Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತದ ಪ್ರಕರಣಗಳಿಗೆ ಉಚಿತ `ರೇಬಿಸ್ ವ್ಯಾಕ್ಸಿನ್’ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

11/12/2025 8:37 AM

BIG NEWS : ಬೆಳಗಾವಿಯ ಅಧಿವೇಶನದಲ್ಲಿ `ಒಳಮೀಸಲಾತಿಯ ವಿಧೇಯಕ’ ಮಂಡನೆ : ಸಚಿವ ಕೆ.ಹೆಚ್. ಮುನಿಯಪ್ಪ

11/12/2025 8:35 AM

ಉದ್ಯೋಗವಾರ್ತೆ : ‘SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

11/12/2025 8:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನ್ಯಾ. ನಾಗಮೋಹನ್ ದಾಸ್ ಸಮಿತಿಯಿಂದ `ಒಳಮೀಸಲಾತಿ ಮಧ್ಯಂತರ ವರದಿ’ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ.!
KARNATAKA

BREAKING : ನ್ಯಾ. ನಾಗಮೋಹನ್ ದಾಸ್ ಸಮಿತಿಯಿಂದ `ಒಳಮೀಸಲಾತಿ ಮಧ್ಯಂತರ ವರದಿ’ ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ.!

By kannadanewsnow5727/03/2025 12:52 PM

ಬೆಂಗಳೂರು : ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಇಂದು ಸಿಎಂ ಸಿದ್ದರಾಮಯ್ಯ ಸ್ವೀಕರಿಸಿದ್ದಾರೆ.

ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಸೂಕ್ತ ಶಿಫಾರಸುಗಳೊಂದಿಗೆ ವರದಿ ಸಲ್ಲಿಸಲು ರಾಜ್ಯ ಸರ್ಕಾರದ ನಿವೃತ್ತ ನ್ಯಾಯಮೂರ್ತಿ ಎಚ್‌.ಎಸ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ನವೆಂಬರ್ ತಿಂಗಳಿನಲ್ಲಿಯೇ ರಚಿಸಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಆಯೋಗಕ್ಕೆ ಹೊಣೆ ನಿಗದಿಪಡಿಸಲಾಗಿತ್ತು. ರಾಜ್ಯದಲ್ಲಿ ಲಭ್ಯವಿರುವ ದತ್ತಾಂಶ ಮತ್ತು 2011ರ ಜನಗಣತಿ ಆಧಾರದಲ್ಲಿ ಪರಿಶಿಷ್ಟ ಜಾತಿಗಳಲ್ಲಿ ವೈಜ್ಞಾನಿಕ ಮತ್ತು ತರ್ಕಬದ್ದ ಒಳ ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಆಯೋಗ ವರದಿ ನೀಡಿದೆ.

ದಲಿತ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಸಮಿತಿಯ ಮಧ್ಯಂತರ ವರದಿಯನ್ನು ಸ್ವೀಕರಿಸಿದೆ. pic.twitter.com/5qSbFTlW8x

— Siddaramaiah (@siddaramaiah) March 27, 2025

BREAKING: CM Siddaramaiah receives 'Interim Report on Internal Reservation' from Justice Nagamohan Das Committee!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತದ ಪ್ರಕರಣಗಳಿಗೆ ಉಚಿತ `ರೇಬಿಸ್ ವ್ಯಾಕ್ಸಿನ್’ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

11/12/2025 8:37 AM2 Mins Read

BIG NEWS : ಬೆಳಗಾವಿಯ ಅಧಿವೇಶನದಲ್ಲಿ `ಒಳಮೀಸಲಾತಿಯ ವಿಧೇಯಕ’ ಮಂಡನೆ : ಸಚಿವ ಕೆ.ಹೆಚ್. ಮುನಿಯಪ್ಪ

11/12/2025 8:35 AM2 Mins Read

ಉದ್ಯೋಗವಾರ್ತೆ : ‘SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

11/12/2025 8:26 AM3 Mins Read
Recent News

BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತದ ಪ್ರಕರಣಗಳಿಗೆ ಉಚಿತ `ರೇಬಿಸ್ ವ್ಯಾಕ್ಸಿನ್’ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

11/12/2025 8:37 AM

BIG NEWS : ಬೆಳಗಾವಿಯ ಅಧಿವೇಶನದಲ್ಲಿ `ಒಳಮೀಸಲಾತಿಯ ವಿಧೇಯಕ’ ಮಂಡನೆ : ಸಚಿವ ಕೆ.ಹೆಚ್. ಮುನಿಯಪ್ಪ

11/12/2025 8:35 AM

ಉದ್ಯೋಗವಾರ್ತೆ : ‘SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

11/12/2025 8:26 AM

Parliament winter session: ಸಂಸದರ ಪ್ರಶ್ನೆ ವಾಪಸ್ ಪಡೆದ BJP: ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷಗಳು

11/12/2025 8:17 AM
State News
KARNATAKA

BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತದ ಪ್ರಕರಣಗಳಿಗೆ ಉಚಿತ `ರೇಬಿಸ್ ವ್ಯಾಕ್ಸಿನ್’ : ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ.!

By kannadanewsnow5711/12/2025 8:37 AM KARNATAKA 2 Mins Read

ಬೆಂಗಳೂರು : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಟಿ ರೇಬೀಸ್ ವ್ಯಾಕ್ಸಿನ್ (ARV) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (RIG) ಉಚಿತವಾಗಿ ಒದಗಿಸುವುದಕ್ಕಾಗಿ…

BIG NEWS : ಬೆಳಗಾವಿಯ ಅಧಿವೇಶನದಲ್ಲಿ `ಒಳಮೀಸಲಾತಿಯ ವಿಧೇಯಕ’ ಮಂಡನೆ : ಸಚಿವ ಕೆ.ಹೆಚ್. ಮುನಿಯಪ್ಪ

11/12/2025 8:35 AM

ಉದ್ಯೋಗವಾರ್ತೆ : ‘SSLC’ ಪಾಸಾದ ಮಹಿಳೆಯರಿಗೆ ಗುಡ್ ನ್ಯೂಸ್ : ರಾಜ್ಯದಲ್ಲಿ 946 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

11/12/2025 8:26 AM

BIG NEWS : ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತದ ಪ್ರಕರಣಗಳಿಗೆ ಉಚಿತ `ರೇಬಿಸ್ ವ್ಯಾಕ್ಸಿನ್’ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

11/12/2025 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.