Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಪ್ರೀತಿ’ ಮಾಡುವುದು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

20/08/2025 7:20 AM

ತುರ್ತು ಪರಿಸ್ಥಿತಿಯಲ್ಲಿ 1.07 ಕೋಟಿಗೂ ಹೆಚ್ಚು ಸಂತಾನಶಕ್ತಿ ಹರಣ ಚಿಕಿತ್ಸೆ, 67.4 ಲಕ್ಷ ಗುರಿ ಮೀರಿದೆ: ಕೇಂದ್ರ ಸರ್ಕಾರ

20/08/2025 7:16 AM

ಅನರ್ಹ ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್ : 1.70 ಕೋಟಿ ಜನರ `BPL’ ಕಾರ್ಡ್ ರದ್ದು.!

20/08/2025 7:12 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು
INDIA

BREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು

By kannadanewsnow0520/02/2024 12:10 PM

ಉತ್ತರರದೇಶ : ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ. 2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಭಾರತೀಯ ಜನತಾ ಪಕ್ಷದ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

‘ಕನ್ನಡಿಗರ ಹಣ ರಾಹುಲ್ ಗಾಂಧಿ ಜೇಬಿಗೆ’ : ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ

ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದರು, ಗಾಂಧಿಯವರು ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು 2005 ರ ನಕಲಿ ಎನ್‌ಕೌಂಟರ್ ಪ್ರಕರಣದಿಂದ 2014 ರಲ್ಲಿ ಷಾ ಅವರನ್ನು ಬಿಡುಗಡೆ ಮಾಡಿತ್ತು.

BREAKING : ಕಲಬುರ್ಗಿಯಲ್ಲಿ ಲಾರಿ-ಬೈಕ್ ಮಧ್ಯ ಭೀಕರ ಅಪಘಾತ : ನಿವೃತ್ತ ಯೋಧ ಸಾವು

ಇದು 2018 ರ ಪ್ರಕರಣವಾಗಿದ್ದು, ಇದರಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆಯುವ ವೀಡಿಯೊ ಕ್ಲಿಪ್ ವೈರಲ್ ಆಗಿತ್ತು. ರಾಹುಲ್ ಗಾಂಧಿ ಅವರು ಸುಲ್ತಾನ್‌ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸುಲ್ತಾನ್‌ಪುರ ಎಂಪಿ ಎಂಎಲ್‌ಎ ನ್ಯಾಯಾಲಯ ಅವರಿಗೆ ಜಾಮೀನು ನೀಡಿತು ಮತ್ತು ಅವರು ಅಲ್ಲಿಂದ ನಿರ್ಗಮಿಸಿದರು. ರಾಹುಲ್ ಗಾಂಧಿ ಪ್ರಸ್ತುತ ಅಮೇಥಿಯಲ್ಲಿದ್ದಾರೆ.

ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಹೆಚ್ಚುವರಿ ಕೇಂದ್ರ ತೆರೆಯಲು ಕ್ರಮ

ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿರುವ ಕಾರಣ ಜನವರಿ 18 ರಂದು ನ್ಯಾಯಾಲಯದ ಹಿಂದಿನ ವಿಚಾರಣೆಗೆ ಗಾಂಧಿ ಗೈರಾಗಿದ್ದರು, ಬಿಜೆಪಿಯಿಂದ ಟೀಕೆಗೆ ಗುರಿಯಾಗಿತ್ತು. ಅವರ ವಕೀಲರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿ ಸಲ್ಲಿಸಿದ ನಂತರ ಜಾಮೀನು ಸಿಕ್ಕಿದೆ.

Share. Facebook Twitter LinkedIn WhatsApp Email

Related Posts

BIG NEWS : `ಪ್ರೀತಿ’ ಮಾಡುವುದು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

20/08/2025 7:20 AM2 Mins Read

ತುರ್ತು ಪರಿಸ್ಥಿತಿಯಲ್ಲಿ 1.07 ಕೋಟಿಗೂ ಹೆಚ್ಚು ಸಂತಾನಶಕ್ತಿ ಹರಣ ಚಿಕಿತ್ಸೆ, 67.4 ಲಕ್ಷ ಗುರಿ ಮೀರಿದೆ: ಕೇಂದ್ರ ಸರ್ಕಾರ

20/08/2025 7:16 AM1 Min Read

ಅನರ್ಹ ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್ : 1.70 ಕೋಟಿ ಜನರ `BPL’ ಕಾರ್ಡ್ ರದ್ದು.!

20/08/2025 7:12 AM2 Mins Read
Recent News

BIG NEWS : `ಪ್ರೀತಿ’ ಮಾಡುವುದು ಅಪರಾಧವೆಂದು ಪರಿಗಣಿಸಲಾಗುವುದಿಲ್ಲ : ಸುಪ್ರೀಂ ಕೋರ್ಟ್ ಮಹತ್ವದ ಆದೇಶ

20/08/2025 7:20 AM

ತುರ್ತು ಪರಿಸ್ಥಿತಿಯಲ್ಲಿ 1.07 ಕೋಟಿಗೂ ಹೆಚ್ಚು ಸಂತಾನಶಕ್ತಿ ಹರಣ ಚಿಕಿತ್ಸೆ, 67.4 ಲಕ್ಷ ಗುರಿ ಮೀರಿದೆ: ಕೇಂದ್ರ ಸರ್ಕಾರ

20/08/2025 7:16 AM

ಅನರ್ಹ ಪಡಿತರ ಚೀಟಿದಾರರಿಗೆ ಮತ್ತೊಂದು ಶಾಕ್ : 1.70 ಕೋಟಿ ಜನರ `BPL’ ಕಾರ್ಡ್ ರದ್ದು.!

20/08/2025 7:12 AM

ಮುಂಬೈನಲ್ಲಿ ಭಾರೀ ಮಳೆಯಿಂದ ಅವಾಂತರ : ಕೆಟ್ಟು ನಿಂತ ಮೋನೋ ರೈಲು | WATCH VIDEO

20/08/2025 7:05 AM
State News
vidhana soudha KARNATAKA

BIG NEWS : ವಿಧಾನ ಸಭೆಯಲ್ಲಿ `ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ’ ಅಂಗೀಕಾರ.!

By kannadanewsnow5720/08/2025 6:53 AM KARNATAKA 1 Min Read

ಬೆಂಗಳೂರು : ವಿಧಾನಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ಸಾಲಿನ ಕರ್ನಾಟಕ ಸಹಕಾರ ಸಂಘಗಳ(ತಿದ್ದುಪಡಿ) ವಿಧೇಯಕ…

SHOCKING : ಚಾಮರಾಜನಗರದಲ್ಲಿ ಕಿವಿ ಚುಚ್ಚಲು `ಅನಸ್ತೇಷಿಯಾ’ ನೀಡಿದ ವೈದ್ಯ : 5 ತಿಂಗಳ ಮಗು ಬಲಿ.!

20/08/2025 6:51 AM

ಗೋಮಾಳದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಷರತ್ತಿನಡಿ ‘ಬಗರ್ ಹುಕುಂ’ ಮಂಜೂರು.!

20/08/2025 6:36 AM

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.