ಮೈಸೂರು: ಇಂದು ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನೇರವೇರುತ್ತಿದೆ. ಈ ನಡುವೆ ಹಲವು ಮಂದಿ ತಮ್ಮ ಮತದಾನವನ್ನು ಮಾಡುತ್ತಿದ್ದಾರೆ.
ಇನ್ನೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುಟ್ಟೂರಾದ ಸಿದ್ದರಾಮಯ್ಯ ಹುಂಡಿಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಇದೇ ವೇಳೆ ಅವರ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ ಅವರು ಸಾಥ್ ನೀಡಿದರು.