Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಇಂದಿನಿಂದ ಏ.15ರವರೆಗೆ ಮದ್ಯ ಮಾರಾಟ ಬಂದ್.!

13/04/2026 2:37 PM

BIG NEWS: ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್: ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

13/04/2026 2:36 PM

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಸರ್ಕಾರದ ಜಮೀನಿನ ಪತ್ರ ಕಳ್ಳತನ : ಪ್ರಕರಣ ದಾಖಲು
KARNATAKA

BREAKING : ಬೆಂಗಳೂರಲ್ಲಿ ಸಿನಿಮಾ ಸ್ಟೈಲ್ ನಲ್ಲಿ ಸರ್ಕಾರದ ಜಮೀನಿನ ಪತ್ರ ಕಳ್ಳತನ : ಪ್ರಕರಣ ದಾಖಲು

By kannadanewsnow0515/10/2024 9:08 PM

ಬೆಂಗಳೂರು : ಸಿನಿಮಾ ಸ್ಟೈಲ್ ನಲ್ಲಿ ವ್ಯಕ್ತಿಯೊಬ್ಬ ಪಿಡಿಒ ಅಧಿಕಾರಿ ಬಳಿ ಇದ್ದಂತಹ ಫೈಲ್ ಅನ್ನು ಕಳ್ಳತನ ಮಾಡಿರುವ  ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲದ ಹನುಮಂತಪುರ ಗೇಟ್ ಬಳಿ ಈ ಒಂದು ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರ ಪಿಡಿಒ ಗೀತಾಮಣಿ ಬಳಿ ಇದ್ದ ಕಡತ ಎಗರಿಸಿದ ಕಿರಾತಕ, ಅಲ್ಲಿಂದ ಪರಾರಿಯಾಗಿದ್ದಾನೇ. ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಗೀತಾಮಣಿ ಅವರು ಹೆದ್ದಾರಿ ಪಕ್ಕ ನಿಂದು ಮೊಬೈಲ್ನಲ್ಲಿ ಮಾತನಾಡುವಾಗ ಈ ಒಂದು ಘಟನೆ ನಡೆದಿದೆ.

ಇನ್ನು ಕಡತ ಕಸಿದುಕೊಂಡು ಪರಾರಿಯಾಗಿರುವ ವ್ಯಕ್ತಿಯನ್ನು ಗುಂಡೇನಹಳ್ಳಿ ಅರುಣ್ ಕುಮಾರ್ ಎಂದು ಹೇಳಲಾಗುತ್ತಿದ್ದು, ಆತನ ವಿರುದ್ಧ ಕಡತ ಕದ್ದಿರುವ ಆರೋಪ ಕೇಳಿ ಬಂದಿದೆ. ಕೋರ್ಟ್ ಅಲ್ಲಿ ಇದ್ದ ಅರುಣ್ ಕುಮಾರ್ ವಿರುದ್ಧ ಭೂಮಿವಾದ ಕೇಸ್ ಇದೆ. ನಾಳೆ ಕೋರ್ಟ್ ನಲ್ಲಿ ಭೂವಿವಾದ ಪ್ರಕರಣ ವಿತರಣೆ ನಡೆಯಲಿದೆ.

ಹಾಗಾಗಿ ಸಂಬಂಧ ಪಟ್ಟಂತಹ ಮೂಲ ಕಡತ ಎಗರಿಸಿದ್ದಾನೆ ಎಂದು ಗೀತಾಮಣಿ ಗಂಭೀರವಾದ ಆರೋಪ ಮಾಡಿದ್ದಾರೆ. ಹಾಗಾಗಿ ಅರುಣ್ ವಿರುದ್ಧ ಸಾರ್ವಜನಿಕ ಆಸ್ತಿ ನಾಶಪಡಿಸಲು ಯತ್ನದ ಅಡಿ ಪ್ರಕರಣ ದಾಖಲಾಗಿದೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

BIG NEWS : ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಇಂದಿನಿಂದ ಏ.15ರವರೆಗೆ ಮದ್ಯ ಮಾರಾಟ ಬಂದ್.!

13/04/2026 2:37 PM1 Min Read

BIG NEWS: ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್: ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

13/04/2026 2:36 PM2 Mins Read

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM2 Mins Read
Recent News

BIG NEWS : ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಇಂದಿನಿಂದ ಏ.15ರವರೆಗೆ ಮದ್ಯ ಮಾರಾಟ ಬಂದ್.!

13/04/2026 2:37 PM

BIG NEWS: ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್: ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

13/04/2026 2:36 PM

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM

SHOCKING : ದೇಶದಲ್ಲಿ ಪೈಶಾಚಿಕ ಕೃತ್ಯ : ಗರ್ಭಿಣಿ ಮೇಲೆ ನಡುರಸ್ತೆಯಲ್ಲೇ ‘ಲೈಂಗಿಕ ದೌರ್ಜನ್ಯ’ ಎಸಗಿದ ಕಾಮುಕನ ವೀಡಿಯೋ ವೈರಲ್ |WATCH VIDEO

13/04/2026 2:27 PM
State News
KARNATAKA

BIG NEWS : ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಪ್ರಯುಕ್ತ ಇಂದಿನಿಂದ ಏ.15ರವರೆಗೆ ಮದ್ಯ ಮಾರಾಟ ಬಂದ್.!

By kannadanewsnow5713/04/2026 2:37 PM KARNATAKA 1 Min Read

ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಪ್ರಯುಕ್ತ ಮುನ್ನೆಚ್ಚರಿಕೆ ಕ್ರಮವಾಗಿ ರಾಯಚೂರು ಜಿಲ್ಲಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಈಶ್ವರ್…

BIG NEWS: ಜಯಮೃತ್ಯುಂಜಯ ಶ್ರೀ ವಿರುದ್ಧದ ಕೇಸ್‌ಗೆ ಬಿಗ್ ಟ್ವಿಸ್ಟ್: ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದ ಸಂತ್ರಸ್ತೆ

13/04/2026 2:36 PM

ರಾಜ್ಯದಲ್ಲೊಂದು ವಿಚಿತ್ರ ಪ್ರೇಮ ಪ್ರಕರಣ: 7 ವರ್ಷದ ಮಗ, ತಾಳಿ ಕಟ್ಟಿದ ಪತಿಯನ್ನು ಬಿಟ್ಟು ಕಾರಿನಲ್ಲೇ ಮದುವೆಯಾದ ಮಹಿಳೆ!

13/04/2026 2:32 PM

BREAKING: ಪಂಚಮಸಾಲಿ ಗುರುಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ | Vachananda Swamiji

13/04/2026 2:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.