Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಮಧ್ಯಪ್ರದೇಶದಲ್ಲಿ ಬೆಂಕಿ ವದಂತಿಗೆ ರೈಲಿನಿಂದ ಇಳಿದವರ ಮೇಲೆ ಹರಿದ ಎಕ್ಸ್ ಪ್ರೆಸ್: ನಾಲ್ವರು ಸಾವು, ಹಲವರಿಗೆ ಗಾಯ

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

BREAKING: NEET UG 2026ರ ಮರುಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿವಾದ : ನಾಲ್ವರು ಅಧಿಕಾರಿಗಳ ವಿರುದ್ಧ ‘FIR’ ದಾಖಲು.!
KARNATAKA

BREAKING : `CET’ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿವಾದ : ನಾಲ್ವರು ಅಧಿಕಾರಿಗಳ ವಿರುದ್ಧ ‘FIR’ ದಾಖಲು.!

By kannadanewsnow57

ಶಿವಮೊಗ್ಗ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲು ನಾಲ್ವರು ಬ್ರಾಹ್ಮಣ ವಿದ್ಯಾರ್ಥಿಗೆ ತಮ್ಮ ಪವಿತ್ರ ದಾರವನ್ನು (ಜನಿವಾರ) ತೆಗೆಯುವಂತೆ ಹೇಳಿದ ನಂತರ ಕರ್ನಾಟಕ ಸರ್ಕಾರವು ಟೀಕೆಗಳನ್ನು ಎದುರಿಸುತ್ತಿದ್ದು, ಘಟನೆ ಸಂಬಂಧ ನಾಲ್ವರು ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.

ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ ದೊಡ್ಡಪೇಟೆ ಠಾಣೆಗೆ ದೂರು ನೀಡಲಾಗಿದೆ. ಅವರ ದೂರು ಆಧರಿಸಿ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ . ಜಿಲ್ಲಾ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ನಟರಾಜ್ ಭಾಗವತ್ ಅವರು ಸಿಇಟಿ ಪರೀಕ್ಷಾ ನಿಯೋಜಿತ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆ ಹಿನ್ನೆಲೆ

ತೀರ್ಥಹಳ್ಳಿಯ ಆದಿಚುಂಚನಗಿರಿ ಕಾಲೇಜಿನ ಸಿಇಟಿ ಪರೀಕ್ಷ ಕೇಂದ್ರದಲ್ಲಿ ನಿನ್ನೆ ಎರಡನೇ ದಿನದ ಸಿಇಟಿ ಪರೀಕ್ಷೆ ವೇಳೆ ಘಟನೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಗಾಯತ್ರಿ ದೀಕ್ಷೆ ಪಡೆದ ಜನಿವಾರವನ್ನು ತೆಗೆದಿಸಿದ್ದಕ್ಕೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಒಕ್ಕೂಟದಿಂದ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಇದೀಗ ಆಗ್ರಹಿಸಿದ್ದಾರೆ. ಪ್ರತಿಯೊಬ್ಬರಿಗೂ ಅವರದೇ ಆದಂತಹ ವೈಯಕ್ತಿಕ ಭಾವನೆಗಳಿರುತ್ತವೆ, ಈ ರೀತಿ ಮಾಡಿದವರ ವಿರುದ್ಧ ಸೂಕ್ತವಾದಂತಹ ಕ್ರಮ ಕೈಗೊಳ್ಳಿ ಎಂದು ಪರೀಕ್ಷಾ ಕೇಂದ್ರದ ಬಳಿ ಬ್ರಾಹ್ಮಣ ಮಹಾಸಭಾ ಮತ್ತು ವಿಪ್ರ ಸಂಘಟನೆ ಕೆಲವರು ಆಗ್ರಹಿಸಿದ್ದಾರೆ.

BREAKING: Controversy over CET exam: FIR filed against four officials!
Share. Facebook Twitter LinkedIn WhatsApp Email

Related Posts

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

1 Min Read

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

1 Min Read

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

2 Mins Read
Recent News

BREAKING: ಮಧ್ಯಪ್ರದೇಶದಲ್ಲಿ ಬೆಂಕಿ ವದಂತಿಗೆ ರೈಲಿನಿಂದ ಇಳಿದವರ ಮೇಲೆ ಹರಿದ ಎಕ್ಸ್ ಪ್ರೆಸ್: ನಾಲ್ವರು ಸಾವು, ಹಲವರಿಗೆ ಗಾಯ

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

BREAKING: NEET UG 2026ರ ಮರುಪರೀಕ್ಷೆಗೆ ಪ್ರವೇಶ ಪತ್ರ ಬಿಡುಗಡೆ: ಈ ಹಂತ ಅನುಸರಿಸಿ ಡೌನ್ ಲೋಡ್ ಮಾಡಿ

BREAKING: ​ಮಹಾರಾಷ್ಟ್ರದಲ್ಲಿ ಭೀಕರ ದುರಂತ: ಪಂಢರಪುರ ವಿಠ್ಠಲನ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ವಾಹನ ಬಾವಿಗೆ ಬಿದ್ದು 14 ಮಂದಿ ಜಲಸಮಾಧಿ!

State News
KARNATAKA

ಬೆಂಗಳೂರಿನಲ್ಲಿ ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ: ಗಗನಕ್ಕೇರಿದ ಸೋನಾ ಸ್ಟೀಮ್, ಬಾಸುಮತಿ ಅಕ್ಕಿ ಬೆಲೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಸಿಲಿಕಾನ್ ಸಿಟಿ ಜನತೆಗೆ ದಿನಸಿ ಪದಾರ್ಥಗಳ ಬೆಲೆ ಏರಿಕೆಯ ಮತ್ತೊಂದು ಶಾಕ್ ಎದುರಾಗಿದೆ. ನಗರದಲ್ಲಿ ದೈನಂದಿನ ಬಳಕೆಯ ಪ್ರಮುಖ…

ಸಾಗರ ನಗರಸಭೆ ‘ಮೇಸ್ತ್ರಿ ನಾಗರಾಜ್’ ಮಹಿಳೆಗೆ ಲೈಂಗಿಕ ಕಿರುಕುಳ; ನಾಳೆ ಅಮಾನತಿಗೆ ಆಗ್ರಹಿಸಿ ‘DSS ಪ್ರತಿಭಟನೆ’

ಬೆಂಗಳೂರಲ್ಲಿ ಪ್ರಿಯಕರನಿಂದಲೇ ಯುವತಿ ಕೊಲೆ ಕೇಸ್‌ಗೆ ಬಿಗ್ ಟ್ವಿಸ್ಟ್! ಮದುವೆ ವಿಷಯ ಮುಚ್ಚಿಟ್ಟು ಪ್ರೀತಿ, ಕೊನೆಗೆ ಕಗ್ಗೊಲೆ!

SHOCKING: ರಾಜ್ಯದಲ್ಲೊಂದು ಧಾರುಣ ಘಟನೆ: ಬಳ್ಳಾರಿಯಲ್ಲಿ ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.