BREAKING : ನಾಲ್ವರು ‘GST’ ಅಧಿಕಾರಿಗಳ ಬಂಧನ ಕೇಸ್ : ಆರೋಪಿಗಳನ್ನ 13 ದಿನ ‘CCB’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಜಿಎಸ್‌ಟಿ ಮತ್ತು ಇಡಿ ಅಧಿಕಾರಿಗಳು ಬೆಂಗಳೂರಿನ ಉದ್ಯಮಿ ಒಬ್ಬರಿಗೆ ಕೇಸ್ ಮುಚ್ಚಿಹಾಕುವುದಾಗಿ 1.5 ಕೋಟಿ ಪಡೆದು ವಂಚನೆ ಎಸಗಿದ್ದ ನಾಲ್ವರು GST ಅಧಿಕಾರಿಗಳ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು 13 ದಿನಗಳ ಕಾಲ ಸಿಸಿಬಿ ಕಸ್ಟರ್ಡ್ಗೆ ನೀಡಿ ಬೆಂಗಳೂರಿನ ಒಂದನೇ ACMM ನ್ಯಾಯಾಲಯ ಆದೇಶ ಹೊರಡಿಸಿದೆ. ಜಿಎಸ್​​ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ​​ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ … Continue reading BREAKING : ನಾಲ್ವರು ‘GST’ ಅಧಿಕಾರಿಗಳ ಬಂಧನ ಕೇಸ್ : ಆರೋಪಿಗಳನ್ನ 13 ದಿನ ‘CCB’ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ