BREAKING : ‘ಕಾಂಗ್ರೆಸ್’ಗೆ ‘ಕೋರ್ಟ್’ ಶಾಕ್ : ‘ಆದಾಯ ತೆರಿಗೆ ಮರು ಮೌಲ್ಯಮಾಪನ’ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ : ಆದಾಯ ತೆರಿಗೆ ಇಲಾಖೆ ತನ್ನ ವಿರುದ್ಧ ಆರಂಭಿಸಿರುವ ಮರುಮೌಲ್ಯಮಾಪನ ಪ್ರಕ್ರಿಯೆಯನ್ನ ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನ ದೆಹಲಿ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಮತ್ತು ಪುರುಷೀಂದ್ರ ಕುಮಾರ್ ಕೌರವ್ ಅವರ ನ್ಯಾಯಪೀಠವು ತೀರ್ಪನ್ನ ಪ್ರಕಟಿಸುವಾಗ, “ನಾವು ರಿಟ್ ಅರ್ಜಿಗಳನ್ನ ವಜಾಗೊಳಿಸುತ್ತೇವೆ” ಎಂದು ಹೇಳಿದರು. ಅಂದ್ಹಾಗೆ, ವಿವರವಾದ ಆದೇಶ ಲಭ್ಯವಾಗಬೇಕಿದೆ. 2014-15, 2015-16 ಮತ್ತು 2016-17ರಲ್ಲಿ ಸತತ ಮೂರು ವರ್ಷಗಳ ಕಾಲ ಅಧಿಕಾರಿಗಳು ತಮ್ಮ ವಿರುದ್ಧ ಪ್ರಾರಂಭಿಸಿದ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳ … Continue reading BREAKING : ‘ಕಾಂಗ್ರೆಸ್’ಗೆ ‘ಕೋರ್ಟ್’ ಶಾಕ್ : ‘ಆದಾಯ ತೆರಿಗೆ ಮರು ಮೌಲ್ಯಮಾಪನ’ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ