Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ರೈತರೇ ಎಚ್ಚರ : ಕಲಬುರ್ಗಿಯಲ್ಲಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು!

22/11/2025 4:51 PM

ಶಿವಮೊಗ್ಗ; ಪತ್ರಕರ್ತರು ಮತ್ತು ಪತ್ರಿಕಾ ವಿತರಕರು ಒಗ್ಗೂಡಿ ಸಾಗಬೇಕು- ಅಧ್ಯಕ್ಷ ರಮೇಶ್.ಎನ್

22/11/2025 4:50 PM

SHOCKING : ಪ್ರತಿ 9 ಭಾರತೀಯರಲ್ಲಿ ಒಬ್ಬರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ ; ‘ICMR’ ಶಾಕಿಂಗ್ ವರದಿ

22/11/2025 4:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಜಾನ್ ಕೂಗಿದ ಹಿನ್ನೆಲೆ 3 ನಿಮಿಷ ಭಾಷಣ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ!
KARNATAKA

BREAKING : ಅಜಾನ್ ಕೂಗಿದ ಹಿನ್ನೆಲೆ 3 ನಿಮಿಷ ಭಾಷಣ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ!

By kannadanewsnow5708/09/2024 7:13 PM

ಬೆಂಗಳೂರು : ಬೆಂಗಳೂರಿನ ಶಿವಾಜಿ ನಗರದ ಚರ್ಚ್ ನಲ್ಲಿ ಸಂತ ಮೇರಿ ಜಯಂತೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುವಾಗ ಅಜಾನ್ ಕೂಗಿದ ಹಿನ್ನೆಲೆಯಲ್ಲಿ 3 ನಿಮಿಷಗಳ ಕಾಲ ಭಾಷಣ ನಿಲ್ಲಿಸಿದ ಘಟನೆ ನಡೆದಿದೆ.

ಶಿವಾಜಿನಗರದ ಚರ್ಚ್ ನಲ್ಲಿ ಸಂತ ಮೇರಿ ಜಯಂತೋತ್ಸವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಜಾನ್ ಕೂಗಿದ ಹಿನ್ನೆಲೆಯಲ್ಲಿ 3 ನಿಮಿಷಗಳ ಕಾಲ ಸಿಎಂ ಸಿದ್ದರಾಮಯ್ಯ ಭಾಷಣ ನಿಲ್ಲಿಸಿದ್ದಾರೆ. ನಂತರ ಮಾತನಾಡುವಂತೆ ಶಾಸಕ ಸನ್ನೆ ಮಾಡಿದ ಬಳಿಕ ಬಾಷಣ ಮುಂದುವರೆಸಿದ್ದಾರೆ.

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು.

ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.

BREAKING : ಅಜಾನ್ ಕೂಗಿದ ಹಿನ್ನೆಲೆ 3 ನಿಮಿಷ ಭಾಷಣ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ! BREAKING: CM Siddaramaiah stops speech for 3 minutes due to azaan chanting
Share. Facebook Twitter LinkedIn WhatsApp Email

Related Posts

SHOCKING : ರೈತರೇ ಎಚ್ಚರ : ಕಲಬುರ್ಗಿಯಲ್ಲಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು!

22/11/2025 4:51 PM1 Min Read

ಶಿವಮೊಗ್ಗ; ಪತ್ರಕರ್ತರು ಮತ್ತು ಪತ್ರಿಕಾ ವಿತರಕರು ಒಗ್ಗೂಡಿ ಸಾಗಬೇಕು- ಅಧ್ಯಕ್ಷ ರಮೇಶ್.ಎನ್

22/11/2025 4:50 PM1 Min Read

ಸಾಗರ ತಾಲ್ಲೂಕು KUWJ ನೂತನ ಅಧ್ಯಕ್ಷ ಮಹೇಶ್ ಹೆಗಡೆಗೆ ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ ಅಭಿನಂದನೆ

22/11/2025 4:44 PM1 Min Read
Recent News

SHOCKING : ರೈತರೇ ಎಚ್ಚರ : ಕಲಬುರ್ಗಿಯಲ್ಲಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು!

22/11/2025 4:51 PM

ಶಿವಮೊಗ್ಗ; ಪತ್ರಕರ್ತರು ಮತ್ತು ಪತ್ರಿಕಾ ವಿತರಕರು ಒಗ್ಗೂಡಿ ಸಾಗಬೇಕು- ಅಧ್ಯಕ್ಷ ರಮೇಶ್.ಎನ್

22/11/2025 4:50 PM

SHOCKING : ಪ್ರತಿ 9 ಭಾರತೀಯರಲ್ಲಿ ಒಬ್ಬರು ಸಾಂಕ್ರಾಮಿಕ ರೋಗಗಳಿಂದ ಬಳಲುತ್ತಿದ್ದಾರೆ ; ‘ICMR’ ಶಾಕಿಂಗ್ ವರದಿ

22/11/2025 4:47 PM

ಸಾಗರ ತಾಲ್ಲೂಕು KUWJ ನೂತನ ಅಧ್ಯಕ್ಷ ಮಹೇಶ್ ಹೆಗಡೆಗೆ ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ ಅಭಿನಂದನೆ

22/11/2025 4:44 PM
State News
KARNATAKA

SHOCKING : ರೈತರೇ ಎಚ್ಚರ : ಕಲಬುರ್ಗಿಯಲ್ಲಿ ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು!

By kannadanewsnow0522/11/2025 4:51 PM KARNATAKA 1 Min Read

ಕಲಬುರಗಿ : ರಾಶಿ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಆಳಂದ ತಾಲೂಕಿನ ಮುದ್ದಡಗಾ ಗ್ರಾಮದ ಹೊರ ವಲಯದಲ್ಲಿ…

ಶಿವಮೊಗ್ಗ; ಪತ್ರಕರ್ತರು ಮತ್ತು ಪತ್ರಿಕಾ ವಿತರಕರು ಒಗ್ಗೂಡಿ ಸಾಗಬೇಕು- ಅಧ್ಯಕ್ಷ ರಮೇಶ್.ಎನ್

22/11/2025 4:50 PM

ಸಾಗರ ತಾಲ್ಲೂಕು KUWJ ನೂತನ ಅಧ್ಯಕ್ಷ ಮಹೇಶ್ ಹೆಗಡೆಗೆ ಪತ್ರಿಕಾ ವಿತರಕರ ಸಂಘದಿಂದ ಸ್ಮಾನಿಸಿ ಅಭಿನಂದನೆ

22/11/2025 4:44 PM

ಸಿದ್ದರಾಮಯ್ಯರನ್ನ ಡಿಸಿಎಂ ಮಾಡಿದ್ದು ಇದೆ ದೇವೇಗೌಡರು, ಈಗ ಅವರು ನಡೆದು ಬಂದ ದಾರಿ ಮರೆತಿದ್ದಾರೆ : ನಿಖಿಲ್ ಕುಮಾರಸ್ವಾಮಿ 

22/11/2025 4:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.