ಬೆಂಗಳೂರು : ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್​ ನಡುವಿನ ಕಿರಿಕ್​ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇಬ್ಬರೂ ಕೂಡ ನೇರವಾಗಿ ಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ‘ಕಾಟೇರ’ ಹಾಗೂ ‘ರಾಬರ್ಟ್​’ ಸಿನಿಮಾಗಳ ಕಥೆ-ಟೈಟಲ್​ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಕರ್ನಾಟಕ ಪ್ರಜಾಪರ ವೇದಿಕೆ ಫಿಲಂ ಚೇಂಬರ್ ಗೆ ದೂರು ನೀಡಿದ್ದಾರೆ.

ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್‌ : ಕೊಬ್ಬರಿ ಖರೀದಿಗೆ ನೋಂದಣಿ ಪ್ರಕ್ರಿಯೆ ಶುರು!

ಗುಮ್ಮೊಸ್ಕೊತಿಯ ಎಂದು ನಟ ಹೇಳಿಕೆ ನೀಡಿದರು. ದರ್ಶನ್ ಬೆದರಿಕೆ ಹಾಕಿದ್ದಾರೆ ಆದ್ದರಿಂದ ಕ್ಷಮೆ ಯಾಚಿಸುವಂತೆ ಪ್ರಜಾಪರ ವೇದಿಕೆ ಆಗ್ರಹಿಸಿದೆ.ನಿನ್ನೆ ನಿರ್ಮಾಪಕ ಉಮಾಪತಿ ವಿರುದ್ಧ ದರ್ಶನ್ ಗುಡುಗಿದ್ದರು ಇದೀಗ ನಟ ದರ್ಶನ ವೃದ್ಧ ಫಿಲಂ ಛೇಂಬರಗೆ ಕರ್ನಾಟಕ ಪ್ರಜಾಪುರ ವೇದಿಕೆಯಿಂದ ದೂರು ಸಲ್ಲಿಕೆಯಾಗಿದೆ.ನಿರ್ಮಾಪಕ ಉಮಾಪತಿ ಮತ್ತು ನಟ ದರ್ಶನ್​ ನಡುವಿನ ಕಿರಿಕ್​ ಈಗ ದೊಡ್ಡ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇಬ್ಬರೂ ಕೂಡ ನೇರವಾಗಿಆರೋಪ-ಪ್ರತ್ಯಾರೋಪ ಮಾಡಿಕೊಂಡಿದ್ದಾರೆ. ‘ಕಾಟೇರ’ ಹಾಗೂ ‘ರಾಬರ್ಟ್​’ ಸಿನಿಮಾಗಳ ಕಥೆ-ಟೈಟಲ್​ ವಿಚಾರಕ್ಕೆ ಸಂಬಂಧಿಸಿದಂತೆ ಒಂದಷ್ಟು ಗೊಂದಲಗಳು ಮೂಡಿವೆ.

ಜಾಗತಿಕ ಪಾಸ್‌ಪೋರ್ಟ್ ಶ್ರೇಯಾಂಕದಲ್ಲಿ ಫ್ರಾನ್ಸ್, ಜರ್ಮನಿ, ಇಟಲಿಗೆ ಅಗ್ರ ಸ್ಥಾನ: ಭಾರತಕ್ಕೆ 80ನೇ ರ್ಯಾಂಕ್ | Global Passport Ranking

ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿರುವ ಹಿನೆಲೆಯಲ್ಲಿ ಇತ್ತೀಚಿಗೆ ಮಂಡ್ಯದಲ್ಲಿ ನಟ ದರ್ಶನ್ ಗೆ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಒಂದು ಕಾರ್ಯಕ್ರಮದಲ್ಲಿ ನಟ ದರ್ಶನ್ ನಿರ್ಮಾಪಕ ಉಮಾಪತಿ ವಿರುದ್ಧ ‘ತಗಡು’ ಎಂಬ ಪದ ಬಳಸಿದ್ದರು.ಇದಕ್ಕೆ ಪ್ರತಿಕ್ರಿಸಿದ ನಿರ್ಮಾಪಕ ಉಮಾಪತಿ ಗೌಡ ಯಾರು ಯಾರಿಗೆ ಗುಮ್ಮುತ್ತಾರೆ? ಇವರೆಲ್ಲ ಕಾನೂನಿಗಿಂತ ದೊಡ್ಡವರಾ? ವೇದಿಕೆ ಸಿಕ್ಕಿದೆ ಅಂತ ಹೇಗೆ ಬೇಕೋ ಹಾಗೆ ಮಾತನಾಡಬಾರದು.ಸಿನಿಮಾ ಆಗುವವರೆಗೆ ನಿರ್ಮಾಪಕರು. ಸಿನಿಮಾ ಆದಮೇಲೆ ತಡಗು. ಇದೇ ತಗಡು ತಾನೇ ರಾಬರ್ಟ್​ ಸಿನಿಮಾ ಮಾಡಿದ್ದು? ಅವರು ಸಿನಿಮಾದ ಮುಖ. ಆದರೆ ಬಂಡವಾಳ ಹೂಡಿದ್ದು ನಾನು. ಮನಸಾಕ್ಷಿಗೆ ಯಾರೂ ಸುಳ್ಳು ಹೇಳೋಕೆ ಆಗಲ್ಲ ಎಂದು ಉಮಾಪತಿ ಶ್ರೀನಿವಾಸ್​ ಗೌಡ ಹೇಳಿದ್ದಾರೆ.

ರಾಮನಗರದಲ್ಲಿ ಗಲಾಟೆ ಮಾಡಿಸುತ್ತಿರುವುದೇ ಹೆಚ್​ಡಿ ಕುಮಾರಸ್ವಾಮಿ:ಡಿಸಿಎಂ ಡಿಕೆ ವಾಗ್ದಾಳಿ

Share.
Exit mobile version