡುತ್ತಿರುವ ಕೆಪಿಎಸ್‌ಸಿ ಅಧಿಕಾರಿಗಳಿಗೇ ಸಿಎಂ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದು, ನಿಮ್ಮ ಬೇಜಾಬ್ದಾರು ತನದಿಂದಲೇ ಇದೆಲ್ಲ ನಡೆಯಲು ಸಾಧ್ಯವಾಗಿದೆ. ನೀವು ಎಲ್ಲಾ ರೀತಿಯಲ್ಲಿ ಸಿದ್ದತೆಯನ್ನು ಮಾಡಿಕೊಂಡಿದ್ದರೇ ಇವೆಲ್ಲ ಆಗುತ್ತ ಇರಲಿಲ್ಲ ಅಂಥ ಅಧಿಕಾರಿಗಳಿಗೆ ಚಳಿ ಬಿಡಿಸಿದ್ದಾರೆ ಎನ್ನಲಾಗಿದೆ.

ಇದಲ್ಲದೇ ಲೋಪ ಇರುವ ಕಾರಣ ಅಭ್ಯರ್ಥಿಗಳಿಂದ ಮತ್ತೊಮ್ಮ ಶುಲ್ಕ ಸಂಗ್ರಹಿಸುವಂತಿಲ್ಲ. ಕೆಪಿಎಸ್‌ಸಿಯೇ ವೆಚ್ಚ ಭರಿಸಬೇಕು ಅಂಥ ಸಿಎಂ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ.

ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಪ್ರಶ್ನೆಗಳ ಕನ್ನಡ ಭಾಷಾಂತರ ಅನುಚಿತವಾಗಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಯುತವಾಗಿ ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಪರೀಕ್ಷೆಯನ್ನು ಮರು ನಡೆಸುವಂತೆ ನಾನು ಕೆಪಿಎಸ್ಸಿಗೆ ನಿರ್ದೇಶನ ನೀಡಿದ್ದೇನೆ

ಈ ಲೋಪಗಳಿಗೆ ಕಾರಣರಾದವರನ್ನು ತಮ್ಮ ಕರ್ತವ್ಯಗಳಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಎಲ್ಲಾ ಸೂಕ್ತ ಶ್ರದ್ಧೆಯನ್ನು ಅನುಸರಿಸಿ ಅತ್ಯಂತ ಜವಾಬ್ದಾರಿ ಮತ್ತು ಉತ್ತರದಾಯಿತ್ವದಿಂದ ನಡೆಸಲಾಗುವುದು.

ನಮ್ಮ ನೇಮಕಾತಿ ಪ್ರಕ್ರಿಯೆಯ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಅಂಥ ಸಿಎಂ ಸಿದ್ರಾಮಯ್ಯ ತಿಳಿಸಿದ್ದಾರೆ.

In the light of reports of inappropriate kannada translation of questions in the KPSC Gazetted Probationers' examination, I have directed KPSC to reconduct of the examination within 2 months to ensure fairness to all candidates

Those responsible for these lapses have been…

— Siddaramaiah (@siddaramaiah) September 2, 2024

Breaking: CM Siddaramaiah orders KPSC re-exam
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM1 Min Read

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಪರಿಸರ ಜಾಗೃತಿ ಕ್ಲಬ್’ ಕಡ್ಡಾಯ : DCM ಡಿ.ಕೆ.ಶಿವಕುಮಾರ್

18/06/2025 6:36 AM2 Mins Read
Recent News

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM

ರಾಜತಾಂತ್ರಿಕ ಸೇವೆಗಳನ್ನು ಪುನರಾರಂಭಿಸಲು ಕೆನಡಾ, ಭಾರತ ಒಪ್ಪಿಗೆ, ಹೊಸ ಹೈಕಮಿಷನರ್ ನೇಮಕ

18/06/2025 6:48 AM

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM

NEET Cutoff Marks 2025 : ಸರ್ಕಾರಿ ಸೀಟು ಪಡೆಯಲು ಎಷ್ಟು ‘ಅಂಕ’ ಬೇಕು.? ‘ಸಾಮಾನ್ಯ, OBC, SC-ST’ಗಳಿಗೆ ‘ಕಟ್ಆಫ್’ ಎಷ್ಟು.? ತಿಳಿಯಿರಿ

18/06/2025 6:45 AM
State News
KARNATAKA

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

By kannadanewsnow5718/06/2025 6:51 AM KARNATAKA 1 Min Read

ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಸಲು ರಾಜ್ಯ ಸರ್ಕಾರ…

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ `ಪರಿಸರ ಜಾಗೃತಿ ಕ್ಲಬ್’ ಕಡ್ಡಾಯ : DCM ಡಿ.ಕೆ.ಶಿವಕುಮಾರ್

18/06/2025 6:36 AM

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

18/06/2025 6:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.