BREAKING : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ : ‘ಬಾಂಬ್ ಬ್ಲಾಸ್ಟ್’ ಪ್ರಕರಣ SIT ತನಿಖೆಗೆ ಸಾಧ್ಯತೆ

ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಇಂದು SIT ತನಿಖೆಗೆ ನೀಡುವ ಸಾಧ್ಯತೆಯಿದ್ದು, ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೆಫೆಯಲ್ಲಿ ‘ಬಾಂಬ್ ಬ್ಲಾಸ್ಟ್’ ಪ್ರಕರಣ : ಬರೋಬ್ಬರಿ 3 ತಿಂಗಳಿನಿಂದ ತಯ್ಯಾರಿ ಮಾಡಿಕೊಂಡಿದ್ದ ಆರೋಪಿ! ಇಂದು ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಉನ್ನತ ಮಟ್ಟದ ಸಭೆ ನಡೆಸಲಿದ್ದು, ಸಭೆ ಬಳಿಕ ಪ್ರಕರಣವನ್ನು ಎಸ್ ಐಟಿಗೆ ನೀಡುವ ಬಗ್ಗೆ ನಿರ್ಧಾರ … Continue reading BREAKING : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ : ‘ಬಾಂಬ್ ಬ್ಲಾಸ್ಟ್’ ಪ್ರಕರಣ SIT ತನಿಖೆಗೆ ಸಾಧ್ಯತೆ