BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!

ಬೆಂಗಳೂರು : ಕರ್ನಾಟಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಿಎಂ ಸಿದ್ದರಾಮಯ್ಯ ಕೂತಿದ್ದ ಚೇರ್ ಮೇಲೆ ಡಿಸಿಎಂ ಡಿಕೆ ಶಿವಕುಮಾರ್ ಕುಳಿತುಕೊಂಡ ಪ್ರಸಂಗ ನಡೆಯಿತು. ವೇದಿಕೆಯಿಂದ ಸಿಎಂ ಸಿದ್ದರಾಮಯ್ಯ ಕೆಲವು ಕಾಲ ಎದ್ದು ಹೊರ ಹೋಗಿದ್ದರು. ಸಿಎಂ ಸಿದ್ದರಾಮಯ್ಯ ಎದ್ದು ಹೋದ ಬಳಿಕ ಆ ಚೇರ್ ಮೇಲೆ ಕುಳಿತು ಡಿಸಿಎಂ ಡಿಕೆ ಶಿವಕುಮಾರ್ ಸಮಾಲೋಚನೆ ನಡೆಸಿದರು. ಮಾರ್ಗರೇಟ್ ಆಳ್ವ ಜೊತೆಗೆ ಶಿವಕುಮಾರ್ … Continue reading BREAKING : ಸಿಎಂ ಸಿದ್ದರಾಮಯ್ಯ ಚೇರ್ ನಲ್ಲಿ ಕುಳಿತ ಡಿಸಿಎಂ ಡಿಕೆ ಶಿವಕುಮಾರ್!