Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನ್ಯೂಸ್ ಚಾನಲ್’ ತೆರೆಯಲು ಅರ್ಹತೆ, ಮಾನದಂಡಗಳು, ದಾಖಲೆಗಳು ಏನು? ಇಲ್ಲಿದೆ ಮಾಹಿತಿ

20/12/2025 9:44 AM

ಇತಿಹಾಸ ಸೃಷ್ಟಿಸಿದ ವರುಣ್ ಚಕ್ರವರ್ತಿ : ದ್ವಿಪಕ್ಷೀಯ ಸರಣಿಯಲ್ಲಿ 3 ಬಾರಿ 10+ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

20/12/2025 9:39 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.!

20/12/2025 9:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ : ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೆಲ್ಮನವಿ ಅರ್ಜಿ ವಿಚಾರಣೆ
KARNATAKA

BREAKING : ನಾಳೆ ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ : ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಮೆಲ್ಮನವಿ ಅರ್ಜಿ ವಿಚಾರಣೆ

By kannadanewsnow0504/12/2024 5:46 PM

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಮೇಲ್ಮನವಿ ಸಲ್ಲಿಸಿದ್ದರು. ಹೀಗಾಗಿ ನಾಳೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ನಾಳೆ ಮಹತ್ವದ ದಿನವಾಗಿದೆ.

ಈ ಮಧ್ಯೆ ಇಡಿಯಿಂದ ಲೋಕಾಯುಕ್ತ ಪೊಲೀಸ್ ಎಡಿಜಿಪಿಗೆ ಪತ್ರ ಬರೆದಿದ್ದು ಪಿಎಂಎಲ್ಐ ಕಾಯ್ದೆಯ ಸೆಕ್ಷನ್ 66 (2) ಅಡಿ ಮಾಹಿತಿ ಹಂಚಿಕೆಯಾಗಿದೆ. ಇಡಿಗೆ ಮಾಹಿತಿ ಹಂಚಿಕೊಳ್ಳುವ ಕಾನೂನಾತ್ಮಕ ಅಧಿಕಾರವಿದೆ. ತನಿಖೆಯ ವೇಳೆ ಇತರ ಕಾಯ್ದೆಗಳ ಉಲ್ಲಂಘನೆಯಾಗಿದ್ದರೆ ಮಾಹಿತಿ ಹಂಚಿಕೊಳ್ಳುವ ಅಧಿಕಾರವಿದೆ. ಸಂಬಂಧಪಟ್ಟಂತಹ ತನಿಖಾ ಸಂಸ್ಥೆಗಳೊಂದಿಗೆ ಇಡಿ ಮಾಹಿತಿ ಹಂಚಿಕೊಳ್ಳಬಹುದು.

ಸದ್ಯ ಲೋಕಾಯುಕ್ತ ಪೊಲೀಸರು ಮುಡಾ ಹಗರಣದ ತನಿಖೆ ನಡೆಸುತ್ತಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆಯ ಅಡಿ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಮುಡಾ ಪ್ರಕರಣದ ಮಾಹಿತಿ ಇಡಿ ಹಂಚಿಕೊಂಡಿದೆ. ನಾಳೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿಗೆ ಸಂಬಂಧಿಸಿದ ವಿಚಾರಣೆ ಇಲ್ಲ. ಆದರೆ ಇಡಿಯ ಪತ್ರವನ್ನು ಸಿಎಂ ಪರ ವಕೀಲರು ಪ್ರಸ್ತಾಪಿಸಬಹುದು. ಇಡಿ ನಡೆ ರಾಜಕೀಯ ಪ್ರೇರಿತವೆಂದು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಬಹುದು.

ಹಿಂದಿನ ಭೂಮಾಲಿಕ ದೇವರಾಜು ಕೂಡ ಮೇಲ್ಮನವಿ ಸಲ್ಲಿಸಿದ್ದಾರೆ. ದೇವರಾಜು ಪರ ವಕೀಲರು ಇಡಿ ಬರೆದಿರುವ ಪತ್ರವನ್ನು ಪ್ರಸ್ತಾಪಿಸಬಹುದು. ಆದರೆ ನಾಳೆ ವಿಚಾರಣೆ ಮುಖ್ಯವಾಗಿ ಗವರ್ನರ್ ಕ್ರಮವನ್ನೇ ಆಧರಿಸಿರುತ್ತದೆ. ಗವರ್ನರ್ ಅನುಮತಿ ನೀಡಿದ್ದು ಸೂಕ್ತವೇ ಅಥವಾ ಅಲ್ಲವೇ ಎಂಬ ಬಗ್ಗೆ ವಾದ ಮಂಡನೆ ಆಗಲಿದೆ. ತನಿಖೆಗೆ ರಾಜ್ಯಪಾಲರ ಅನುಮತಿಯನ್ನು ಏಕ ಸದಸ್ಯ ಪೀಠ ಎತ್ತಿ ಹಿಡಿದಿದೆ. ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶವನ್ನು ಕೂಡ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ ಮೇಲ್ಮನೆ ಸಲ್ಲಿಸಿದ್ದಾರೆ.

ಹೀಗಾಗಿ ನಾಳಿನ ವಿಚಾರಣೆಯ ಮೇಲೆ ಅಷ್ಟೇನೂ ಪರಿಣಾಮ ಬೀರುವುದಿಲ್ಲ. ಸಿಬಿಐ ತನಿಖೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದಾರೆ. ಆ ಕೇಸಿನ ವಿಚಾರಣೆಯ ವೇಳೆ ಲೋಕಾಯುಕ್ತ ತನಿಖೆಯ ವರದಿಯನ್ನು ಸಲ್ಲಿಸಬೇಕು. ಆಗ ಇಡಿ ಬರೆದಿರುವ ಪತ್ರ ಮಹತ್ವ ಪಡೆಯುವ ಸಾಧ್ಯತೆ ಇದೆ. ಸಿಬಿಐ ತನಿಖೆಗೆ ವಹಿಸಬೇಕೆಂಬ ಪ್ರಶ್ನೆಗೆ ಇಡಿ ಬರೆದಿರುವ ಪತ್ರ ಉತ್ತರವಾಗಬಹುದು. ಹಾಗಾಗಿ ಇಡಿ ಬರೆದಿರುವಂತಹ ಪತ್ರದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

‘ನ್ಯೂಸ್ ಚಾನಲ್’ ತೆರೆಯಲು ಅರ್ಹತೆ, ಮಾನದಂಡಗಳು, ದಾಖಲೆಗಳು ಏನು? ಇಲ್ಲಿದೆ ಮಾಹಿತಿ

20/12/2025 9:44 AM4 Mins Read

SHOCKING : ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.!

20/12/2025 9:26 AM1 Min Read

ಹಿರಿಯ ಪತ್ರಕರ್ತರ ‘ದೊಡ್ಡ ಬೊಮ್ಮಯ್ಯ’ ನಿಧನಕ್ಕೆ ‘KUWJ’ ಸಂತಾಪ

20/12/2025 9:13 AM1 Min Read
Recent News

‘ನ್ಯೂಸ್ ಚಾನಲ್’ ತೆರೆಯಲು ಅರ್ಹತೆ, ಮಾನದಂಡಗಳು, ದಾಖಲೆಗಳು ಏನು? ಇಲ್ಲಿದೆ ಮಾಹಿತಿ

20/12/2025 9:44 AM

ಇತಿಹಾಸ ಸೃಷ್ಟಿಸಿದ ವರುಣ್ ಚಕ್ರವರ್ತಿ : ದ್ವಿಪಕ್ಷೀಯ ಸರಣಿಯಲ್ಲಿ 3 ಬಾರಿ 10+ ವಿಕೆಟ್ ಪಡೆದ ವಿಶ್ವದ ಮೊದಲ ಬೌಲರ್!

20/12/2025 9:39 AM

SHOCKING : ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.!

20/12/2025 9:26 AM

ಡಿಸೆಂಬರ್ 24ರಂದು ಬ್ಲೂಬರ್ಡ್ -6 ಉಡಾವಣೆ ಮಾಡಲಿರುವ ಇಸ್ರೋ | ISRO

20/12/2025 9:22 AM
State News
KARNATAKA

‘ನ್ಯೂಸ್ ಚಾನಲ್’ ತೆರೆಯಲು ಅರ್ಹತೆ, ಮಾನದಂಡಗಳು, ದಾಖಲೆಗಳು ಏನು? ಇಲ್ಲಿದೆ ಮಾಹಿತಿ

By kannadanewsnow5720/12/2025 9:44 AM KARNATAKA 4 Mins Read

ತಮ್ಮದೇ ಆದ ಒಂದು ಟಿವಿ ನ್ಯೂಸ್ ಚಾನೆಲ್ ಆರಂಭಿಸಬೇಕು, ಸಮಾಜಕ್ಕೆ ಧ್ವನಿಯಾಗಬೇಕು ಎಂಬ ಕನಸು ಹಲವರಲ್ಲಿ ಇರುತ್ತದೆ. ಆದರೆ, ಈ…

SHOCKING : ರಾಜ್ಯದಲ್ಲಿ `ಹೃದಯಾಘಾತ’ ಕ್ಕೆ ಮತ್ತೆ ಮೂವರು ಬಲಿ : ಶಿಕ್ಷಕಿ ಸೇರಿ ಮೂವರು ಸಾವು.!

20/12/2025 9:26 AM

ಹಿರಿಯ ಪತ್ರಕರ್ತರ ‘ದೊಡ್ಡ ಬೊಮ್ಮಯ್ಯ’ ನಿಧನಕ್ಕೆ ‘KUWJ’ ಸಂತಾಪ

20/12/2025 9:13 AM

ALERT : ಅಪ್ರಾಪ್ತ ಮಕ್ಕಳಿಗೆ ‘ಬೈಕ್’ ಕೊಡುವ ಪೋಷಕರೇ ಎಚ್ಚರ : 25,000 ದಂಡ ವಿಧಿಸಿದ ಕೋರ್ಟ್.!

20/12/2025 9:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.