Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

06/10/2025 11:50 AM

BREAKING : ರಾಜ್ಯದಲ್ಲಿ `ಪೊಲೀಸ್ ಹುದ್ದೆಗಳ ನೇಮಕಾತಿ’ಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

06/10/2025 11:42 AM

BREAKING: ಲೇಹ್ ಹಿಂಸಾಚಾರ: ಸೋನಮ್ ವಾಂಗ್ಚುಕ್ ಬಂಧನ:,ಕೇಂದ್ರ ಸರ್ಕಾರ, ಲಡಾಖ್ UTಗೆ ಸುಪ್ರೀಂಕೋರ್ಟ್ ನೋಟಿಸ್

06/10/2025 11:27 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ‘ಅಶ್ಲೀಲ’ ಪದ ಬಳಕೆ ಆರೋಪ : ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ಸದಸ್ಯರು
KARNATAKA

BREAKING : ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ‘ಅಶ್ಲೀಲ’ ಪದ ಬಳಕೆ ಆರೋಪ : ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ಸದಸ್ಯರು

By kannadanewsnow0519/12/2024 2:27 PM

ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್​ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಸದಸ್ಯ ಸಿ.ಟಿ. ರವಿ ಅವರ ಅಶ್ಲೀಲ ಪದ ಬಳಕೆ ಕೈ ಸದಸ್ಯರ ಸಿಟ್ಟಿಗೆ ಕಾರಣವಾಯಿತು.

ಸಿಟಿ ರವಿ ಅವರು ಅಶ್ಲೀಲ ಪದ ಬಳಗಸಿದ್ದಾರೆ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ಸರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದು, ಸಿಟಿ ರವಿ ಅಮಾನತಿಗೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ.ಸಭಾಪತಿ ಹೊರಟ್ಟಿ ಚೇಂಬರ್ ನಲ್ಲಿ ಮಾತುಕತೆ ನಡೆಸಿದ್ದಾರೆ.ಶೂನ್ಯ ಅವಧಿಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕೈ ಸದಸ್ಯರು ಆಗ್ರಹಿಸಿದರು.

ಸಿಟಿ ರವಿ ಹೇಳಿದ್ದೇನು?

ಕೇಂದ್ರ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಹೇಳಿಕೆ ನೀಡಿದ್ದರು ಈ ಒಂದು ಹೇಳಿಕೆಗೆ ಸದನದಲ್ಲಿ ಕಾಂಗ್ರೆಸ್ ನಾಯಕರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ದಲ್ಲಿ ಬಿಜೆಪಿ ಕೂಡ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು ಅಲ್ಲದೆ, ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.

ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ಕೌಂಟರ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಆಕ್ಷೇಪಾರ್ಹ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು. ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

Share. Facebook Twitter LinkedIn WhatsApp Email

Related Posts

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

06/10/2025 11:50 AM1 Min Read

BREAKING : ರಾಜ್ಯದಲ್ಲಿ `ಪೊಲೀಸ್ ಹುದ್ದೆಗಳ ನೇಮಕಾತಿ’ಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

06/10/2025 11:42 AM1 Min Read

ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಈ ತಪ್ಪು ಮಾಡಿದ್ರೆ ‘ರೇಷನ್ ಕಾರ್ಡ್’ ರದ್ದು, ಸರ್ಕಾರಿ ಸೌಲಭ್ಯಗಳೂ ಬಂದ್.!

06/10/2025 11:01 AM1 Min Read
Recent News

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

06/10/2025 11:50 AM

BREAKING : ರಾಜ್ಯದಲ್ಲಿ `ಪೊಲೀಸ್ ಹುದ್ದೆಗಳ ನೇಮಕಾತಿ’ಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

06/10/2025 11:42 AM

BREAKING: ಲೇಹ್ ಹಿಂಸಾಚಾರ: ಸೋನಮ್ ವಾಂಗ್ಚುಕ್ ಬಂಧನ:,ಕೇಂದ್ರ ಸರ್ಕಾರ, ಲಡಾಖ್ UTಗೆ ಸುಪ್ರೀಂಕೋರ್ಟ್ ನೋಟಿಸ್

06/10/2025 11:27 AM

SHOCKING : ಪ್ರಿಯಕರನ ಜೊತೆಗೆ ಸೇರಿ 5 ವರ್ಷದ ಬಾಲಕಿಯನ್ನು ಕ್ರೂರವಾಗಿ ಥಳಿಸಿದ ಮಲತಾಯಿ.!

06/10/2025 11:16 AM
State News
KARNATAKA

ಪರಪ್ಪನ ಅಗ್ರಹಾರ ಜೈಲಲ್ಲಿ `ಬರ್ತ್ ಡೇ’ ಆಚರಣೆ : ರೌಡಿಶೀಟರ್ ಗುಬ್ಬಚ್ಚಿ ಸೀನಾ ಸೇರಿ 11 ಜನರ ವಿರುದ್ಧ ‘FIR’ ದಾಖಲು.!

By kannadanewsnow5706/10/2025 11:50 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಭರ್ಜರಿ ಬರ್ತಡೇ ಪಾರ್ಟಿ ಘಟನೆಗೆ ಸಂಬಂಧಿಸಿದಂತೆ, ಇದೀಗ ರೌಡಿಶೀಟರ್ ಗುಬ್ಬಚ್ಚಿ…

BREAKING : ರಾಜ್ಯದಲ್ಲಿ `ಪೊಲೀಸ್ ಹುದ್ದೆಗಳ ನೇಮಕಾತಿ’ಗೆ ವಯೋಮಿತಿ ಸಡಿಲಿಕೆ : ಗೃಹ ಸಚಿವ ಜಿ. ಪರಮೇಶ್ವರ್ ಘೋಷಣೆ

06/10/2025 11:42 AM

ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಈ ತಪ್ಪು ಮಾಡಿದ್ರೆ ‘ರೇಷನ್ ಕಾರ್ಡ್’ ರದ್ದು, ಸರ್ಕಾರಿ ಸೌಲಭ್ಯಗಳೂ ಬಂದ್.!

06/10/2025 11:01 AM

ಗಮನಿಸಿ : ಈ ವಿಟಮಿನ್ ಕೊರತೆಯು ನಿದ್ರಾಹೀನತೆಗೆ ಕಾರಣವಾಗಬಹುದು : ಯಾವ ಆಹಾರಗಳು ಬೇಗನೆ ನಿದ್ರಿಸಲು ಸಹಾಯ ಮಾಡುತ್ತವೆ ತಿಳಿಯಿರಿ.!

06/10/2025 10:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.