Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘AC ಟ್ರಾವೆಲ್ ಗೆ ನಾರ್ಮಲ್ ಟಿಕೆಟ್ ಸಾಕಾಗುತ್ತದೆಯೇ?’ ವ್ಲಾಗರ್ ಗಳ ವಿರುದ್ಧ ಕಾನೂನು ಕ್ರಮಕ್ಕೆ ರೈಲ್ವೆ ಸಿದ್ದತೆ

09/12/2025 10:07 AM

BREAKING : ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಕೇಸ್ : ಮತ್ತೆ ಮೂವರು ಅರೆಸ್ಟ್, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ!

09/12/2025 10:01 AM

SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 10:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಕೇಸ್ : ಮತ್ತೆ ಮೂವರು ಅರೆಸ್ಟ್, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ!
KARNATAKA

BREAKING : ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಕೇಸ್ : ಮತ್ತೆ ಮೂವರು ಅರೆಸ್ಟ್, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ!

By kannadanewsnow0509/12/2025 10:01 AM

ಚಿಕ್ಕಮಗಳೂರು : ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಈ ಪ್ರಕರಣ ಸಂಬಂಧ ಬಜರಂಗದಳದ ಕಾರ್ಯಕರ್ತ ಸಂಜಯ್‌, ನಾಗಭೂಷಣ್‌ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲಾಗಿದೆ. ಅಷ್ಟೇ ಅಲ್ಲ ಇಬ್ಬರನ್ನು ಬಂಧಿಸಲಾಗಿದೆ. ಇದೀಗ ಸಖರಾಯಪಟ್ಟಣ ಪೊಲೀಸರಿಂದ ಮತ್ತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖಾರಾಯಪಟ್ಟಣದ ಲೋಕೇಶ್ ತುಮಕೂರು ಮೂಲದ ಕಿಶೋರ್ ಹಾಗೂ ಮದನ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಗಣೇಶ ಕೊಲೆ ನಡೆಯುವ ದಿನ ಸಂಜೆ ಜೊತೆಗೆ ಕಿಶೋರ್ ಮತ್ತು ಮದನ್ ಇದ್ದರು ಎಂದು ತಿಳಿದುಬಂದಿದೆ.

ಪ್ರಕರಣ ಹಿನ್ನೆಲೆ

ಡಿಸೆಂಬರ್ 5 ರ ರಾತ್ರಿ ಸಖರಾಯಪಟ್ಟಣದ ಮಠದ ಗುತ್ತಿ ರಸ್ತೆಯಲ್ಲಿ ಬಜರಂಗದಳ ಕಾರ್ಯಕರ್ತರು ಹಾಗೂ ಗಣೇಶ್‌ಗೌಡ ಟೀಂ ನಡುವೆ ಗ್ಯಾಂಗ್‌ವಾರ್ ಆಗಿತ್ತು ಎಂಬ ಆರೋಪ ಕೇಳಿ ಬಂದಿದೆ. ಬ್ಯಾನರ್, ಫ್ಲೆಕ್ಸ್ ತೆರುವ ಮಾಡುವಾಗ, ‘‘ಇವರದ್ದು ಜಾಸ್ತಿಯಾಯ್ತು’’ ಎಂದು ಗಣೇಶ್‌ ಗೌಡ ಗಲಾಟೆ ಮಾಡಿದ್ದ ಎನ್ನಲಾಗಿದೆ. ದತ್ತಜಯಂತಿಗೆ ಅಳವಡಿಸಿದ್ದ ಬ್ಯಾನರ್‌ ತೆರವು ವೇಳೆ ಕಾಂಗ್ರೆಸ್‌ ಮುಖಂಡ ಗಣೇಶ್‌ ಗೌಡ ಹಾಗೂ ಬಜರಂಗದಳ ಕಾರ್ಯಕರ್ತರ ನಡುವೆ ಗಲಾಟೆ ಆಗಿತ್ತು. ಇದೇ ಗಲಾಟೆಯಲ್ಲಿ ಗಣೇಶ್‌ಗೌಡನನ್ನು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದರು.

ಸಖರಾಯಪಟ್ಟಣದಲ್ಲಿ ಡಿಸೆಂಬರ್ 5ರ ರಾತ್ರಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊಲೆಯೊಂದಿಗೆ ಅಂತ್ಯವಾಗಿತ್ತು. ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡರನ್ನು ಸಂಜಯ್ ಮತ್ತು ಮಿಥುನ್ ಎಂಬವರು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಗಲಾಟೆಯಲ್ಲಿ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿತ್ತು. ನಂತರ ಬಜರಂಗದಳದ ಕಾರ್ಯಕರ್ತ ಸಂಜಯ್‌, ನಾಗಭೂಷಣ್‌ ಸೇರಿದಂತೆ ಹಲವರನ್ನು ಬಂಧಿಸಿದ್ದ ಪೊಲೀಸರು, ಪ್ರಕರಣ ದಾಖಲಿಸಿದ್ದರು.

Share. Facebook Twitter LinkedIn WhatsApp Email

Related Posts

SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 10:01 AM1 Min Read

SHOCKING : ಗೀಸರ್ ಬಳಸುವವರೇ ಹುಷಾರ್ : ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ-ಮಗು ಸಾವು!

09/12/2025 9:54 AM1 Min Read

ಸುತ್ತೂರು ಶಿವರಾತ್ರಿ ಶಿವಯೋಗಿಗಳ ‘1066ನೇ’ ಜಯಂತೋತ್ಸವ ಹಿನ್ನೆಲೆ : ಡಿ.17ಕ್ಕೆ ಮಂಡ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

09/12/2025 9:49 AM1 Min Read
Recent News

‘AC ಟ್ರಾವೆಲ್ ಗೆ ನಾರ್ಮಲ್ ಟಿಕೆಟ್ ಸಾಕಾಗುತ್ತದೆಯೇ?’ ವ್ಲಾಗರ್ ಗಳ ವಿರುದ್ಧ ಕಾನೂನು ಕ್ರಮಕ್ಕೆ ರೈಲ್ವೆ ಸಿದ್ದತೆ

09/12/2025 10:07 AM

BREAKING : ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಕೇಸ್ : ಮತ್ತೆ ಮೂವರು ಅರೆಸ್ಟ್, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ!

09/12/2025 10:01 AM

SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

09/12/2025 10:01 AM

VIRAL : ಹಿಂದೂ ಸಂಪ್ರದಾಯದಂತೆ ಶ್ರೀಕೃಷ್ಣನನ್ನು ಅದ್ದೂರಿಯಾಗಿ ಮದುವೆಯಾದ ಯುವತಿ : ವೀಡಿಯೋ ವೈರಲ್ | WATCH VIDEO

09/12/2025 9:55 AM
State News
KARNATAKA

SHOCKING : ಮೊಬೈಲ್ ನಲ್ಲಿ ಹೆಚ್ಚು ಮಾತಾಡಿದ್ದಕ್ಕೆ ಚಾಕುವಿನಿಂದ ಮಹಿಳೆಯ ಕತ್ತು ಕೊಯ್ದು ಬರ್ಬರ ಹತ್ಯೆ.!

By kannadanewsnow5709/12/2025 10:01 AM KARNATAKA 1 Min Read

ಹಾವೇರಿ : ರಾಜ್ಯದಲ್ಲಿ ಮತ್ತೊಂದು ಬರ್ಬರ ಹತ್ಯೆ ನಡೆದಿದ್ದು, ಮೊಬೈಲ್ ನಲ್ಲಿ ಹೆಚ್ಚು ಮಾತನಾಡಿದಕ್ಕೆ ಮಹಿಳೆಯೊಬ್ಬರನ್ನು ವ್ಯಕ್ತಿಯೊಬ್ಬರ ಕೊಲೆ ಮಾಡಿರುವ…

BREAKING : ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಕೊಲೆ ಕೇಸ್ : ಮತ್ತೆ ಮೂವರು ಅರೆಸ್ಟ್, ಬಂಧಿತರ ಸಂಖ್ಯೆ 6ಕ್ಕೆ ಏರಿಕೆ!

09/12/2025 10:01 AM

SHOCKING : ಗೀಸರ್ ಬಳಸುವವರೇ ಹುಷಾರ್ : ಬೆಂಗಳೂರಲ್ಲಿ ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ-ಮಗು ಸಾವು!

09/12/2025 9:54 AM

ಸುತ್ತೂರು ಶಿವರಾತ್ರಿ ಶಿವಯೋಗಿಗಳ ‘1066ನೇ’ ಜಯಂತೋತ್ಸವ ಹಿನ್ನೆಲೆ : ಡಿ.17ಕ್ಕೆ ಮಂಡ್ಯಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ

09/12/2025 9:49 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.