BREAKING : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಕೇಸ್ : ವಿಚಾರಣೆ ಡಿ. 23ಕ್ಕೆ ಮುಂದೂಡಿ ಕೋರ್ಟ್ ಆದೇಶ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಿತು. ಲೋಕಾಯುಕ್ತ ಪೊಲೀಸರ ಪರವಾಗಿ ಎಸ್‍ಪಿಪಿ ವೆಂಕಟೇಶ್ ಅರಬಟ್ಟಿ ವಾದ ಮಂಡಿಸಿದರು. ಇವೇಳೆ ವಾದ ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಡಿಸೆಂಬರ್ 23ಕ್ಕೆ ಮುಂದೂಡಿತು. ಮೂರು ಜಿಲ್ಲೆಗಳ ಸಿಬ್ಬಂದಿಯೊಂದಿಗೆ ಲೋಕಾಯುಕ್ತ ಪೊಲೀಸರು ಕೆಲಸ ಮಾಡಿದ್ದಾರೆ. ಕೇಸ್ ಡೈರಿ ತಾವು ಪರಿಶೀಲಿಸಿದರೆ ತನಿಖೆ ನಡೆಸುವುದು ತಿಳಿಯುತ್ತದೆ. ಅವರು ಅದನ್ನು ಬಹಿರಂಗಪಡಿಸದಂತೆ ನಿರ್ಬಂಧಿಸಲು ಎಸ್ಪಿಪಿ … Continue reading BREAKING : ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ಮುಡಾ ಸೈಟ್ ಹಂಚಿಕೆ ಕೇಸ್ : ವಿಚಾರಣೆ ಡಿ. 23ಕ್ಕೆ ಮುಂದೂಡಿ ಕೋರ್ಟ್ ಆದೇಶ