Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

28/11/2025 4:49 PM

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ : ಸಿಎಂ ಸಿದ್ದರಾಮಯ್ಯ

28/11/2025 4:47 PM

BREAKING ; ಮೃತ ಹಿಂದೂ ಮಾಲೀಕನ ಭೂಮಿ ಕಬಳಿಸಲು ‘ಅಲ್ ಫಲಾಹ್ ವಿವಿ ಕುಲಪತಿ’ಯಿಂದ ನಕಲಿ ದಾಖಲೆ ಸೃಷ್ಟಿ : ED

28/11/2025 4:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ‘ಸ್ವಾಭಿಮಾನ ಸಮಾವೇಶದ’ ವಿರುದ್ಧ ‘AICC’ ಅಧ್ಯಕ್ಷರಿಗೆ ದೂರು ಸಲ್ಲಿಕೆ
KARNATAKA

BREAKING : ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ‘ಸ್ವಾಭಿಮಾನ ಸಮಾವೇಶದ’ ವಿರುದ್ಧ ‘AICC’ ಅಧ್ಯಕ್ಷರಿಗೆ ದೂರು ಸಲ್ಲಿಕೆ

By kannadanewsnow0529/11/2024 10:15 AM

ಬೆಂಗಳೂರು : ಡಿಸೆಂಬರ್ 5 ರಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದಾರೆ. ಈ ಒಂದು ಸ್ವಾಭಿಮಾನಿ ಸಮಾವೇಶಕ್ಕೆ ಕೆಲ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ಕಾಂಗ್ರೆಸ್ ಹೈಕಮಾಂಡ್ಗೆ ಪತ್ರ ಬರೆದಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಪತ್ರ ಬರೆದು ಪಕ್ಷದ ಚಿಹ್ನೆ ಬಳಸಿ ಪಕ್ಷದ ವೇದಿಕೆಯಲ್ಲಿಯೇ ಸಮಾವೇಶ ನಡೆಸಲು ಮನವಿ ಮಾಡಿದ್ದಾರೆ.

ಹೌದು AICC ನಾಯಕರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಇದೀಗ ದೂರು ನೀಡಿದ್ದಾರೆ. ಪತ್ರದಲ್ಲಿ ಹೆಸರನ್ನು ಮರೆಮಾಚಿಸಿ ನಾಯಕರಿಗೆ ದೂರು ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಪರ ಸ್ವಾಭಿಮಾನಿ ಸಮಾವೇಶ ಮಾಡಲಾಗುತ್ತಿದೆ. ಪಕ್ಷದ ವೇದಿಕೆಯಿಂದ ಹೊರತಾದ ಕಾರ್ಯಕ್ರಮ ಎಂದು ಬಿಂಬಿಸಲಾಗುತ್ತಿದೆ. ಇಲ್ಲಿ ಆಯೋಜಕರೆಲ್ಲ ಪಕ್ಷದ ಸಚಿವರು, ಪಕ್ಷದ ಶಾಸಕರು, ಮುಖಂಡರೆ ಇದ್ದಾರೆ.

ಆದರೂ ಯಾಕೆ ಕಾಂಗ್ರೆಸ್ ಪಕ್ಷದ ಚಿನ್ಹೆಯ ಮೇಲೆ ಸಮಾವೇಶ ಮಾಡುತ್ತಿಲ್ಲ. ವೈಯಕ್ತಿಕ ಬಲಪ್ರದರ್ಶನಕ್ಕೆ ಪಕ್ಷದ ನಾಯಕರನ್ನು ಬಳಸಿಕೊಳ್ಳಲಾಗುತ್ತಿದ್ದು,ಅಧಿಕಾರ ಕೊಟ್ಟ ಪಕ್ಷ ದೂರ ಬಿಟ್ಟು ಸಮಾವೇಶ ಮಾಡುವ ಉದ್ದೇಶವೇನು? ಸ್ವಾಭಿಮಾನ ಸಮಾವೇಶವನ್ನು ಪಕ್ಷದ ವೇದಿಕೆಯಲ್ಲಿಯೇ ಮಾಡಲಿ ಪಕ್ಷದ ವೇದಿಕೆಯನ್ನು ಬಿಟ್ಟು ಸಮಾವೇಶ ಮಾಡುವ ಉದ್ದೇಶ ಒಳ್ಳೆಯದಲ್ಲ ಎಂದು ಉಲ್ಲೆಖಿಸಲಾಗಿದೆ.

ಕಾಂಗ್ರೆಸ್ ಚಿಹ್ನೆ ಬಳಸಿಕೊಂಡೆ ಹಾಸನ ಸಮಾವೇಶ ಆಯೋಜನೆ ಮಾಡಿ. ಸಿದ್ದರಾಮಯ್ಯ ಮತ್ತು ಉಳಿದ ಸಚಿವರಿಗೆ ತಿಳಿ ಹೇಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಐಸಿಸಿ ನಾಯಕರಿಗೆ ದೂರಿನ ಪತ್ರ ರವಾನಿಸಲಾಗಿದೆ. ಈ ವೇಳೆ ಸಚಿವರಾದ ಕೆ ಎನ್ ರಾಜಣ್ಣ, ಮಹಾದೇವಪ್ಪ,MLC ಯತೀಂದ್ರ ಕೂಡ ಸ್ಥಳ ಪರಿಶೀಲನೆ ದಾಖಲೆಗಳನ್ನು ಲಗತ್ತಿಸಲಾಗಿದೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

28/11/2025 4:49 PM1 Min Read

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ : ಸಿಎಂ ಸಿದ್ದರಾಮಯ್ಯ

28/11/2025 4:47 PM1 Min Read

SHOCKING : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆಗೈದ ಪತ್ನಿ : ಮಹಿಳೆ, ಪ್ರಿಯಕರ ಅರೆಸ್ಟ್!

28/11/2025 4:02 PM1 Min Read
Recent News

BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

28/11/2025 4:49 PM

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ : ಸಿಎಂ ಸಿದ್ದರಾಮಯ್ಯ

28/11/2025 4:47 PM

BREAKING ; ಮೃತ ಹಿಂದೂ ಮಾಲೀಕನ ಭೂಮಿ ಕಬಳಿಸಲು ‘ಅಲ್ ಫಲಾಹ್ ವಿವಿ ಕುಲಪತಿ’ಯಿಂದ ನಕಲಿ ದಾಖಲೆ ಸೃಷ್ಟಿ : ED

28/11/2025 4:29 PM

BREAKING : ಮುನ್ನುಗ್ಗುತ್ತಿದೆ ಭಾರತ ; ಶೇ.8.2ರಷ್ಟು ‘GDP’ ಬೆಳವಣಿಗೆ |India’s GDP growth

28/11/2025 4:21 PM
State News
KARNATAKA

BREAKING : ರಾಜ್ಯದಲ್ಲಿ ಶೀಘ್ರವೆ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ

By kannadanewsnow0528/11/2025 4:49 PM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ದೈಹಿಕ ಶಿಕ್ಷಕರ ಕೊರತೆ ಇದ್ದು, ಸದ್ಯದಲ್ಲೇ ನೇಮಕಾತಿ ಮಾಡಲಾಗುತ್ತದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯುತ್ತಿದೆ. ಆದರೆ…

ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಎರಡನೇ ತಾಯಿಯಂತೆ : ಸಿಎಂ ಸಿದ್ದರಾಮಯ್ಯ

28/11/2025 4:47 PM

SHOCKING : ಬೆಂಗಳೂರಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಯ ಹತ್ಯೆಗೈದ ಪತ್ನಿ : ಮಹಿಳೆ, ಪ್ರಿಯಕರ ಅರೆಸ್ಟ್!

28/11/2025 4:02 PM

‘ಈಶ್ವರನಿಗಿಂತ ದೊಡ್ಡ ದೇವರಿಲ್ಲ ನಂಬಿಕೆಗಿಂತ ದೊಡ್ಡ ಗುಣವಿಲ್ಲ’ : ಮತ್ತೆ ಸಿಎಂಗೆ ಪರೋಕ್ಷವಾಗಿ ಕುಟುಕಿದ ಡಿಸಿಎಂ ಡಿಕೆಶಿ

28/11/2025 3:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.