Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

10/03/2026 7:41 AM

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM

ಖಮೇನಿ ಅಂತ್ಯದ ಬೆನ್ನಲ್ಲೇ ಆತಂಕ: ವಿಶ್ವದಾದ್ಯಂತ ‘ಸ್ಲೀಪರ್ ಸೆಲ್’ ಸಕ್ರಿಯಗೊಳಿಸಲು ಇರಾನ್ ರಹಸ್ಯ ಸಂಕೇತ!

10/03/2026 7:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಿಟಿ ರವಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಸದಸ್ಯರು : ಪರಿಷತ್ ಕಲಾಪ ಆನಿರ್ದಿಷ್ಟಾವಧಿ ಮುಂದೂಡಿಕೆ
KARNATAKA

BREAKING : ಸಿಟಿ ರವಿ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಸದಸ್ಯರು : ಪರಿಷತ್ ಕಲಾಪ ಆನಿರ್ದಿಷ್ಟಾವಧಿ ಮುಂದೂಡಿಕೆ

By kannadanewsnow0519/12/2024 5:45 PM

ಬೆಳಗಾವಿ : ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲವಾಗಿ ಮಾತನಾಡಿದ ಎಂಎಲ್ಸಿ ಸಿಟಿ ರವಿ ವಿರುದ್ಧ ಇದೀಗ ಸದನದ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಈ ವೇಳೆ ಸಭಾಪತಿ ಬಸವರಾಜ್ ಹೊರಟ್ಟಿ ಅವರು ಕಲಾಪವನ್ನು ಅನಿರ್ದಿಷ್ಟಾವಧಿ ವರೆಗೆ ಮುಂದೂಡಿದರು.

ಸಭಾಪತಿ ಬಸವರಾಜ್ ಹೊರಟ್ಟಿ ತೆರಳಿದ ಬಳಿಕವು ಕಲಾಪದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಪರಸ್ಪರ ವಾಗ್ವಾದ ನಡೆಯಿತು. ಈ ವೇಳೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ನಿನಗೆ ತಾಯಿ ಇಲ್ಲವೇನೋ, ನಿನಗೆ ಮಗಳು ಇಲ್ವೇನೋ, ನಿನಗೆ ಹೆಂಡತಿ ಇಲ್ಲವೇನೋ ಎಂದು ಏಕವಚನದಲ್ಲಿ ಸಿಟಿ ರವಿ ವಿರುದ್ಧ ಆಕ್ರೋಶ ಹೊರ ಹಾಕಿದರು.

ಸಿಟಿ ರವಿ ನನಗೆ ತಾಯಿ ಇಲ್ವಾ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ ಕಾರಿದ್ದಾರೆ ಈ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಸುತ್ತಲೂ ಮಾರ್ಷಲ್ ಗಳು ಸುತ್ತುವರೆದಿದ್ದಾರೆ. ಈ ಕುರಿತು ವಿಧಾನ ಪರಿಷತ್ ನಲ್ಲಿ ಬಸವರಾಜ ಹೊರಟ್ಟಿ ಪ್ರಸ್ತಾಪಿಸಿದ್ದು, ಸಿಟಿ ರವಿಗೆ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆಡಿಯೋ ಮತ್ತು ವಿಡಿಯೋ ಕುರಿತು ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

Share. Facebook Twitter LinkedIn WhatsApp Email

Related Posts

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

10/03/2026 7:41 AM1 Min Read

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM1 Min Read

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM2 Mins Read
Recent News

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

10/03/2026 7:41 AM

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM

ಖಮೇನಿ ಅಂತ್ಯದ ಬೆನ್ನಲ್ಲೇ ಆತಂಕ: ವಿಶ್ವದಾದ್ಯಂತ ‘ಸ್ಲೀಪರ್ ಸೆಲ್’ ಸಕ್ರಿಯಗೊಳಿಸಲು ಇರಾನ್ ರಹಸ್ಯ ಸಂಕೇತ!

10/03/2026 7:36 AM

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM
State News
KARNATAKA

ಅಕ್ರಮ-ಸಕ್ರಮ : ರಾಜ್ಯದ ರೈತರೇ 3 ತಿಂಗಳೊಳಗೆ ಅಕ್ರಮ ಪಂಪ್ ಸೆಟ್ ಸಕ್ರಮ ಮಾಡದಿದ್ದರೆ ಪವರ್ ಕಟ್ !

By kannadanewsnow5710/03/2026 7:41 AM KARNATAKA 1 Min Read

ಬೆಂಗಳೂರು: ರಾಜ್ಯದ ಅನ್ನದಾತರಿಗೆ ಇಂಧನ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ತಿಂಗಳ ಒಳಗಾಗಿ ತಮ್ಮ ಅಕ್ರಮ ಪಂಪ್ಸೆಟ್ಗಳನ್ನು…

BIG NEWS : ಪ್ರಯಾಣಿಕರಿಗೆ ಬಿಗ್ ಶಾಕ್ : ಮುಂದಿನ ವಾರದಿಂದ `ಆಟೋ’ ಮೀಟರ್ ದರ ಏರಿಕೆ !

10/03/2026 7:37 AM

ಕಲ್ಲಂಗಡಿ ಹಣ್ಣು ಖರೀದಿಸುವಾಗ ಎಚ್ಚರ : ಈ ಗುರುತು ಗಮನಿಸದಿದ್ದರೆ ನಿಮ್ಮ ಆರೋಗ್ಯಕ್ಕೆ ಕುತ್ತು !

10/03/2026 7:32 AM

ಶ್ರೀಶೈಲಂಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್ : ಇಂದಿನಿಂದ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಿಂದ ವಿಶೇಷ ಬಸ್ ಸೌಲಭ್ಯ

10/03/2026 7:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.