Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ನೋಬೆಲ್ ಪ್ರಶಸ್ತಿ ಅರ್ಹತೆ ಬಗ್ಗೆ ಮತ್ತೆ ಧ್ವನಿ ಎತ್ತಿದ ಡೊನಾಲ್ಡ್ ಟ್ರಂಪ್

10/01/2026 10:00 AM

ALERT : ಬೆಳಗಿನ ಉಪಾಹಾರ ಸೇವನೆ ವಿಳಂಬ ಮಾಡಿದರೆ `ಹೃದಯ ಕಾಯಿಲೆ’ಯ ಅಪಾಯ ಹೆಚ್ಚಳ.!

10/01/2026 9:58 AM

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಸೆನ್ಸಾರ್ ಅಡ್ಡಿ? ‘ಜನ ನಾಯಕನ್’ ತಂಡದಿಂದ ಅಭಿಮಾನಿಗಳಲ್ಲಿ ಕ್ಷಮೆಯಾಚನೆ

10/01/2026 9:56 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಡಿನ ಜನತೆಗೆ `ದಸರಾ ಹಬ್ಬ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ |WATCH VIDEO
KARNATAKA

BREAKING : ನಾಡಿನ ಜನತೆಗೆ `ದಸರಾ ಹಬ್ಬ’ದ ಶುಭಾಶಯ ಕೋರಿದ CM ಸಿದ್ದರಾಮಯ್ಯ |WATCH VIDEO

By kannadanewsnow5722/09/2025 11:11 AM

ಬೆಂಗಳೂರು : ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ದಸರಾ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಈ ಕುರಿತು ಟ್ವೀಟ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ನಾಡಬಂಧುಗಳಿಗೆ ದಸರಾ ಹಬ್ಬದ ಹಾರ್ದಿಕ‌ ಶುಭಾಶಯಗಳು.
ಕನ್ನಡ ಮಣ್ಣಿನ ಪಾರಂಪರಿಕ ಹಾಗೂ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಂಭ್ರಮಿಸುವ ಈ ಹಬ್ಬವು ಸಮಸ್ತರಿಗೂ ಒಳಿತನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. #MysuruDasara pic.twitter.com/9Uqjw30FYU

— Siddaramaiah (@siddaramaiah) September 22, 2025

ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್ ದೀಪಗಳಿಂದ ಅಲಂಕೃತಗೊಂಡ ಬೀದಿಗಳು, ಕಲೆ, ಸಾಹಿತ್ಯ, ಸಂಸ್ಕೃತಿಗಳನ್ನು ನೋಡುಗರಿಗೆ ಉಣಬಡಿಸಲು ಎದುರುನೋಡುತ್ತಿರುವ ವೇದಿಕೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಮೈಸೂರು ಅರಮನೆ ಹೀಗೆ ಇಡೀ ನಗರವೇ ಹೊಸರೂಪ ಪಡೆದು ಕಂಗೊಳಿಸುತ್ತಿದೆ.

ಮೈಸೂರು ದಸರಾದ ಆಕರ್ಷಣೆಯ ಕೇಂದ್ರ ಬಿಂದುವಾದ ಅಂಬಾರಿ ಮೆರವಣಿಗೆಗೆ ಈಗಾಗಲೇ ಭರ್ಜರಿ ತಯಾರಿ ನಡೆದಿದೆ. ತಿಂಗಳ ಹಿಂದೆಯೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಗಜಪಡೆ ನಿತ್ಯದ ತಾಲೀಮ ಮುಗಿಸಿ, ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿ ಹೊತ್ತು ಸಾಗಲು ಸರ್ವಸನ್ನದ್ಧಗೊಂಡಿದೆ. ಕರುನಾಡಿನ ಮನೆಮಕ್ಕಳಾಗಿರುವ ಅಭಿಮನ್ಯು – ಭೀಮನ ಜೋಡಿ ಈ ಬಾರಿಯ ಮೈಸೂರು ದಸರಾದ ಮೆರುಗು ಹೆಚ್ಚಿಸುವುದರಲ್ಲಿ ಅನುಮಾನವೇ ಇಲ್ಲ.

ನಾಡಬಂಧುಗಳಿಗೆ ನವರಾತ್ರಿ ಹಬ್ಬದ ಶುಭಾಶಯ ಕೋರುತ್ತಾ, ದಸರಾದ ಪೂರ್ವತಯಾರಿಗಳ ಕುರಿತ ಈ ಸುಂದರ ವೀಡಿಯೋವನ್ನು ನಿಮ್ಮೆದುರು ಇಡುತ್ತಿದ್ದೇವೆ. ನೋಡಿ, ಅನಿಸಿಕೆ ಹಂಚಿಕೊಳ್ಳಿ.

BREAKING : CM Siddaramaiah wishes 'Nadahabba Dasara Festival' to the people of the country |WATCH VIDEO
Share. Facebook Twitter LinkedIn WhatsApp Email

Related Posts

ALERT : ಬೆಳಗಿನ ಉಪಾಹಾರ ಸೇವನೆ ವಿಳಂಬ ಮಾಡಿದರೆ `ಹೃದಯ ಕಾಯಿಲೆ’ಯ ಅಪಾಯ ಹೆಚ್ಚಳ.!

10/01/2026 9:58 AM2 Mins Read

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM2 Mins Read

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM1 Min Read
Recent News

‘ಭಾರತ-ಪಾಕ್ ಯುದ್ಧ ತಡೆದಿದ್ದು ನಾನೇ’: ನೋಬೆಲ್ ಪ್ರಶಸ್ತಿ ಅರ್ಹತೆ ಬಗ್ಗೆ ಮತ್ತೆ ಧ್ವನಿ ಎತ್ತಿದ ಡೊನಾಲ್ಡ್ ಟ್ರಂಪ್

10/01/2026 10:00 AM

ALERT : ಬೆಳಗಿನ ಉಪಾಹಾರ ಸೇವನೆ ವಿಳಂಬ ಮಾಡಿದರೆ `ಹೃದಯ ಕಾಯಿಲೆ’ಯ ಅಪಾಯ ಹೆಚ್ಚಳ.!

10/01/2026 9:58 AM

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಸೆನ್ಸಾರ್ ಅಡ್ಡಿ? ‘ಜನ ನಾಯಕನ್’ ತಂಡದಿಂದ ಅಭಿಮಾನಿಗಳಲ್ಲಿ ಕ್ಷಮೆಯಾಚನೆ

10/01/2026 9:56 AM

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM
State News
KARNATAKA

ALERT : ಬೆಳಗಿನ ಉಪಾಹಾರ ಸೇವನೆ ವಿಳಂಬ ಮಾಡಿದರೆ `ಹೃದಯ ಕಾಯಿಲೆ’ಯ ಅಪಾಯ ಹೆಚ್ಚಳ.!

By kannadanewsnow5710/01/2026 9:58 AM KARNATAKA 2 Mins Read

ಆರೋಗ್ಯಕ್ಕೆ ಉಪಾಹಾರ ಬಹಳ ಮುಖ್ಯ. ಆದರೆ, ನೀವು ಉಪಾಹಾರ ಸೇವಿಸುವ ಸಮಯವೂ ಅಷ್ಟೇ ಮುಖ್ಯ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.…

2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು 3 ವಾರದ ಈ ದಿನದನಂದು ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ.!

10/01/2026 9:52 AM

BREAKING : ಬೆಳಗಾವಿಯಲ್ಲಿ ಘೋರ ಘಟನೆ :ತವರು ಮನೆಗೆ ಹೋಗುತ್ತಿದ್ದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಂದು ಪತಿಯೂ ಆತ್ಮಹತ್ಯೆ.!

10/01/2026 9:40 AM

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

10/01/2026 8:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.