Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಹೊಸ ಬಟ್ಟೆ ಧರಿಸಿ 26ನೇ ‘ವೆಡ್ಡಿಂಗ್ ಅನಿವರ್ಸರಿ’ ಆಚರಿಸಿಕೊಂಡ ದಂಪತಿ : ಬಳಿಕ ನಡೆದದ್ದು ಘೋರ ದುರಂತ!
INDIA

BREAKING : ಹೊಸ ಬಟ್ಟೆ ಧರಿಸಿ 26ನೇ ‘ವೆಡ್ಡಿಂಗ್ ಅನಿವರ್ಸರಿ’ ಆಚರಿಸಿಕೊಂಡ ದಂಪತಿ : ಬಳಿಕ ನಡೆದದ್ದು ಘೋರ ದುರಂತ!

By kannadanewsnow0509/01/2025 11:09 AM

ನಾಗ್ಪುರ್ : ಮದುವೆಯಾಗಿ ಆ ದಂಪತಿಗಳು 25ನೇ ವರ್ಷ ಮುಗಿಸಿ 26ನೇ ವಸಂತಕ್ಕೆ ಕಾಲಿಟ್ಟಿದ್ದಾರೆ ಈ ವೇಳೆ, ವೆಡ್ಡಿಂಗ್ ಆನಿವರ್ಸರಿ ಗೆ ಎಂದು ಖರೀದಿಸಿದ ಹೊಸ ಬಟ್ಟೆಯನ್ನು ಧರಿಸಿಕೊಂಡು ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಆದರೆ ನಂತರ ನಡೆದಿದ್ದು ಘೋರ ದುರಂತ. ಮದುವೆ ವಾರ್ಷಿಕೋತ್ಸವ ಆಚರಿಸಿಕೊಂಡ ಬಳಿಕ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

ಹೌದು 26ನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪತಿ ಮತ್ತು ಪತ್ನಿ ಸಾವಿಗೆ ಶರಣಾಗಿದ್ದಾರೆ.ಮೃತರನ್ನು 57 ವರ್ಷದ ಜೆರಿಲ್ ಡ್ಯಾಮ್ಸನ್ ಆಸ್ಕರ್ ಮಾನ್‌ಕ್ರೀಫ್ ಅಡುಗೆಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದರೆ, ಅವರ ಪತ್ನಿ 46 ವರ್ಷದ ಆನಿ ಜೆರಿಲ್, ಡ್ರಾಯಿಂಗ್​ ರೂಮಿನಲ್ಲಿ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾದರು. ದಂಪತಿ 26 ವರ್ಷಗಳ ಹಿಂದೆ ಮದುವೆಯ ದಿನ ಧರಿಸಿದ್ದ ಅದೇ ಉಡುಗೆಗಳನ್ನು ಧರಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜೆರಿಲ್ ಮತ್ತು ಆಯನ್ ದಂಪತಿಗೆ ಮಕ್ಕಳು ಇರಲಿಲ್ಲ. ಡೆತ್‌ನೋಟ್‌ನಲ್ಲಿ ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂಬುದನ್ನು ದಂಪತಿ ಸ್ಪಷ್ಟಪಡಿಸಿದ್ದಾರೆ. ಆದರೆ ಆತ್ಮಹತ್ಯೆಗೆ ಕಾರಣ ಏನು ಎಂಬುದನ್ನು ಡೆತ್‌ನೋಟ್‌ನಲ್ಲಿ ತಿಳಿಸಿಲ್ಲ. ಇದೆಲ್ಲದರ ಜೊತೆ ತಮ್ಮ ಆಸ್ತಿಯ ಕುರಿತ ಉಯಿಲನ್ನು ಜೆರಿಲ್ ಮತ್ತು ಆಯನ್ ದಂಪತಿ ಹಂಚಿಕೊಂಡಿದ್ದಾರೆ. ಮಧ್ಯರಾತ್ರಿಯವರೆಗೂ ಅದ್ಧೂರಿಯಾಗಿ ಬರ್ತ್ ಡೇ ಆಚರಿಸಿಕೊಂಡಿದ್ದ ದಂಪತಿ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿರೋದನ್ನು ಕಂಡು ಸಂಬಂಧಿಕರು ಮತ್ತು ನೆರೆಹೊರೆಯವರು ಆಘಾತಕ್ಕೆ ಒಳಗಾಗಿದ್ದಾರೆ.

ದಂಪತಿಯ ಆಸೆಯಂತೆಯೇ ಒಂದೇ ಶವಪೆಟ್ಟಿಗೆಯಲ್ಲಿ ಇಬ್ಬರನ್ನು ಮದುವೆ ಧಿರಿಸಿನಲ್ಲಿ ಅಂತ್ಯಸಂಸ್ಕಾರ ನೆರೆವೇರಿಸಲಾಗಿದೆ. ಕಳೆದ ಮೂರು ತಲೆಮಾರುಗಳಿಂದ ಅಂತ್ಯಕ್ರಿಯೆ ನಡೆಸುವ ವಿಜಯ್ ಅಲಿಕ್ ಮೈಕೆಲ್ ಎಂಬವರು ಮಾತನಾಡಿ, ಇದೇ ಮೊದಲ ಬಾರಿಗೆ ಇಬ್ಬರಿಗಾಗಿ ಒಂದೇ ಶವಪೆಟ್ಟಿಗೆ ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ. ದಂಪತಿ ಕೈ ಹಿಡಿದುಕೊಂಡೇ ತಮ್ಮ ಅಂತ್ಯಸಂಸ್ಕಾರ ಆಗಬೇಕೆಂದು ಹೇಳಿಕೊಂಡಿದ್ದರು. ಇದೀಗ ಅದೇ ರೀತಿಯಲ್ಲಿ ನೆರವೇರಿಸಲಾಗಿದೆ ಎಂದು ಸಂಬಂಧಿಕರು ತಿಳಿಸಿದರು.

Share. Facebook Twitter LinkedIn WhatsApp Email

Related Posts

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM2 Mins Read

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM1 Min Read

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM2 Mins Read
Recent News

ನಿರುದ್ಯೋಗಿ ಯುವಕರಿಗೆ ನಿತಿನ್ ಗಡ್ಕರಿ ಗುಡ್ ನ್ಯೂಸ್: ದೇಶಾದ್ಯಂತ ಹೊಸ ಚಾಲನಾ ತರಬೇತಿ ಕೇಂದ್ರಗಳ ಸ್ಥಾಪನೆ

26/03/2026 7:48 PM

ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!

26/03/2026 7:46 PM

ದೇಶಾದ್ಯಂತ ‘ಡ್ರೈವಿಂಗ್ ಸ್ಕೂಲ್‌’ ಮೂಲಕ 1 ಕೋಟಿ ಯುವಕರಿಗೆ ಉದ್ಯೋಗ: ಕೇಂದ್ರ ಸರ್ಕಾರದಿಂದ ಮಹತ್ವದ ಘೋಷಣೆ!

26/03/2026 7:44 PM

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

26/03/2026 7:34 PM
State News
KARNATAKA

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ನೋಟಿಸ್!

By kannadanewsnow0926/03/2026 7:34 PM KARNATAKA 1 Min Read

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು ಗುರುವಾರ ನೋಟಿಸ್…

ALERT : ಯೋನಿ ಸೋಂಕಿಗೆ ಕೇವಲ ಅಶುಚಿಯಷ್ಟೇ ಕಾರಣವಲ್ಲ : ಮಹಿಳೆಯರು ತಿಳಿದುಕೊಳ್ಳಲೇಬೇಕು ಈ 12 ಅಂಶಗಳು !

26/03/2026 7:32 PM

ದಾವಣಗೆರೆ ವಿಧಾನಸಭಾ ಉಪಚುನಾವಣೆ: 11 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್, ಖುದ್ದು ತಪಾಸಣೆಗೆ ಇಳಿದ ಡಿಸಿ

26/03/2026 7:30 PM

ನೀವು ಖರ್ಚು ಮಾಡಿದ 1 ರೂಪಾಯಿ ಕೂಡ ನಿಮಗೆ 1000 ರೂಪಾಯಿಗಳನ್ನು ಹಿಂತಿರುಗಿ ಬರಲು ಹೀಗೆ ಮಾಡಿ.!

26/03/2026 6:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.