ಮೈಸೂರು: ಇಂದು ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನೇರವೇರುತ್ತಿದೆ. ಈ ನಡುವೆ ಹಲವು ಮಂದಿ ತಮ್ಮ ಮತದಾನವನ್ನು ಮಾಡುತ್ತಿದ್ದಾರೆ.

ಇನ್ನೂ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುಟ್ಟೂರಾದ ಸಿದ್ದರಾಮಯ್ಯ ಹುಂಡಿಯಲ್ಲಿ ತಮ್ಮ ಹಕ್ಕನ್ನು ಚಲಾಯಿಸಿದರು. ಇದೇ ವೇಳೆ ಅವರ ಪುತ್ರ ಹಾಗೂ ಮಾಜಿ ಶಾಸಕ ಯತೀಂದ್ರ ಅವರು ಸಾಥ್‌ ನೀಡಿದರು.

Share.
Exit mobile version